Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಸಿಐಟಿಯು ಮತ್ತು ಎಐಟಿಯುಸಿ ನೇತೃತ್ವದಲ್ಲಿ ಬಾಕಿ ಇರುವ ತುಟ್ಟಿಭತ್ಯೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ.!!

Dhrishya News by Dhrishya News
20/07/2024
in ಸುದ್ದಿಗಳು
0
ಉಡುಪಿ : ಸಿಐಟಿಯು ಮತ್ತು ಎಐಟಿಯುಸಿ ನೇತೃತ್ವದಲ್ಲಿ ಬಾಕಿ ಇರುವ ತುಟ್ಟಿಭತ್ಯೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ.!!
0
SHARES
11
VIEWS
Share on FacebookShare on Twitter

ಉಡುಪಿ: ಜುಲೈ 20:ಬೀಡಿ & ಟೋಬ್ಯಾಕೊ ಲೇಬರ್ ಯೂನಿಯನ್ (ಸಿಐಟಿಯು) ಉಡುಪಿ ಮತ್ತು ಉಡುಪಿ ತಾಲೂಕು ಬೀಡಿ ಲೇಬರ್ ಯೂನಿಯನ್ (ಎಐಟಿಯುಸಿ)ಜಂಟಿಯಾಗಿ ಇಂದು ಉಡುಪಿ ಭಾರತ್ ಬೀಡಿ ಕಂಪನಿಯ ಮುಂದೆ ಏ1,2024ರ ಬಾಕಿ ಇರುವ  22.72ಪೈಸೆ ತುಟ್ಟಿಭತ್ಯೆ ನೀಡಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು 

ಪ್ರತಿಭಟನೆ ಉದ್ದೇಶಿಸಿ ಎಸ್.ಕೆ.ಬೀಡಿ ಫೆಡರೇಶನ್ ಮಂಗಳೂರು ಇದರ ಕಾರ್ಯದರ್ಶಿ ಸುರೇಶ್ ಮಾತಾನಾಡಿ ಇವತ್ತಿನ ಬೆಲೆ ಏರಿಕೆ ಅನುಗುಣವಾಗಿ ಸರಕಾರ ನಿಗದಿ ಮಾಡಿದ 22.72ಪೈಸೆ ಮಾಲೀಕರು ಕೂಡಲೇ ಕಾರ್ಮಿಕ ರಿಗೆ ನೀಡಬೇಕು. ಇದು ನಿಮ್ಮ ಬಿಕ್ಷೆ ಅಲ್ಲ ಕಾರ್ಮಿಕರ ನಿರಂತರ ಹೋರಾಟ ಫಲ ಅದ್ದರಿಂದ ಕಂಪನಿ ಮಾಲೀಕರು ಕಾರ್ಮಿಕರ ತುಟ್ಟಿಭತ್ಯೆ ಕೂಡಲೇ ಕೊಡಬೇಕು. ಮಂಗಳೂರು ಸಹಾಯಕ ಕಾರ್ಮಿಕ ಅಧಿಕಾರಿ 3ಬಾರಿ ಮಾಲಕರ ಜೊತೆ ಮಾತುಕತೆ ನಡೆಸಲು ಕರೆದಾಗ 2 ಬಾರಿ ತಪ್ಪಿಸಿಕೊಂಡಿದ್ದರು.ಮಾಲಕರ ಈ ನೀತಿ ಸರಿ ಅಲ್ಲ ,ಸರಕಾರ ಕೂಡಲೇ ಮಾಲಿಕರ ಮೇಲೆ ಒತ್ತಡ ತಂದು ಕಾರ್ಮಿಕರ ಸಮಸ್ಯೆ ಬಗೆಹರಿಸಬೇಕು

ಸಿಐಟಿಯು ಉಡುಪಿ ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತಾಡಿ ಭಾರತ್ ಬೀಡಿ ಮಾಲಿಕರು ಆರಂಭದಲ್ಲಿ 30ರೂ ಬೀಡಿ ಕಂಪನಿಯ ಪ್ರಾರಂಭಿಸಿದರು,ಈಗ ಕೋಟಿ ಗಟ್ಟಲೆ ಲಾಭಾಂಶ ಪಡೆದು ಭಾರತ್ ಕಂಪನಿ ಬೇರೆ ಬೇರೆ ಉದ್ಯಮವನ್ನು ಆರಂಭಿಸಿದೆ.ಅದರಲ್ಲಿ ಭಾರತ್ ಮಾಲ್,ಭಾರತ್ ಕಾರು,ರಿಕ್ಷಾ ಶೋ ರೂಂ,ಸಿನೆಮಾ ಥಿಯೇಟರ್ ಅರಂಬಿಸಿದ್ದಾರೆ.ಅದರೆ ಬಡಾ ಬೀಡಿ ಕಾರ್ಮಿಕರು ಕಷ್ಟ ಪಟ್ಟು ಬೀಡಿ ಕಟ್ಟಿದ ,ತುಟ್ಟಿಭತ್ಯೆ, ಕನಿಷ್ಠ ವೇತನ ನೀಡಲು ಮಾಲೀಕರು ಹಿಂದೇಟು ಹಾಕುತ್ತಿದ್ದರೆ,ಅದ್ದರಿಂದ ನಮ್ಮ ಅವಿಭಜಿತ ದ.ಕ,ಉಡುಪಿ ಜಿಲ್ಲೆಯ ಶಾಸಕರು, ಸಂಸದರು ಸರಕಾರದ ಮೇಲೆ ಒತ್ತಡ ಹೇರಿ ಮಾಲಿಕರಿಗೆ ಇತರ ಹಾಕಬೇಕು ಇಲ್ಲವಾದಲ್ಲಿ ಮುಂದಿನ ದಿನ ಶಾಸಕರು ಮನೆ,ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದರು

ಎಐಟಿಯುಸಿ ಉಪಾಧ್ಯಕ್ಷ ರಾದ ಶೇಖರ್ ಮಾತಾನಾಡಿ ಇಂದು ಲಕ್ಷಾಂತರ ಬೀಡಿ ಕಾರ್ಮಿಕರು ಇವತ್ತು ಸಾಲಮಾಡಿ ಜೀವನ ಸಾಗಿಸುತ್ತಿದ್ದಾರೆ.ಬೀಡಿ ಕಂಪನಿಯ ಮಾಲಿಕರು ಕಟ್ಟಿದ ಬೀಡಿಯ ವೇತನ, ತುಟ್ಟಿಭತ್ಯೆ ಕೊಡದೇ ಕಂಪನಿಯನ್ನು ಮುಚ್ಚಿ ದರೆ ಲಕ್ಷಾಂತರ ಕಾರ್ಮಿಕರು ಬೀದಿ ಪಾಲಾಗುತ್ತಾರೆ.ಕಾರ್ಮಿಕರಿಗೆ ವಂಚನೆ ಮಾಡಿ ತಾವು ಬೆಳೆಯುವುದು ಸರಿಯಲ್ಲ, ಕಾರ್ಮಿಕ ಮಂತ್ರಿಯವರು ಸುಮ್ಮನಿರುವುದು ಸರಿಯಲ್ಲ, ಕೂಡಲೇ ಸರ್ಕಾರದ ಅಧಿಕಾರಿಗಳು ಮಾಲಿಕರ ಮೇಲೆ ಕ್ರಮಕೈಗೊಳ್ಳಬೇಕು.

ಅಖಿಲ ಭಾರತ ಬೀಡಿ ಫೆಡರೇಶನ್ ಕೇಂದ್ರ ಸಮಿತಿ ಸದಸ್ಯರಾದ ಕವಿರಾಜ್. ಎಸ್.ಕಾಂಚನ್ ಮಾತಾಡಿ ಎ.1ರ ತುಟ್ಟಿಭತ್ಯೆ22.72ಪೈಸೆ ನೀಡದೆ 3 ತಿಂಗಳು ಕಳೆದಿವೆ. ಒಬ್ಬ ಬೀಡಿ ಕಾರ್ಮಿಕ ಒಂದು ವಾರದಲ್ಲಿ ಅಂದಾಜು 5000 ಬೀಡಿ ಸುತ್ತಿದರು,ತಿಂಗಳಿಗೆ ಆಗುವ 20,000 ಬೀಡಿಗಳಿಗೆ D.Vಬಾಕಿ 454.40ಪೈಸೆ ಆಗುತ್ತವೆ. 3 ತಿಂಗಳ ಬಾಕಿ ಮೊತ್ತ1363.20ಪೈಸೆ ಆಗುತ್ತದೆ. ಅದರೆ ಕಂಪನಿಯ ಮಾಲಿಕರು ಕಷ್ಟ ಪಟ್ಟು ದುಡಿದ ಕಾರ್ಮಿಕರ ಹಣ ನೀಡದೆ ವಂಚನೆ ಮಾಡಿದ್ದಾರೆ. ಹಾಗೂ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿದ ಮಾಲಿಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು.ದ.ಕ ಮತ್ತು ಉಡುಪಿ ಜಿಲ್ಲೆಯ 6 ಲಕ್ಷಕ್ಕೂ ಮಿಕ್ಕಿ ಇರುವ ಬೀಡಿ ಕಾರ್ಮಿಕರಿಗೆ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮ ನಿರೂಪಣೆ ಮಾಡಿ ಸ್ವಾಗತಿಸಿ ಕೊನೆಯಲ್ಲಿ ಧನ್ಯವಾದಗಳು ನೀಡಿದರು.

ಪ್ರತಿಭಟನ ಸಭೆಯಲ್ಲಿ ಉಡುಪಿ ಬೀಡಿ ಸಂಘದ ಅಧ್ಯಕ್ಷರಾದ ನಳಿನಿ. ಎಸ್,ಕುಂದಾಪುರ ಬೀಡಿ ಸಂಘದ ಕಾರ್ಯದರ್ಶಿ ಬಲ್ಕೀಸ್,ಎಐಟಿಯುಸಿ ಉಡುಪಿ ಮುಖಂಡರಾದ ಶಿವಾನಂದ, ಶಶಿಕಲಾ,ಸುಚಿತ್ರ ಶೆಟ್ಟಿ, ಸಿಐಟಿಯು ಉಡುಪಿ ಮುಖಂಡರಾದ ಮೋಹನ್, ರೀತೇಶ್,ಉಡುಪಿ ಬೀಡಿ ಸಂಘದ ಮುಖಂಡರಾದ ಗಿರಿಜಾ,ವಸಂತಿ,ಜ್ಯೋತಿ, ರತ್ನ,ಲಲಿತ,ವಾರಜ,ಜಾನಕಿ ಉಪಸ್ಥಿತರಿದ್ದರು.

Previous Post

ಕಾಪು : ಕೊಪ್ಪಲಂಗಡಿಯಲ್ಲಿ ಬೈಕ್‌ – ಕಾರು ಢಿಕ್ಕಿ: ಬೈಕ್‌ ಸವಾರ ಮೃತ್ಯು..!!

Next Post

ಕೆಮ್ಮಣು ಸಮೀಪದ ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ  ಪರಿಶೀಲನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೆಮ್ಮಣು ಸಮೀಪದ ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ  ಪರಿಶೀಲನೆ…!!

ಕೆಮ್ಮಣು ಸಮೀಪದ ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ  ಪರಿಶೀಲನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025

Recent News

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved