Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವ್ಯಾಪಕ ಮಳೆ :ಉಡುಪಿಯ ದೊಡ್ಡಣಗುಡ್ಡೆ ಸರಕಾರಿ ಶಾಲೆಯ ಗೋಡೆ ಕುಸಿತ..!!

Dhrishya News by Dhrishya News
16/07/2024
in ಸುದ್ದಿಗಳು
0
0
SHARES
29
VIEWS
Share on FacebookShare on Twitter

ಉಡುಪಿ:ಜುಲೈ 16: ಭಾರೀ ಮಳೆಗೆ ದೊಡ್ಡನಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆ ಕುಸಿದಿದೆ.ಮಳೆ ನೀರಿನಿಂದ ಅಡುಗೆ ಮನೆಯ ಗೋಡೆ ಒದ್ದೆಯಾಗಿದ್ದು, ಗೋಡೆಯ ಭಾಗ ಕುಸಿದಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಅನಾಹುತದಿಂದ ಪಾರಾಗಿದ್ದಾರೆ.

1990ರ ಸುಮಾರಿಗೆ ಸಾಲ ಯೋಜನೆಯಡಿ ಅಂಗನವಾಡಿ ನಿರ್ಮಿಸಲಾಗಿತ್ತು. ನಂತರ ಹೊಸ ಕಟ್ಟಡ ನಿರ್ಮಾಣ ಮಾಡುವಾಗ ಅಂಗನವಾಡಿಯ ಒಂದು ಭಾಗವನ್ನು ಅಡುಗೆ ಮನೆ ಬಳಕೆಗೆ ಮೀಸಲಿಡಲಾಗಿತ್ತು. ಅಂಗನವಾಡಿ ಗೋಡೆಯ ಒಂದು ಭಾಗ ಕುಸಿದಿದ್ದು, ಅಡುಗೆ ಕೋಣೆಯನ್ನು ಸಮೀಪದ ಶಾಲಾ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.

ಅಡುಗೆ ಸಾಮಾನುಗಳು, ಕುರ್ಚಿ, ಟೇಬಲ್ ಗಳು ಸೇರಿ 40ಕ್ಕೂ ಹೆಚ್ಚು ಸ್ಟೀಲ್ ಪ್ಲೇಟ್ ಗಳು ಮಣ್ಣಿನಡಿ ಹೂತು ಹೋಗಿವೆ. ಶಾಲೆಯ ಕೆಲ ಕೊಠಡಿಗಳ ಚಾವಣಿ ಸೋರುತ್ತಿದೆ.

ಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಮಾತನಾಡಿ, ‘ಶಿಕ್ಷಕರು, ಅಡುಗೆಯವರು, ಸಹಾಯಕರು ತಿರುಗಾಡುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದ್ದರೆ ಭಾರೀ ಅನಾಹುತವಾಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಹಿರಿಯ ಸಿಬ್ಬಂದಿ ಗೀತಾ ಮಾತನಾಡಿ,ಶಿಕ್ಷಣ ಇಲಾಖೆ ನಷ್ಟವನ್ನು ಭರಿಸಿ ಕಟ್ಟಡ ದುರಸ್ತಿ ಮಾಡಬೇಕು’ ಎಂದು ಒತ್ತಾಯಿಸಿದರು.

ಮುಂದಿನ ಮೂರ್ನಾಲ್ಕು ದಿನ ಹೆಚ್ಚು ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಯಲ್ಲಿ  ಅಂಗನವಾಡಿಯಿಂದ ಪಿಯುಸಿ ವರೆಗಿನ ಮಕ್ಕಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

Previous Post

ಉಡುಪಿ :ವ್ಯಾಪಕ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ನಾಳೆ(ಜುಲೈ 16) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

Next Post

ಮಲ್ಪೆ: ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ- ಸವಾರ ಗಂಭೀರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲ್ಪೆ: ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ- ಸವಾರ ಗಂಭೀರ..!!

ಮಲ್ಪೆ: ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ- ಸವಾರ ಗಂಭೀರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
EXCON 2025 ರಲ್ಲಿ ಟಾಟಾ ಮೋಟಾರ್ಸ್ ನವೀನ, ಸುಸ್ಥಿರ ಮತ್ತು ಬುದ್ಧಿವಂತ ಚಲನಶೀಲತೆ ಪರಿಹಾರಗಳೊಂದಿಗೆ ಮುಂಚೂಣಿಯಲ್ಲಿದೆ..!!

EXCON 2025 ರಲ್ಲಿ ಟಾಟಾ ಮೋಟಾರ್ಸ್ ನವೀನ, ಸುಸ್ಥಿರ ಮತ್ತು ಬುದ್ಧಿವಂತ ಚಲನಶೀಲತೆ ಪರಿಹಾರಗಳೊಂದಿಗೆ ಮುಂಚೂಣಿಯಲ್ಲಿದೆ..!!

09/12/2025
ಮಾಹೆಗೆ ಪ್ರತಿಷ್ಠಿತ ಸಿಐಐ ಕೈಗಾರಿಕೆ-ಶೈಕ್ಷಣಿಕ ಪಾಲುದಾರಿಕೆ ಪ್ರಶಸ್ತಿ..!!

ಮಾಹೆಗೆ ಪ್ರತಿಷ್ಠಿತ ಸಿಐಐ ಕೈಗಾರಿಕೆ-ಶೈಕ್ಷಣಿಕ ಪಾಲುದಾರಿಕೆ ಪ್ರಶಸ್ತಿ..!!

09/12/2025
ಕಾರ್ಕಳ, ನೀಚ ಬೊಬ್ಬರ್ಯ ದೈವಸ್ಥಾನ ಗುಡ್ಡೆಯಂಗಡಿ , ವರ್ಷಂಪ್ರತಿ ನಡೆಯುವ ಕಾಲಾವಧಿ ನೇಮೋತ್ಸವ..!!

ಕಾರ್ಕಳ, ನೀಚ ಬೊಬ್ಬರ್ಯ ದೈವಸ್ಥಾನ ಗುಡ್ಡೆಯಂಗಡಿ , ವರ್ಷಂಪ್ರತಿ ನಡೆಯುವ ಕಾಲಾವಧಿ ನೇಮೋತ್ಸವ..!!

09/12/2025
ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ನಲ್ಲಿ ವಾಪಸ್‌ : ನಾಳೆ ಮತ್ತೆ ಹೈಕೋರ್ಟ್ ನಲ್ಲಿ ವಿಚಾರಣೆ ನಿಗದಿ..!

ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ನಲ್ಲಿ ವಾಪಸ್‌ : ನಾಳೆ ಮತ್ತೆ ಹೈಕೋರ್ಟ್ ನಲ್ಲಿ ವಿಚಾರಣೆ ನಿಗದಿ..!

09/12/2025

Recent News

EXCON 2025 ರಲ್ಲಿ ಟಾಟಾ ಮೋಟಾರ್ಸ್ ನವೀನ, ಸುಸ್ಥಿರ ಮತ್ತು ಬುದ್ಧಿವಂತ ಚಲನಶೀಲತೆ ಪರಿಹಾರಗಳೊಂದಿಗೆ ಮುಂಚೂಣಿಯಲ್ಲಿದೆ..!!

EXCON 2025 ರಲ್ಲಿ ಟಾಟಾ ಮೋಟಾರ್ಸ್ ನವೀನ, ಸುಸ್ಥಿರ ಮತ್ತು ಬುದ್ಧಿವಂತ ಚಲನಶೀಲತೆ ಪರಿಹಾರಗಳೊಂದಿಗೆ ಮುಂಚೂಣಿಯಲ್ಲಿದೆ..!!

09/12/2025
ಮಾಹೆಗೆ ಪ್ರತಿಷ್ಠಿತ ಸಿಐಐ ಕೈಗಾರಿಕೆ-ಶೈಕ್ಷಣಿಕ ಪಾಲುದಾರಿಕೆ ಪ್ರಶಸ್ತಿ..!!

ಮಾಹೆಗೆ ಪ್ರತಿಷ್ಠಿತ ಸಿಐಐ ಕೈಗಾರಿಕೆ-ಶೈಕ್ಷಣಿಕ ಪಾಲುದಾರಿಕೆ ಪ್ರಶಸ್ತಿ..!!

09/12/2025
ಕಾರ್ಕಳ, ನೀಚ ಬೊಬ್ಬರ್ಯ ದೈವಸ್ಥಾನ ಗುಡ್ಡೆಯಂಗಡಿ , ವರ್ಷಂಪ್ರತಿ ನಡೆಯುವ ಕಾಲಾವಧಿ ನೇಮೋತ್ಸವ..!!

ಕಾರ್ಕಳ, ನೀಚ ಬೊಬ್ಬರ್ಯ ದೈವಸ್ಥಾನ ಗುಡ್ಡೆಯಂಗಡಿ , ವರ್ಷಂಪ್ರತಿ ನಡೆಯುವ ಕಾಲಾವಧಿ ನೇಮೋತ್ಸವ..!!

09/12/2025
ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ನಲ್ಲಿ ವಾಪಸ್‌ : ನಾಳೆ ಮತ್ತೆ ಹೈಕೋರ್ಟ್ ನಲ್ಲಿ ವಿಚಾರಣೆ ನಿಗದಿ..!

ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ನಲ್ಲಿ ವಾಪಸ್‌ : ನಾಳೆ ಮತ್ತೆ ಹೈಕೋರ್ಟ್ ನಲ್ಲಿ ವಿಚಾರಣೆ ನಿಗದಿ..!

09/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved