Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಗುಡ್ಡ ಕುಸಿತದಿಂದ ರಸ್ತೆ ಸಂಪರ್ಕ ಕಡಿತ : ಬೆಂಗಳೂರು-ಮಂಗಳೂರು ಮಧ್ಯೆ ಹೆಚ್ಚುವರಿ ರೈಲು ಓಡಿಸಲು ಆದೇಶ..!!

Dhrishya News by Dhrishya News
19/07/2024
in मौसम
0
0
SHARES
36
VIEWS
Share on FacebookShare on Twitter

ಮಂಗಳೂರು: ಜುಲೈ 19:ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹಿನ್ನೆಲೆ ಮಂಗಳೂರು-ಉಡುಪಿ ಭಾಗಗಳಿಗೆ ಬೆಂಗಳೂರಿನಿಂದ ಸಂಪರ್ಕ ಕಡಿತಗೊಂಡಿದೆ. ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬರೆದ ಪತ್ರಕ್ಕೆ ರೈಲ್ವೇ ಇಲಾಖೆ ಸ್ಪಂದನೆ ನೀಡಿದೆ. ಬೆಂಗಳೂರು-ಮಂಗಳೂರು ಮಧ್ಯೆ ಹೆಚ್ಚುವರಿ ರೈಲು ಓಡಿಸಲು ಆದೇಶಿಸಲಾಗಿದೆ.

ಶಿರಾಡಿ ಘಾಟ್ ಸಂಪೂರ್ಣ ಬಂದ್ ಆಗಿದ್ದು, ಮಡಿಕೇರಿ ಹೆದ್ದಾರಿ ರಾತ್ರಿ ವೇಳೆ ಬಂದ್ ಮಾಡಲಾಗಿದೆ. ಸದ್ಯ ಏಕೈಕ ತೆರೆದಿರುವ ಚಾರ್ಮಾಡಿ ಹೆದ್ದಾರಿಯಲ್ಲಿಯೂ ಭಾರೀ ಟ್ರಾಫಿಕ್ ಜಾಂ ಇದೆ. ಈ ಹಿನ್ನೆಲೆ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟರು ರೈಲ್ವೇ ಇಲಾಖೆಗೆ ಮಂಗಳೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಪತ್ರ ಬರೆದಿದ್ದಾರೆ. ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್ ಅವರಿಗೆ ಕಳುಹಿಸಿದ ಈ ಪತ್ರದ ಮೇಲೆ ಸ್ಪಂದನೆ ಆಗಿದ್ದು, ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸಲು ಆದೇಶಿಸಲಾಗಿದೆ.

Previous Post

ಸುಮದುರ ಪ್ರಯಾಣಕ್ಕಾಗಿ “ಏರ್‌ಪೋರ್ಟ್‌ ಗೀತೆ” ಅನಾವರಣಗೊಳಿಸಿದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ..!!

Next Post

ಉಡುಪಿ : ನಾಳೆ(ಜುಲೈ 20) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ನಾಳೆ(ಜುಲೈ 20) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved