Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೊಲ್ಲೂರು :  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಬಸ್ :ಪ್ರಯಾಣಿಕರಿಗೆ ಗಾಯ..!!

Dhrishya News by Dhrishya News
23/07/2024
in ಸುದ್ದಿಗಳು
0
ಕೊಲ್ಲೂರು :  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಬಸ್ :ಪ್ರಯಾಣಿಕರಿಗೆ ಗಾಯ..!!
0
SHARES
31
VIEWS
Share on FacebookShare on Twitter

ಕೊಲ್ಲೂರು:ಜುಲೈ 23: ಶಿವಮೊಗ್ಗದಿಂದ ಕುಂದಾಪುರಕ್ಕೆ ಬರುತ್ತಿದ್ದ ಖಾಸಗಿ ಬಸ್‌ ಕೊಲ್ಲೂರು ಸಮೀಪದ ದಳಿ ಬಳಿಯ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಹಾನಿಗೀಡಾದ ಘಟನೆ ಜು. 22ರಂದು ಸಂಭವಿಸಿದೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳ ಸಹಿತ 17 ಪ್ರಯಾಣಿಕರು ಗಾಯಗೊಂಡಿದ್ದಾರೆ

ಬಸ್‌ ಮರಕ್ಕೆ ಢಿಕ್ಕಿ ಹೊಡೆದು ನಿಂತ ಕಾರಣ ಸಂಭಾವ್ಯ ದುರಂತ ತಪ್ಪಿದೆ. ಕಳೆದ ಒಂದು ವಾರದಿಂದ ಮಳೆಯ ಹಿನ್ನೆಲೆಯಲ್ಲಿ ರಜೆ ಇದ್ದ ಕಾರಣ ಹಾಸ್ಟೆಲ್‌ನಲ್ಲಿದ್ದ ಸಾಗರ, ನಗರ, ಹೊಸನಗರ, ನಿಟ್ಟೂರು, ಶಿವಮೊಗ್ಗ ಪರಿಸರದ ವಿದ್ಯಾರ್ಥಿಗಳು ಮನೆಗೆ ತೆರಳಿದ್ದವರು ಸೋಮವಾರ ಈ ಬಸ್ಸಲ್ಲಿ ಮರಳಿ ಬರುತ್ತಿದ್ದರು.

 

ಹೊಸನಗರ ಮೂಲದ ಸಹನಾ ಡಿ.ಎಸ್‌., ಹೊಸಕೊಪ್ಪದ ಸಾಕ್ಷಿ ಹಾಗೂ ಶೀಯಾ, ಆಡಗಲ್‌ನ ಭವಾನಿ, ನವೀನ, ಚೇತನ ನೆಲ್ಲಿ ಬೀಡು, ಸತ್ಯನಾರಾಯಣ ನಿಟ್ಟೂರು, ಮಣಿಕಂಠ ಕಟ್ಟಿನಕರ, ಪೂರ್ಣಿಮಾ ಹೊನ್ನಾಳಿ, ಸಿಂಧೂ ಸುಳ್ಳಳ್ಳಿ, ಪ್ರೀತಮ್‌ ಸಂತೆಕಟ್ಟೆ, ಹೇಮಂತ್‌, ರಾಕೇಶ, ಸೂರ್ಯ ಕುಂದಾಪುರ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಉಡುಪಿ ಜಿಲ್ಲಾ ಹೆಚ್ಚುವರಿ ಎಸ್‌.ಪಿ. ಸಿದ್ಧಲಿಂಗಪ್ಪ, ಕೊಲ್ಲೂರು ಠಾಣೆಯ ಪಿಎಸ್‌ಐಗಳಾದ ವಿನಯ ಕೊರ್ಲಹಳ್ಳಿ, ಸುಧಾರಾಣಿ ಹಾಗೂ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬೈಂದೂರು ಬಿಇಒ ನಾಗೇಶ ನಾಯಕ್‌, ಹೆಚ್ಚುವರಿ ಎಸ್‌ಪಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ದರು. ಕೊಲ್ಲೂರು ಹಾಗೂ ದಳಿ ನಿಟ್ಟೂರು ಪರಿಸರದ ಗ್ರಾಮಸ್ಥರು ಗಾಯಾಳುಗಳನ್ನು ಆಸ್ಪತ್ರೆಗೆ ಒಯ್ಯಲು ಸಹಕರಿಸಿದರು. ಶಾಲೆ, ಕಾಲೇಜಿನ ಮುಖ್ಯ ಶಿಕ್ಷಕರು, ಶಿಕ್ಷಕರು ಸುದ್ದಿ ತಿಳಿದೊಡನೆ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.

Previous Post

ಎಲ್ಐಸಿ ಪ್ರತಿನಿಧಿ. ಕಾಂಗ್ರೆಸ್ ಮುಂದಾಳು. ಪರ್ಕಳ ರಾಧಾಕೃಷ್ಣ ವೈ ಹೆಗಡೆ ನಿಧನ..!!

Next Post

ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ವಾಮ ಮಾರ್ಗ ಅನುಸರಿಸುತ್ತಿದೆ :ಸಿಎಂ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ವಾಮ ಮಾರ್ಗ ಅನುಸರಿಸುತ್ತಿದೆ :ಸಿಎಂ ಸಿದ್ದರಾಮಯ್ಯ..!!

ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ವಾಮ ಮಾರ್ಗ ಅನುಸರಿಸುತ್ತಿದೆ :ಸಿಎಂ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025

Recent News

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved