Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು ಏರ್ ಪೋರ್ಟ್ ನಲ್ಲಿ ಅಂತಾರಾಷ್ಟ್ರೀಯ ಕಾರ್ಗೋ ಸೇವೆ ಪ್ರಾರಂಭ..!!

Dhrishya News by Dhrishya News
06/07/2024
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ಬೆಂಗಳೂರು : ಜುಲೈ 6 : ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್‌ನಿಂದ (ಸರಕು ಸಾಗಣೆ )ಐಕ್ಸ್ -815 ವಿಮಾನದಲ್ಲಿ 2,522 ಕೆಜಿ ಹಣ್ಣುಗಳು ಮತ್ತು ತರಕಾರಿಗಳನ್ನು ಅಬುಧಾಬಿಗೆ ಸಾಗಿಸಲಾಗಿದೆ. ಇಂದಿನಿಂದ ಅಧಿಕೃತವಾಗಿ ಅಂತರರಾಷ್ಟ್ರೀಯ ಸರಕು ಕಾರ್ಯಾಚರಣೆಯನ್ನು ಜುಲೈ 2 ರಂದು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಎಎಚ್‌ಎಲ್‌ ಕಾರ್ಗೋ ತಂಡ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಕಸ್ಟಮ್ಸ್‌‍, ಮತ್ತು ಇಂಡಿಗೋ ಮತ್ತು ಏರ್‌ ಇಂಡಿಯಾ ಎಕ್‌್ಸಪ್ರೆಸ್‌‍ ಮತ್ತು ಸಿಐಎಸ್‌‍ಎಫ್‌ನ ಏರ್‌ಪೋರ್ಟ್‌ ಸೆಕ್ಯುರಿಟಿ ಗ್ರೂಪ್‌ನ ಪ್ರತಿನಿಧಿಗಳ ಸಮುಖದಲ್ಲಿ ಔಪಚಾರಿಕ ಚಾಲನೆ ನೀಡಲಾಯಿತು .

ವಿಮಾನ ನಿಲ್ದಾಣವು ದೇಶೀಯ ಸರಕು ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಒಂದು ವರ್ಷದ ನಂತರ ಈಗ ಅಂತರಾಷ್ಟ್ರೀಯ ವಲಯ ಪ್ರವೇಶಿಸಿದ್ದೇವೆ ಹೆಚ್ಚಿನ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ 5 ರಂದು AAHL ಕಾರ್ಗೋ ತಂಡ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಾಯಕತ್ವ ತಂಡ, ಕಸ್ಟಮ್ಸ್, ಏರ್‌ಲೈನ್ – ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತು ಸಿಐಎಸ್‌ಎಫ್‌ನ ಏರ್‌ಪೋರ್ಟ್ ಸೆಕ್ಯುರಿಟಿ ಗ್ರೂಪ್‌ನ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಔಪಚಾರಿಕ ಉಡಾವಣೆ ಮಾಡಲಾಯಿತು.

ಕಳೆದ ಮೇ 10 ರಂದು ಕಸ್ಟಮ್ಸ್‌‍ ಕಮಿಷನರ್‌ ಅವರು ವಿಮಾನ ನಿಲ್ದಾಣವನ್ನು ಕಸ್ಟೋಡಿಯನ್‌ ಮತ್ತು ಕಸ್ಟಮ್ಸ್‌‍ ಕಾರ್ಗೋ ಸರ್ವಿಸ್‌‍ ಪೊವೈಡರ್‌ ನೇಮಿಸಿದ್ದಾರೆ, ಇದು ಅಂತರರಾಷ್ಟ್ರೀಯ ಸರಕು ಕಾರ್ಯಾಚರಣೆಗಳ ಪ್ರಾರಂಭಕ್ಕೆ ಹಸಿರು ನಿಶಾನೆಯಾಗಿದೆ.

ಅಂತರಾಷ್ಟ್ರೀಯ ಕಾರ್ಗೋ ಕಾರ್ಯಾಚರಣೆಗಳ ಪ್ರಾರಂಭವು ಕರಾವಳಿ ಕರ್ನಾಟಕ ಮತ್ತು ಕೇರಳ ಮತ್ತು ಒಳನಾಡಿನ ರಫ್ತುದಾರರಿಗೆ ತಾಜಾ ಹಣ್ಣುಗಳು ಮತ್ತು ತರಕಾರಿಗಳು, ಆಹಾರ, ಯಂತ್ರದ ಭಾಗಗಳು, ಜವಳಿ, ಶೂಗಳು, ಉಷ್ಣವಲಯದ ಮೀನು, ಘನೀಕತ ಮತ್ತು ಒಣ ಮೀನು, ಪ್ಲಾಸ್ಟಿಕ್‌ ಬಣ್ಣ ಸಾಮಗ್ರಿಗಳು ಮತ್ತು ಹಡಗು ಭಾಗಗಳಂತಹ ಹಾಳಾಗುವ ವಸ್ತುಗಳನ್ನು ರಫ್ತು ಮಾಡಲು ಅನುವು ಮಾಡಿಕೊಡುತ್ತದೆ.

ಇಂಡಿಗೋ ಮತ್ತು ಏರ್‌ ಇಂಡಿಯಾ ಎಕ್ಸ್ ಪ್ರೆಸ್‌‍ಗಳು ತಮ ಸಂಪರ್ಕದೊಂದಿಗೆ ದುಬೈ, ದೋಹಾ, ದವಾಮ್‌‍, ಕುವೈತ್‌, ಮಸ್ಕತ್‌, ಅಬುಧಾಬಿ ಮತ್ತು ಬಹ್ರೇನ್‌ಗಳಿಗೆ ಸರಕುಗಳನ್ನು ಕಳುಹಿಸುತ್ತಿದೆ.

ದೇಶೀಯ ಕಾರ್ಗೋದಲ್ಲಿ 2024-25 ರ ಹಣಕಾಸು ವರ್ಷದಲ್ಲಿ ಮೇ 1, 2023 ರಿಂದ ತನ್ನ ಕಾರ್ಯಾಚರಣೆಯ ಮೊದಲ 11 ತಿಂಗಳುಗಳಲ್ಲಿ 3706.02 ಟನ್‌ ಸರಕುಗಳನ್ನು ನಿರ್ವಹಿಸುವಲ್ಲಿ ವಿಮಾನ ನಿಲ್ದಾಣವು ಉತ್ತಮವಾಗಿ ಕಾರ್ಯನಿರ್ವಹಿಸಿದೆ.

Previous Post

ಕಾರ್ಕಳ :ಮಹಿಳೆಯ ಚಿಕಿತ್ಸೆ ಗೆ ಬೇಕಾಗಿದೆ ನೆರವಿನ ಹಸ್ತ..!!

Next Post

ಮಾಹೆಯ ಪ್ರಸನ್ನ ಸ್ಕೂಲ್‌ ಆಫ್‌ ಪಬ್ಲಿಕ್‌ ಹೆಲ್ತ್‌ನ ನಿರ್ದೇಶಕರಾಗಿ ಡಾ. ಚೆರಿಯನ್‌ ವರ್ಗೀಸ್‌..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯ ಪ್ರಸನ್ನ ಸ್ಕೂಲ್‌ ಆಫ್‌ ಪಬ್ಲಿಕ್‌ ಹೆಲ್ತ್‌ನ ನಿರ್ದೇಶಕರಾಗಿ ಡಾ. ಚೆರಿಯನ್‌ ವರ್ಗೀಸ್‌..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026

Recent News

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved