Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಜೇಸಿ ಇಂಟರ್ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಗಿಲ್ ಹುತಾತ್ಮ ಯೋಧರಿಗೆ ಗೌರವ ನಮನ..!!

Dhrishya News by Dhrishya News
27/07/2024
in ಸುದ್ದಿಗಳು
0
0
SHARES
34
VIEWS
Share on FacebookShare on Twitter

ಕಾರ್ಕಳ : ಜುಲೈ 27: 1999 ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ತಮ್ಮನ್ನು ಸಮರ್ಪಿಸಿಕೊಂಡು ದೇಶದ ಗಡಿಯನ್ನು ರಕ್ಷಿಸಿ, ಜನರ ಪ್ರಾಣ ರಕ್ಷಣೆ ಮಾಡಿದ ಕಾರ್ಗಿಲ್ ಯೋಧರನ್ನು ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪ ನಮನ ಮತ್ತು ಪುಷ್ಪಾಂಜಲಿಯ ಮೂಲಕ ಸ್ಮರಿಸಿ ಗೌರವ ನಮನ ಸಲ್ಲಿಸಲಾಯಿತು. ಭಾರತ ಮಾತೆಗೆ ದೀಪವು ಜ್ವಲಿಸುವ ಮೂಲಕ ಈ ಕಾರ್ಯಕ್ರಮವನ್ನು ಭಾವನಾತ್ಮಕವಾಗಿ ಶಾಲಾ ಅಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿಯವರು ಚಾಲನೆ ನೀಡಿದರೆ, ಜೇಸಿ ಸದಸ್ಯರು, ಶಿಕ್ಷಕಿಯರು, ವಿದ್ಯಾರ್ಥಿಗಳು ದೀಪ ಪ್ರಜ್ವಲನೆಯನ್ನು ಸಲ್ಲಿಸಿ ಹುತಾತ್ಮ ಯೋಧರನ್ನು ಸ್ಮರಿಸಿ ಬಾಷ್ಪಾಂಜಲಿ ಸಲ್ಲಿಸಿದರು.  

ನಂತರ ಕಾರ್ಕಳ ಬಸ್ ನಿಲ್ದಾಣದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ದೀಪ ನಮನ ಪುಷ್ಪಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಕಳ ಪೊಲೀಸ್ ಠಾಣಾಧಿಕಾರಿ ಸುಬ್ರಹ್ಮಣ್ಯ ಇವರು ಇಂದು ನಾವೆಲ್ಲ ಕುಶಿಯಿಂದ ಜೀವಿಸಬೇಕಾದರೆ ಗಡಿ ಕಾಯುವ ಸೈನಿಕರು ಎಲ್ಲಾ ಕಷ್ಟಗಳನ್ನು ಸಹಿಸಿಕೊಂಡು ರಕ್ಷಣೆ ನೀಡಿರುವುದರಿಂದ ಮಾತ್ರ ಸಾಧ್ಯ. ಪಾಕಿಸ್ತಾನ ಕುತಂತ್ರದಿಂದ ಚಳಿಗಾಲದಲ್ಲಿ ಕಾರ್ಗಿಲ್ ಪ್ರದೇಶವನ್ನು ಆಕ್ರಮಿಸಿದಾಗ 15 ಸಾವಿರ ಅಡಿ ಎತ್ತರದಲ್ಲಿದ್ದ ಶತ್ರುಗಳನ್ನು ಕಡಿದಾದ ಬಂಡೆಗಳಿಂದ ಕೂಡಿದ ಕಷ್ಟ ಸಾಧ್ಯ ಪರ್ವತವನ್ನು ಗುಂಡುಗಳಿಗೆ ಎದೆಯೊಡ್ಡಿ ಏರಿ ಪಾಕಿಸ್ತಾನಿ ಸೈನಿಕರನ್ನು ಹಿಮ್ಮೆಟ್ಟಿಸಿದ್ದರಿಂದ ಮಾತ್ರ ಸಾಧ್ಯವಾಯಿತು. ಅನೇಕ ಯೋಧರು ಜೀವತೆತ್ತು ದೇಶ ರಕ್ಷಿಸಿದರು. ನಾವೆಲ್ಲ ಅವರನ್ನು ಸ್ಮರಿಸಿ ಗೌರವಿಸಬೇಕು. ನಮ್ಮ ದೇಶದ ನಾಡು, ನುಡಿಯ ರಕ್ಷಣೆಗಾಗಿ ನಾವೆಲ್ಲ ಭಾರತೀಯರಾಗಿ ದೇಶದ ಪರ ನಿಲ್ಲಬೇಕು ಎಂದು ಕರೆ ನೀಡಿದರು.  

 ಹುತಾತ್ಮ ಯೋಧರ ಸ್ಮರಣೆಗಾಗಿ ಗೀತ ಗಾಯನ ಮತ್ತು ಸ್ತಬ್ಧ ಚಿತ್ರ ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳು ಮೆರವಣಿಗೆ ಮೂಲಕ ಬಸ್ ನಿಲ್ದಾಣದಿಂದ ಶಾಲೆಯವರೆಗೆ ದೇಶಭಕ್ತಿ ಘೋಷಣೆಗಳೊಂದಿಗೆ ಸಾಗಿದರು.  

 ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ JC ಚಿತ್ತರಂಜನ್ ಶೆಟ್ಟಿಯವರು, JCI ಅಧ್ಯಕ್ಷರಾದ JC ಪ್ರಚೇತ್ ಕುಮಾರ್, ವಲಯ ಉಪಾಧ್ಯಕ್ಷರಾದ JC ವಿಘ್ನೇಶ್ ಪ್ರಸಾದ್, ಕಾರ್ಕಳ ಠಾಣಾಧಿಕಾರಿ ಸುಬ್ರಹ್ಮಣ್ಯ ಹೆಚ್, ಏಜೆಂಟರ ಬಳಗದ ಅಧ್ಯಕ್ಷರಾದ ರಾಜೇಂದ್ರ ಪ್ರಸಾದ್, ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಪ್ರವೀಣ್ ಮಾಬಿಯಾನ್, ರೊಟರಿ ಕ್ಲಬ್ ಕಾರ್ಕಳದ ಉಪಾಧ್ಯಕ್ಷರಾದ ಬಾಲಕೃಷ್ಣ ದೇವಾಡಿಗ, ಟ್ಯಾಕ್ಸಿ ಏಜೆಂಟರ ಬಳಗದ ಅಧ್ಯಕ್ಷರಾದ ಲಿಯೋ ಫೆರ್ನಾಂಡಿಸ್, JFP ಸಮದ್ ಖಾನ್, JCI ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಸುರೇಖಾ ರಾಜ್ ರವರು ಉಪಸ್ಥಿತರಿದ್ದರು.  

Previous Post

ಹಲವು ಕಂಬಳಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿದ್ದಂತಹ “ನಾಗು”  ಕೋಣ ಇನ್ನಿಲ್ಲ..!!

Next Post

ಕಾರ್ಕಳ :ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ನೂತನವಾಗಿ ನಿರ್ಮಿಸಿರುವಂತಹ ಮನೆಯಲ್ಲಿ ಅಗ್ನಿ ಅವಘಡ : ಅಂದಾಜು 5ಲಕ್ಷ ರೂಪಾಯಿ ನಷ್ಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ನೂತನವಾಗಿ ನಿರ್ಮಿಸಿರುವಂತಹ ಮನೆಯಲ್ಲಿ ಅಗ್ನಿ ಅವಘಡ : ಅಂದಾಜು 5ಲಕ್ಷ ರೂಪಾಯಿ ನಷ್ಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved