Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿದ್ಯಾರ್ಥಿಗಳಿಗೆ ಸನಾತನ ಸಂಸ್ಕಾರ ನೀಡುವ ಮೂಲಕ ಅವರಲ್ಲಿ ಜ್ಞಾನದ ಅರಿವನ್ನು ನೀಡುವ ಜೇಸಿ ಶಾಲೆ ಇತರರಿಗೆ ಮಾದರಿ: ಶ್ರೀಯುತ ದೇವಾನಂದ ಉಪಾಧ್ಯಾಯ..!!

Dhrishya News by Dhrishya News
24/07/2024
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಕಾರ್ಕಳ :ಜುಲೈ 24:ಜ್ಞಾನದ ಅರಿವು, ಅದು ಜೀವನವನ್ನು ಬೆಳಗಬೇಕು. ಭಾರತೀಯ ಸಂಸ್ಕಾರ ಅದು ಬಾಳನ್ನು ಬೆಳಗುವ ಜ್ಞಾನ. ನಮ್ಮ ಪುರಾಣ, ಇತಿಹಾಸ, ವೇದಗಳು, ಮಹಾನ್ ಗ್ರಂಥಗಳು, ಇಡೀ ವಿಶ್ವಕ್ಕೆ ಜ್ಞಾನದ ಬೆಳಕನ್ನು ನೀಡಿದೆ. ಆದರೆ ಪಾಶ್ಚ್ಯಾತ್ಯರು ನಮ್ಮಿಂದ ಕಸಿದುಕೊಂಡ ಜ್ಞಾನವನ್ನು ನಮಗರಿವಿಲ್ಲದಂತೆ ತಮ್ಮದೆಂದು ಬಿಂಬಿಸುತ್ತಿದೆ. ನಮಗೆ ಪಾಶ್ಚ್ಯಾತ್ಯ ಅಂಧಾನು ಕರುಣೆಯ ಪಿಡುಗನ್ನು ನೀಡಿದೆ. ಆದರೆ ನಮ್ಮ ಧರ್ಮ, ಸಂಸ್ಕಾರಗಳನ್ನು ತಾವು ಅರಿತಾಗ ಮತ್ತೊಮ್ಮೆ ಇಡೀ ಜಗತ್ತಿಗೆ ಬೆಳಕನ್ನು ನೀಡಬಲ್ಲೆವು. ಈ ದಿಕ್ಕಿನಲ್ಲಿ ಜೇಸಿ ಆಂಗ್ಲ ಮಾಧ್ಯಮ ಶಾಲೆ ಎಲ್ಲರಿಗೂ ಮಾದರಿ. ಯಾವುದೇ ಸದ್ದಿಲ್ಲದೆ ವಿದ್ಯಾರ್ಥಿಗಳಿಗೆ ನೀಡುವ ಸಂಸ್ಕಾರ, ಸಂಸ್ಕೃತಿಯ ಪಾಠ ಎಲ್ಲರೂ ಮೆಚ್ಚುವಂತಹದ್ದು. ಆ ಮೂಲಕ ಈ ಶಾಲೆ ಭಾರತವನ್ನು ಜಗತ್ತಿನತ್ತ ತೆರೆಯುವ ವಿದ್ಯಾರ್ಥಿಗಳ ಸೃಷ್ಟಿ ಕಾರ್ಯ ಮಾಡುತ್ತಿದೆ ಎಂದು ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ಶ್ರೀಯುತ ದೇವಾನಂದ ಉಪಾಧ್ಯಾಯರು ಬಾಷ್ಪಾಂಜಲಿ ಭರಿತ ಕಣ್ಣುಗಳ ಮೂಲಕ ನುಡಿದರು. ಅವರು ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಈ ಮಾತುಗಳನ್ನು ನುಡಿದರು.

ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಅವರು ಮಾತನಾಡುತ್ತಾ ಯಾವುದೇ ವ್ಯಕ್ತಿಗೆ ಗುರುವಿನ ಶಕ್ತಿ ಇಲ್ಲದಿದ್ದರೆ ಅವನು ಏನು ಮಾಡಿದರು ವ್ಯರ್ಥ. ನಾವು ಹೇಗೆ ಕಲಿಯುತ್ತೇವೆ ಎಂಬುದು ಮುಖ್ಯ. ನಮ್ಮ ಹಿರಿಯರು ಕೊಟ್ಟ ಶ್ರೇಷ್ಠ ವಿದ್ಯೆಗಳನ್ನು ಕಲಿಯಬೇಕು. ಧರ್ಮ ಎಂದರೆ ನ್ಯಾಯ. ಶಾಲೆಯಲ್ಲಿ ಸಂಸ್ಕಾರವನ್ನು ಕಲಿಸಬೇಕು. ಆಗ ಅವರು ವಿದೇಶ ವ್ಯಾಮೋಹವನ್ನು ಅಳವಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಮಕ್ಕಳಿಂದ ಗುರುವಂದನಾ ಕಾರ್ಯಕ್ರಮ ಮತ್ತು ಮಾಜಿ ಶಿಕ್ಷಕಿ ಪೂನಂ ಕಾಮತ್ ರವರಿಗೆ ಸನ್ಮಾನ ಕಾರ್ಯಕ್ರಮಗಳು ನೆರವೇರಿದವು.

ಕಾರ್ಯಕ್ರಮದಲ್ಲಿ ಗಣಿತ ಶಿಕ್ಷಕ ಶ್ರೀ ಶಂಕರನ್ ರವರು, ಶಾಲಾ ನಾಯಕಿ ನಿರೀಕ್ಷಾ ಮತ್ತು ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುರೇಖಾ ರಾಜ್ ರವರು ಉಪಸ್ಥಿತರಿದ್ದರು.

Previous Post

ವರಂಗ : ವಿದ್ಯುತ್ ಕಂಬ ಉರುಳಿ ಪಡುಕುಡೂರ್ ಮುನಿಯಾಲು ರಸ್ತೆ ಸಂಪರ್ಕ ತಾತ್ಕಾಲಿಕ ಕಡಿತ..!!

Next Post

ಭಾರೀ ಮಳೆ ಹಿನ್ನೆಲೆ ಇಂದು ಕುಂದಾಪುರ,ಬೈಂದೂರು, ಹೆಬ್ರಿ ಕಾರ್ಕಳ ತಾಲೂಕಿನ ಎಲ್ಲಾ ಶಾಲಾ- ಪ.ಪೂ. ಕಾಲೇಜುಗಳಿಗೆ ರಜೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭಾರೀ ಮಳೆ ಹಿನ್ನೆಲೆ ಇಂದು ಕುಂದಾಪುರ,ಬೈಂದೂರು, ಹೆಬ್ರಿ ಕಾರ್ಕಳ ತಾಲೂಕಿನ ಎಲ್ಲಾ ಶಾಲಾ- ಪ.ಪೂ. ಕಾಲೇಜುಗಳಿಗೆ ರಜೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಅಡುಗೆ ಅನಿಲ ಕೊರತೆ ಬೆಲೆಯೇರಿಕೆ ವಿರುದ್ದ ಮಹಿಳೆಯರ ಪ್ರತಿಭಟನೆ

ಉಡುಪಿ: ಅಡುಗೆ ಅನಿಲ ಕೊರತೆ ಬೆಲೆಯೇರಿಕೆ ವಿರುದ್ದ ಮಹಿಳೆಯರ ಪ್ರತಿಭಟನೆ

25/03/2026
ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

24/03/2026
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

24/03/2026
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

24/03/2026

Recent News

ಉಡುಪಿ: ಅಡುಗೆ ಅನಿಲ ಕೊರತೆ ಬೆಲೆಯೇರಿಕೆ ವಿರುದ್ದ ಮಹಿಳೆಯರ ಪ್ರತಿಭಟನೆ

ಉಡುಪಿ: ಅಡುಗೆ ಅನಿಲ ಕೊರತೆ ಬೆಲೆಯೇರಿಕೆ ವಿರುದ್ದ ಮಹಿಳೆಯರ ಪ್ರತಿಭಟನೆ

25/03/2026
ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

24/03/2026
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

24/03/2026
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

24/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved