Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಂದೂರು :ಮತ್ತೊಂದು ಅವಘಡದ ಮುನ್ಸೂಚನೆ-ಕುಸಿ ಯುತ್ತಿರುವ ಸೋಮೇಶ್ವರ ಗುಡ್ಡ..!!

Dhrishya News by Dhrishya News
17/07/2024
in ಸುದ್ದಿಗಳು
0
0
SHARES
56
VIEWS
Share on FacebookShare on Twitter

ಬೈಂದೂರು:ಜುಲೈ 17:ನಿರಂತರ ಮಳೆ ಬೈಂದೂರಿನ ಪಡುವರಿ ಗ್ರಾಮದ ಸೊಮೇಶ್ವರ ಬಳಿ ಬಾರಿ ಅವಘಡದ ಮುನ್ಸೂಚನೆ ನೀಡುತ್ತಿದೆ. ಗುಡ್ಡ ಅಪಾರ ಪ್ರಮಾಣದ ಮಣ್ಣು ರಸ್ತೆಗೆ ಕುಸಿಯುತ್ತಿದೆ.ನೀರಿನ ಅಬ್ಬರದ ಪರಿಣಾಮ ರಸ್ತೆಯಂಚಿನ ಮಣ್ಣು ಚರಂಡಿ ಹಾಗೂ ಸೊಮೇಶ್ವರ ದೊಂಬೆ ರಸ್ತೆಗೆ ಹರಿಯುತ್ತಿದ್ದು ಯಾವುದೆ ಕ್ಷಣದಲ್ಲೂ ಕುಸಿಯುವ ಸಾದ್ಯತೆ ಇದೆ.ಒಂದೊಮ್ಮೆ ಕಸಿದರೆ ಬಾರಿ ಅಪಾಯ ಉಂಟಾಗುವ ಸಾದ್ಯತೆ ಹೆಚ್ಚಾಗಿದೆ

ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ಬೈಂದೂರಿನ ವಿವಿಧ ಭಾಗದಲ್ಲಿ ಅಪಾರ ಹಾನಿಯಾಗಿದೆ.ಮಾತ್ರವಲ್ಲದೆ ಒತ್ತಿನೆಣೆ ಗುಡ್ಡ ಕೂಡ ಜರ್ಜರಿತವಾಗಿದೆ.ಹೆದ್ದಾರಿ ಪ್ರಾಧಿಕಾರ ಒಂದಿಷ್ಟು ಮುಂಜಾಗ್ರತೆ ವಹಿಸಿದೆ.

ಆದರೆ ದೊಂಬೆ ರಸ್ತೆಯಲ್ಲಿರುವ ಸೊಮೇಶ್ವರ ಗುಡ್ಡ ಅಪಾಯಕ್ಕೆ ಆಹ್ವಾನ ನೀಡಿದೆ.ಶೇಡಿ ಮಣ್ಣಿನ ಈ ಗುಡ್ಡದಲ್ಲಿ ರಸ್ತೆ ನಿರ್ಮಿಸುವಾಗ ಬದಿಗಳನ್ನು ಕಟ್ಟಿಲ್ಲವಾಗಿದೆ ಇದರಿಂದ ಮಳೆಯಲ್ಲಿ ಗಡ್ಡದ ತಳಪಾಯ ಕೊಚ್ಚಿಹೊಗಿದ್ದು ಮಣ್ಣು ಕುಸಿಯುತ್ತಿದೆ.ಮಳೆ ಮುಂದುವರಿದರೆ ಗುಡ್ಡ ಕುಸಿಯುವ ಸಾದ್ಯತೆ ಇದೆ, ನಿತ್ಯ ಶಾಲಾ ವಾಹನ ಸೇರಿದಂತೆ ಹತ್ತಾರು ವಾಹನ ಇದೇ ರಸ್ತೆಯಲ್ಲಿ ಚಲಿಸುತ್ತದೆ

ಕೂಡಲೇ ಅಧಿಕಾರಿಗಳು ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಕಂದಾಯ ಇಲಾಖೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ದೀಪಕ್,ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ ಕುಮಾ‌ರ್,ಉಪ ವಲಯ ಅರಣ್ಯಾಧಿಕಾರಿ ಹರ್ಷ ವಿ,ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್,ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್‌,ಸ್ತು ಅರಣ್ಯ ಪಾಲಕರಾದ ಶಂಕರ ಡಿ.ಎಲ್,ಮಂಜುನಾಥ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು

 

Previous Post

ಉಡುಪಿ :ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಬೇಡ:ಸಹಾಯಕ ಔಷಧಿ ನಿಯಂತ್ರಕರ ಪ್ರಕಟಣೆ .!!

Next Post

ಉಡುಪಿ : ಮಾಜಿ ಸೈನಿಕರ ಮಕ್ಕಳಿಂದ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ ಪಡೆಯಲು ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಮಾಜಿ ಸೈನಿಕರ ಮಕ್ಕಳಿಂದ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ ಪಡೆಯಲು ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026