Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಜೇಸೀಸ್ ಶಾಲಾ ಕೆಸರ್ದ ಗೊಬ್ಬು ಆಚರಣೆ..!

Dhrishya News by Dhrishya News
11/07/2024
in ಸುದ್ದಿಗಳು
0
0
SHARES
150
VIEWS
Share on FacebookShare on Twitter

ಕಾರ್ಕಳ :ಜುಲೈ 11:ಜೇಸೀಸ್ ಆಂಗ್ಲ ಮಾಧ್ಯಮ ಶಾಲಾ ವತಿಯಿಂದ ಕೆಸರ್ದ ಗೊಬ್ಬು ಕಾರ್ಯಕ್ರಮವನ್ನು ಕೇರ್ತಾಡಿ ಗುತ್ತು ವೃಷಭರಾಜ್ ಕಡಂಬರ ಮನೆಯಲ್ಲಿ ಆಚರಿಸಲಾಯಿತು. ವೃಷಭರಾಜ್ ಕಡಂಬ ದಂಪತಿಗಳು ತೆಂಗಿನಕಾಯಿ ಒಡೆದು ಗದ್ದೆಗೆ ನೀರು ಚೆಲ್ಲುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 

ವಲಯ ನಿರ್ದೇಶಕರಾಗಿರುವ ಜೇಸಿ ಅಭಿಲಾಷ್ ರವರು ಮಾತನಾಡುತ್ತಾ, ನಾನು ಯಾವುದೇ ಶಾಲೆಯಲ್ಲಿ ಇಂತಹ ಕಾರ್ಯಕ್ರಮ ನೋಡಿಲ್ಲ. ಇದು ವಿನೂತನ ಕಾರ್ಯಕ್ರಮ. ಇಂದಿನ ಮಕ್ಕಳಿಗೆ ಕೃಷಿ ಪ್ರತ್ಯಕ್ಷಿಕೆಯ ಮನವರಿಕೆ ಮಾಡಿರುವುದು ಬಹಳ ಉತ್ತಮವಾಗಿದೆ. ಅವಕಾಶಗಳನ್ನು ಜೀವನದಲ್ಲಿ ಉತ್ತಮ ರೀತಿಯಲ್ಲಿ ಬಳಸಿಕೊಳ್ಳಿ ಎಂದರು.

 ವಲಯ ಸಂಯೋಜಕರಾದ JFM ರೂಪೇಶ್ ನಾಯಕ್ ರವರು ಬಹಳ ಸುಂದರ ಕಾರ್ಯಕ್ರಮ. ಮಕ್ಕಳು ಈ ಕಾರ್ಯಕ್ರಮದ ಸಾರ್ಥಕತೆಯನ್ನು ಅನುಭವಿಸಬೇಕು ಎಂದರು.

 ಶಂಕರಬೆಟ್ಟು ಕುಕ್ಕುಂದೂರಿನ ರವೀಂದ್ರ ಮಡಿವಾಳರವರು ಮಾತನಾಡುತ್ತಾ, ತುಳುನಾಡಿನ ಸಂಸ್ಕೃತಿಯ ಪ್ರಾತ್ಯಕ್ಷಿತೆಗೆ ಒತ್ತು ಕೊಡುವ ಇಂತಹ ಶಿಕ್ಷಣ ಸಂಸ್ಥೆಗಳು ಮೂಡುತ್ತಿವೆ. ಅದಕ್ಕೆ ಬೆಂಬಲ ಕೊಡುವ ಕೆಲಸವನ್ನು ಬೇರೆ ಬೇರೆ ಉದ್ಯಮಗಳಲ್ಲಿರುವವರು ಮಾಡಬೇಕು. ಇಂತಹ ಒಂದು ದೊಡ್ಡ ಕೆಲಸವನ್ನು ಜೇಸೀಸ್ ಶಾಲೆ ಮತ್ತು ಕೇರ್ತಾಡಿ ಗುತ್ತಿನವರು ಮಾಡುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲೂ ಇಂತಹ ಒಳ್ಳೆಯ ಚಟುವಟಿಕೆಗಳು ಮೂಡಿ ಬರಲಿ ಶುಭವಾಗಲಿ ಎಂದರು.

 ಶ್ರೀ ಸನತ್ ಕುಮಾರ್ ಜೈನ್ ಅವರು ಮಾತನಾಡುತ್ತಾ, ಈ ಕಾರ್ಯಕ್ರಮ ನೋಡಿ ತುಂಬಾ ಖುಷಿಯಾಗುತ್ತಿದೆ. ಮಕ್ಕಳು ಕೇವಲ ಕಂಪ್ಯೂಟರ್ ಹಿಡಿದು ಕುಳಿತರೆ ಸಾಲದು. ಕೃಷಿ ಚಟುವಟಿಕೆಗಳನ್ನು ಹಿರಿಯರಿಂದ ತಿಳಿದು ಮುಂದೆ ಬರಬೇಕು. ಈ ಕಾರ್ಯಕ್ರಮಕ್ಕೆ ಶುಭವಾಗಲಿ ಎಂದರು.

 ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿಯವರು, ವಲಯ ನಿರ್ದೇಶಕರಾದ ಅಭಿಲಾಷ್ ರವರು, ವಲಯ ಸಂಯೋಜಕರಾದ ರೂಪೇಶ್ ನಾಯಕ್, ವಿಜ್ಞೇಶ್ ಪ್ರಸಾದ್, ಕುಕ್ಕುಂದೂರು ಗ್ರಾಮ ಪಂಚಾಯಿತಿ ಸದಸ್ಯರಾದ ರವಿ ಶೆಟ್ಟಿ, ಭರತ್ ಶೆಟ್ಟಿ, ಸುಭಾಶ್ ಕಾಮತ್, ರಕ್ಷಿತಾ ಭಟ್, ಯೋಗೀಶ್ ಸಾಲಿಯಾನ್, ವೃಷಭರಾಜ್ ಕಡಬ ದಂಪತಿ, ಹಾಗೂ ಶಾಲಾ ಸಂಚಾಲಕರಾದ ಮುರಳಿಧರ ಭಟ್ ಉಪಸ್ಥಿತರಿದ್ದರು.

ನಂತರ ಕೆಸರಿನ ಗದ್ದೆಯಲ್ಲಿ ವಿವಿಧ ಮನೋರಂಜನಾ ಆಟಗಳು, ಲಾಡಿ ಸುರೇಶ್ ಶೆಟ್ಟಿ ಮತ್ತು ಮಿಯ್ಯಾರ್ ಪ್ರಭಾಕರ್ ಶೆಟ್ಟಿ ಅವರಿಗೆ ಸನ್ಮಾನ, ಕಂಬಳದ ಕೋಣಗಳ ಓಟ, ಮಕ್ಕಳಿಂದ ಆಟಿ ಕಲೆಂಜೆ ಮತ್ತು ಡೆನ್ನಾನ ನೃತ್ಯಗಳು ನಡೆದವು.

Previous Post

ಖ್ಯಾತ ವೈದ್ಯ, ಕುಂದಾಪುರ ಶ್ರೀಮಾತಾ ಆಸ್ಪತ್ರೆಯ ಡಾ.ಸತೀಶ ಪೂಜಾರಿ ನಿಧನ..!!

Next Post

ಸಿಐಟಿಯು ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ 30 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಮನವಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಿಐಟಿಯು ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ 30 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಮನವಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026

Recent News

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved