Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಂಗಳೂರು -ಕಾರವಾರಕ್ಕೆ ಜುಲೈ 26 ಮತ್ತು 28 ರಂದು ಎರಡು ವಿಶೇಷ ರೈಲು ಓಡಾಟ..!!

Dhrishya News by Dhrishya News
21/07/2024
in ಸುದ್ದಿಗಳು
0
ಬೆಂಗಳೂರು -ಕಾರವಾರಕ್ಕೆ ಜುಲೈ 26 ಮತ್ತು 28 ರಂದು ಎರಡು ವಿಶೇಷ ರೈಲು ಓಡಾಟ..!!
0
SHARES
19
VIEWS
Share on FacebookShare on Twitter

ಬೆಂಗಳೂರು :ಜುಲೈ 21:ಕರ್ನಾಟಕ ಕರಾವಳಿ, ಮಲೆನಾಡಿನಲ್ಲಿ ಭಾರೀ‌ ಮಳೆ ಹಿನ್ನೆಲೆ ಬೆಂಳೂರಿನಿಂದ ಕಾರವಾರಕ್ಕೆ ಎರಡು ವಿಶೇಷ ರೈಲು ಓಡಾಟಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ.

ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರ ಮನವಿಗೆ ತಕ್ಷಣ ಸ್ಪಂದಿಸಿದ ಸೋಮಣ್ಣ, ಜುಲೈ 26 ಮತ್ತು 28 ರಂದು ಬೆಂಗಳೂರಿನಿಂದ ಕಾರವಾರಕ್ಕೆ ವಿಶೇಷ ರೈಲುಗಳು ಓಡಾಡಲಿವೆ.

ಬೆಂಗಳೂರಿನಿಂದ 12:30 AM (ಮಧ್ಯರಾತ್ರಿ) ಹೊರಟು ಪಡೀಲ್ ಬೈಪಾಸ್ ಮೂಲಕ ಪ್ರಯಾಣಿಸುತ್ತವೆ. ಸುರತ್ಕಲ್, ಕುಂದಾಪುರ ಮತ್ತು ಮುರ್ಡೇಶ್ವರದಲ್ಲಿ ನಿಲುಗಡೆ ಹೊಂದಿವೆ. ಸಂಜೆ 4 ಗಂಟೆಗೆ (ಮರುದಿನ) ಕಾರವಾರ ತಲುಪಲಿವೆ. ಕಾರವಾರದಿಂದ ರಾತ್ರಿ 11:55 ಕ್ಕೆ ಹೊರಟು, ಮಧ್ಯಾಹ್ನ 3 ಗಂಟೆಗೆ (ಮರುದಿನ) ಬೆಂಗಳೂರಿಗೆ ತಲುಪಲಿದೆ. ಸಾರ್ವಜನಿಕರು ಹೆಚ್ಚುವರಿ ರೈಲು ಸೇವೆಗಳ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.

Previous Post

ಗುಜ್ಜರಬೆಟ್ಟು ಕಡಲ ಕೊರತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ಪರಿಶೀಲನೆ..!!

Next Post

ದತ್ತಪೀಠಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಗುಡ್ಡ ಕುಸಿತ : ಪ್ರವಾಸಿಗರಿಗೆ ದತ್ತಪೀಠಕ್ಕೆ ಪ್ರವೇಶ ನಿರ್ಬಂಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದತ್ತಪೀಠಕ್ಕೆ ಸಂಪರ್ಕ ಕಲ್ಪಿಸುವ  ಮಾರ್ಗದಲ್ಲಿ ಗುಡ್ಡ ಕುಸಿತ :  ಪ್ರವಾಸಿಗರಿಗೆ ದತ್ತಪೀಠಕ್ಕೆ ಪ್ರವೇಶ ನಿರ್ಬಂಧ..!!

ದತ್ತಪೀಠಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಗುಡ್ಡ ಕುಸಿತ : ಪ್ರವಾಸಿಗರಿಗೆ ದತ್ತಪೀಠಕ್ಕೆ ಪ್ರವೇಶ ನಿರ್ಬಂಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

07/12/2025
ಡಿ.7: ಗೀತೋತ್ಸವ ಸಮಾರೋಪಕ್ಕೆ ಪವನ್ ಕಲ್ಯಾಣ್..!!

ಶ್ರೀಕೃಷ್ಣ ಮಠಕ್ಕೆ ಇಂದು ಪವನ್​ ಕಲ್ಯಾಣ್​ ಭೇಟಿ; ಗೀತೋತ್ಸವದಲ್ಲಿ ಭಾಗಿ..!!

07/12/2025
ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

06/12/2025
ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

06/12/2025

Recent News

ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

07/12/2025
ಡಿ.7: ಗೀತೋತ್ಸವ ಸಮಾರೋಪಕ್ಕೆ ಪವನ್ ಕಲ್ಯಾಣ್..!!

ಶ್ರೀಕೃಷ್ಣ ಮಠಕ್ಕೆ ಇಂದು ಪವನ್​ ಕಲ್ಯಾಣ್​ ಭೇಟಿ; ಗೀತೋತ್ಸವದಲ್ಲಿ ಭಾಗಿ..!!

07/12/2025
ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

06/12/2025
ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

06/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved