Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿರೂರು ಗುಡ್ಡ ಕುಸಿತದ ಪರಿಣಾಮ ಮುಂದುವರಿದ ಕಾರ್ಯಚರಣೆ  : 7 ದಿನದಿಂದ ಹೆದ್ದಾರಿ ಪಕ್ಕದಲ್ಲಿ ನಿಂತಲ್ಲೇ ನಿಂತ ಲಾರಿಗಳು..!!

Dhrishya News by Dhrishya News
22/07/2024
in ಸುದ್ದಿಗಳು
0
0
SHARES
27
VIEWS
Share on FacebookShare on Twitter

ಶಿರೂರು:ಜುಲೈ 22:ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಇಂದಿಗೆ 7 ದಿನವಾಗಿದೆ. ಕಾರ್ಯಚರಣೆ ಮುಂದುವರಿದ ಪರಿಣಾಮ ಹೆದ್ದಾರಿ ಪಕ್ಕದಲ್ಲೇ ನೂರಾರು ಲಾರಿಗಳು ನಿಂತುಕೊಂಡಿವೆ. ಅನ್ನ ನೀರು ಇಲ್ಲದೆ ಲಾರಿ ಚಾಲಕರು ಪರದಾಡುವಂತಾಗಿದೆ. ಅಂಕೋಲಾ ಚಾಲಕರ ಸಂಘದಿಂದ ಪ್ರತಿಭಟನಾ ರ‍್ಯಾಲಿ ಮಾಡಿದ್ದು, ಚಾಲಕರನ್ನು ರಕ್ಷಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.

ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಇಂದಿಗೆ 7 ದಿನವಾಗಿದೆ. ಇನ್ನೂ ಕಾರ್ಯಚರಣೆ ಮುಂದುವರಿದ ಪರಿಣಾಮ ಹೆದ್ದಾರಿ ಪಕ್ಕದಲ್ಲೇ ನೂರಾರು ಲಾರಿಗಳು ನಿಂತುಕೊಂಡಿವೆ. ಉಪಹಾರ, ಊಟ, ಶೌಚಾಲಯಕ್ಕೂ ಲಾರಿ ಚಾಲಕರು ಪರದಾಡುವಂತಾಗಿದೆ.

ವಾರದಿಂದ ರಸ್ತೆಯಲ್ಲೇ ಇರುವುದರಿಂದ ಆರೋಗ್ಯದಲ್ಲಿ ಕೂಡ ಏರುಪೇರು ಉಂಟಾಗಿದೆ. ಹೀಗಾಗಿ ಸಂಕಷ್ಟಕ್ಕೆ ಸಿಲುಕಿರುವ ಚಾಲಕರ ಪರವಾಗಿ ಅಂಕೋಲಾ ಚಾಲಕರ ಸಂಘದಿಂದ ಪ್ರತಿಭಟನೆ ಮಾಡಲಾಗಿದೆ.

ಮಣ್ಣು ತೆರವು ವಿಳಂಬ ಆಗಿದಕ್ಕೆ ಕಾರವಾರ ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಕಾರಿಗೆ ಪ್ರತಿಭಟನಾನಿರತ ಚಾಲಕರ ಸಂಘದಿಂದ ಮುತ್ತಿಗೆ ಹಾಕಿದ್ದು, ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂಕೋಲಾ ತಾಲೂಕಿನ ಬೆಳಸೆ ಕ್ರಾಸ್​ನಲ್ಲಿ ಶಾಸಕರ ಕಾರು ತಡೆದಿದ್ದು, ಆದಷ್ಟು ಬೇಗ ಮಣ್ಣು ತೆರವುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಮಣ್ಣಿನಡಿ ಸಿಲುಕಿರುವವರನ್ನು ಹೊರತೆಗೆಯಬೇಕು. ವಾಹನ ಸಂಚಾರಕ್ಕೆ ಅನುವುಮಾಡಿಕೊಡಬೇಕೆಂದು ಚಾಲಕರು ಆಗ್ರಹಿಸಿದ್ದಾರೆ.

ಮಣ್ಣಿನ ರಾಶಿಯಲ್ಲಿ ನಾಪತ್ತೆಯಾಗಿರುವ ಲಾರಿ ಪತ್ತೆಗಾಗಿ ಶೋಧ ನಡೆಯುತ್ತಿದೆ. ಕೇರಳ ಮೂಲದ ಭಾರತ್ ಬೆಂಜ್ ಲಾರಿ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಲಾರಿಯಲ್ಲಿ ಚಾಲಕ ಅರ್ಜುನ್ ಸಿಲುಕಿದ್ದಾರೆ. ಇನ್ನು ಬೆಳಗಾವಿಯಿಂದ ನಿನ್ನೆ ಶಿರೂರಿಗೆ ಯೋಧರು ಆಗಮಿಸಿದ್ದು, ಲಾರಿ ಮತ್ತು ಚಾಲಕನ ಹುಡುಕಾಟಕ್ಕೆ ಭಾರತೀಯ ಸೇನೆ ಸಾಥ್ ನೀಡಿದೆ. ಗುಡ್ಡ ಕುಸಿದ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.

 

Previous Post

ಯುವತಿಯೊಂದಿಗೆ ವಿಕೃತಿ ಮೆರೆದಿದ್ದ ಕಾರು ತರಬೇತಿದಾರ :  ಡ್ರೈವಿಂಗ್ ಸ್ಕೂಲ್, ಚಾಲಕನ ಲೈಸೆನ್ಸ್ ರದ್ದತಿಗೆ ಸಾರಿಗೆ ಸಚಿವರಿಂದ ಆದೇಶ..!!

Next Post

ಎಲ್ಐಸಿ ಪ್ರತಿನಿಧಿ. ಕಾಂಗ್ರೆಸ್ ಮುಂದಾಳು. ಪರ್ಕಳ ರಾಧಾಕೃಷ್ಣ ವೈ ಹೆಗಡೆ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎಲ್ಐಸಿ ಪ್ರತಿನಿಧಿ. ಕಾಂಗ್ರೆಸ್ ಮುಂದಾಳು. ಪರ್ಕಳ ರಾಧಾಕೃಷ್ಣ ವೈ ಹೆಗಡೆ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026

Recent News

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved