Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ: ದಿವಂಗತ ಮಾಜಿ ಶಾಸಕ ಎಚ್ ಗೋಪಾಲ್ ಭಂಡಾರಿ ಅವರ ಐದನೇ ಪುಣ್ಯಸ್ಮರಣೆ ಪ್ರಯುಕ್ತ ಬ್ರಹತ್ ರಕ್ತದಾನ ಶಿಬಿರ,..!!

Dhrishya News by Dhrishya News
05/07/2024
in ಸುದ್ದಿಗಳು
0
0
SHARES
16
VIEWS
Share on FacebookShare on Twitter

ಕಾರ್ಕಳ :ಜುಲೈ 05:ಕಾರ್ಕಳ ಬ್ಲಾಕ್ ಕಾಂಗ್ರೆಸ್ ಇವರ ಆಶ್ರಯದಲ್ಲಿ ದಿವಂಗತ ಮಾಜಿ ಶಾಸಕ ಎಚ್ ಗೋಪಾಲ್ ಭಂಡಾರಿ ಅವರ ಐದನೇ ಪುಣ್ಯಸ್ಮರಣೆ ಅಂಗವಾಗಿ ಪೆರುವಾಜೆ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬ್ರಹತ್ ರಕ್ತದಾನ ಶಿಬಿರ ನಡೆಯಿತು

ಈ ಸಂದರ್ಭದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನವಾಗಿದೆ ರಕ್ತದಾನದಿಂದ ಒಂದು ಜೀವವನ್ನು ಉಳಿಸಬಹುದು. ನಮ್ಮ ಮಾಜಿ ಶಾಸಕರಾದ ದಿವಂಗತ ಗೋಪಾಲ ಭಂಡಾರಿ ಅವರು ಉತ್ತಮ ನಾಯಕರಾಗಿದ್ದರು. ಇನ್ನು ನಮಗೆ ಇಂತ ನಿಷ್ಠಾವಂತ ಉತ್ತಮ ನಾಯಕ ಸಿಗುವುದು ಕಷ್ಟ ಇಂದು ಅವರ ಐದನೇ ವರ್ಷದ ಪುಣ್ಯಸ್ಮರಣೆಯನ್ನು ರಕ್ತದಾನದ ಮೂಲಕ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ನಂತರ ಮಾತನಾಡಿದ ಹಿರಿಯ ನ್ಯಾಯವಾದಿ ಶೇಖರ ಮಡಿವಾಳ್ ನಾವು ತುಂಬಾ ನಿಷ್ಠಾವಂತ ಹಾಗೂ ಧೀಮಂತ ನಾಯಕನನ್ನು ಕಳೆದುಕೊಂಡಿದ್ದೇವೆ ನಾವಿಂದು ಬಂಡಾರಿಯವರ ಐದನೇ ವರ್ಷದ ಪುಣ್ಯ ಸ್ಮರಣೆ ರಕ್ತದಾನದಂತ ಅತ್ಯುತ್ತಮ ಕೆಲಸವನ್ನು ಮಾಡಿ ಅವರ ಆತ್ಮಕ್ಕೆ ಶಾಂತಿ ಸಿಗುವ ಹಾಗೆ ಮಾಡುತ್ತಿದ್ದೇವೆ ಎಂದು ಹೇಳಿದರು.

ನಂತರ ಕಾಂಗ್ರೆಸ್ ವಕ್ತಾರಾ ಬಿಪಿನ್ ಚಂದ್ರ ಪಾಲ್ ಹಾಗೂ ಪುರಸಭಾ ಸದಸ್ಯರು ವಿರೋಧ ಪಕ್ಷದ ನಾಯಕರಾದ ಅಷ್ಪಕ ಅಹಮದ್ ನುಡಿನ ಮನಸಲ್ಲಿಸಿ ಭಂಡಾರಿ ಅವರ ಬಗ್ಗೆ ಗುಣಗಾನ ಮಾಡಿದರು.

ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಹಿಂದುಳಿದ ವರ್ಗದ ಉಪಾಧ್ಯಕ್ಷರಾದ ಡಿ ಆರ್ ರಾಜು, ನೀರೇ ಕೃಷ್ಣ ಶೆಟ್ಟಿ, ಮಂಜುನಾಥ ಪೂಜಾರಿ, ಸುಬಿ ತ್ ಎನ್ ಆರ್, ಚಂದ್ರಶೇಖರ್ ಬಾಯಾರಿ ಇನ್ನಿತರರು ಉಪಸ್ಥಿತರಿದ್ದು ಶುಭದರಾವ್ ಕಾರ್ಯಕ್ರಮ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು.

Previous Post

ಭಾರೀ ಮಳೆಯ ಹಿನ್ನೆಲೆ ನಾಳೆ ( ಜುಲೈ 05) ಕುಂದಾಪುರ,ಬೈಂದೂರು,ಬ್ರಹ್ಮಾವರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ ..!!

Next Post

ನಿಟ್ಟೆ : ಪರಪು ಪಾದೆಯಲ್ಲಿ  ಗಾಳಿ ಮಳೆಗೆ ಮರಗಳು ಬಿದ್ದು  6 ಮನೆಗಳಿಗೆ ಹಾನಿ :ಕಾರ್ಕಳ ತಹಸೀಲ್ದಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಿಟ್ಟೆ : ಪರಪು ಪಾದೆಯಲ್ಲಿ  ಗಾಳಿ ಮಳೆಗೆ ಮರಗಳು ಬಿದ್ದು  6 ಮನೆಗಳಿಗೆ ಹಾನಿ :ಕಾರ್ಕಳ ತಹಸೀಲ್ದಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026