Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಸುಮದುರ ಪ್ರಯಾಣಕ್ಕಾಗಿ “ಏರ್‌ಪೋರ್ಟ್‌ ಗೀತೆ” ಅನಾವರಣಗೊಳಿಸಿದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ..!!

Dhrishya News by Dhrishya News
19/07/2024
in मौसम
0
ಸುಮದುರ ಪ್ರಯಾಣಕ್ಕಾಗಿ “ಏರ್‌ಪೋರ್ಟ್‌ ಗೀತೆ” ಅನಾವರಣಗೊಳಿಸಿದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ..!!
0
SHARES
12
VIEWS
Share on FacebookShare on Twitter

ಬೆಂಗಳೂರು : ಜುಲೈ 19:ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಮಧುರಗೊಳಿಸಲು ಇದೀಗ ತನ್ನ ಅಧಿಕೃತ  “ಏರ್‌ಪೋರ್ಟ್‌ ಗೀತೆ”ಯನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ  ನಿಲ್ದಾಣ ಬಿಡುಗಡೆ ಮಾಡಿದೆ.

ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತ ‘ರಿಕಿ ಕೇಜ್’ ಅವರು ಸಂಯೋಜಿಸಿದ ಡೈನಾಮಿಕ್ ದ್ವಿಭಾಷಾ ಟ್ರ್ಯಾಕ್ನನ್ನು ವಿಮಾನ ನಿಲ್ದಾಣ ಮತ್ತು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಥಮ ಪ್ರದರ್ಶನಗೊಂಡಿತು

ಈ ಗೀತೆಯು ಎರಡು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತ ಲೋನಿಪಾರ್ಕ್ ಮತ್ತು ಕನ್ನಡದ ಗಾಯಕ ಸಿದ್ಧಾರ್ಥ ಬೆಳ್ಮಣ್ಣು ಅವರ ಸುಮಧುರ ಕಂಠದಿಂದ ಮೂಡಿಬಂದಿದ್ದು, ಇಂಗ್ಲಿಷ್ ಮತ್ತು ಕನ್ನಡ ಭಾಷೆಯ ಮಿಶ್ರಣದಲ್ಲಿ ಈ ಗೀತೆ ಹೊರಹೊಮ್ಮಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ, ಈ ಗೀತೆಯ ಪ್ರಥಮ ಪ್ರದರ್ಶನಗೊಂಡು, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರೇಕ್ಷಕರನ್ನು ಆಕರ್ಷಿಸಿತು. ಈ ಮೂಲಕ ಮರೆಯಲಾಗದ ಸಂಗೀತ ಅನುಭವಕ್ಕೆ ಕಾರ್ಯಕ್ರಮ ಸಾಕ್ಷಿಯಾಯಿತು

ಪ್ರಸ್ತುತ ಈ ಗೀತೆಯು ಸ್ಪೂಟಿಫೈ, ಆಪಲ್‌ ಮ್ಯೂಸಿಕ್‌, ಅಮೆಜಾನ್‌ ಮ್ಯೂಸಿಕ್‌, ವಿಂಕ್‌ ಮತ್ತು ಇತರ ಮ್ಯೂಸಿಕ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಿದೆ. ಪ್ರಯಾಣಿಕರು ತಾವು ಹೋದಲ್ಲೆಲ್ಲಾ ಬೆಂಗಳೂರು ವಿಮಾನ ನಿಲ್ದಾಣದ ರೋಮಾಂಚಕ ಅನುಭವವನ್ನು ತಮ್ಮೊಂದಿಗೆ ಕೊಂಡೊಯ್ಯಬಹುದು. ಈ ಸುಮಧುರ ಗೀತೆಯು ವಿಡಿಯೋದೊಂದಿಗೆ ಮೂಡಿಬಂದಿದ್ದು, ಬೆಂಗಳೂರು ವಿಮಾನ ನಿಲ್ದಾಣದಿಂದ ತಮ್ಮ ಪ್ರಯಾಣ ಪ್ರಾರಂಭಿಸುವ ಪ್ರಯಾಣಿಕರ ಮೂರು ಭಾವನಾತ್ಮಕ ಕಥೆಗಳನ್ನು ಒಳಗೊಂಡಿದೆ.

ಈ ಗೀತೆಯ ವಿಡಿಯೋದಲ್ಲಿ ಪ್ರಯಾಣಿಕರು ತಮ್ಮ ಪ್ರಯಾಣ ಪ್ರಾರಂಭಿಸುವ ಪೂರ್ವದಲ್ಲಿ ತಮ್ಮ ಉತ್ಸಾಹ ಹಾಗೂ ನಿರೀಕ್ಷೆಯಲ್ಲಿ ವಿಮಾನ ನಿಲ್ದಾಣಕ್ಕೆ ಪ್ರವೇಶಿಸುವ ಭಾವನಾತ್ಮಕ ದೃಶ್ಯಾವಳಿಗಳು ಒಳಗೊಂಡಿದೆ. ಇದು ವಿಮಾನ ನಿಲ್ದಾಣದ ಪ್ರಯಾಣಿಕರ ಸೌಕರ್ಯ ಮತ್ತು ತೃಪ್ತಿಗೆ ಅಚಲವಾದ ಸಮರ್ಪಣೆಯನ್ನು ತೋರುತ್ತದೆ. ಅತ್ಯಾಧುನಿಕ ಸೌಲಭ್ಯಗಳಿಂದ ಹಿಡಿದು ಎಲ್ಲಾ ಪ್ರಯಾಣಿಕರಿಗೆ ಅನುಗುಣವಾಗಿ ಚಿಂತನಶೀಲ ಸೇವೆಗಳು, ವಿಭಿನ್ನ ಸಾಮರ್ಥ್ಯಗಳನ್ನು ಹೊಂದಿರುವುದು ಸೇರಿದಂತೆ, ವಿಮಾನ ನಿಲ್ದಾಣದ ಅನುಭವದ ಪ್ರತಿಯೊಂದು ಅಂಶವು ಪ್ರಯಾಣಿಕರ ಪ್ರಯಾಣವನ್ನು ಉನ್ನತೀಕರಿಸಲು ವಿನ್ಯಾಸಗೊಳಿಸಲಾಗಿದೆ.

Previous Post

ಶೃಂಗೇರಿ ಶಾರದಾ ಪೀಠದಲ್ಲಿ ಆಗಸ್ಟ್ 15ರಿಂದ ವಸ್ತ್ರಸಂಹಿತೆ ಕಡ್ಡಾಯ;ಆಡಳಿತ ಮಂಡಳಿ ಮಹತ್ವದ ತೀರ್ಮಾನ.!!

Next Post

ಗುಡ್ಡ ಕುಸಿತದಿಂದ ರಸ್ತೆ ಸಂಪರ್ಕ ಕಡಿತ : ಬೆಂಗಳೂರು-ಮಂಗಳೂರು ಮಧ್ಯೆ ಹೆಚ್ಚುವರಿ ರೈಲು ಓಡಿಸಲು ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗುಡ್ಡ ಕುಸಿತದಿಂದ ರಸ್ತೆ ಸಂಪರ್ಕ ಕಡಿತ : ಬೆಂಗಳೂರು-ಮಂಗಳೂರು ಮಧ್ಯೆ ಹೆಚ್ಚುವರಿ ರೈಲು ಓಡಿಸಲು ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved