Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆಯ ವಿಶಿಷ್ಟ ಉಪಕ್ರಮ :ಮಣಿಪಾಲ ವಿಹಾರ’ ಅಥವಾ ‘ಮಣಿಪಾಲ ಗಮ್ಯ’ ಎಂಬ ವಿಶಿಷ್ಟ ‘ಕ್ಯಾಂಪಸ್‌ ಟೂರ್‌ ಕಾರ್ಯಕ್ರಮ..!

Dhrishya News by Dhrishya News
29/07/2024
in ಸುದ್ದಿಗಳು
0
ಮಾಹೆಯ ವಿಶಿಷ್ಟ ಉಪಕ್ರಮ :ಮಣಿಪಾಲ ವಿಹಾರ’ ಅಥವಾ ‘ಮಣಿಪಾಲ ಗಮ್ಯ’ ಎಂಬ ವಿಶಿಷ್ಟ ‘ಕ್ಯಾಂಪಸ್‌ ಟೂರ್‌ ಕಾರ್ಯಕ್ರಮ..!
0
SHARES
26
VIEWS
Share on FacebookShare on Twitter

ಮಣಿಪಾಲ, ಜುಲೈ 29, 2024 – ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಯ ವಿವಿಧ ವಿಭಾಗಗಳಲ್ಲಿ ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳಿಗೆ ‘ಮಣಿಪಾಲ ವಿಹಾರ’ ಅಥವಾ ‘ಮಣಿಪಾಲ ಗಮ್ಯ’ [=ಡೆಸ್ಟಿನೇಶನ್‌ ಮಣಿಪಾಲ್‌] ಎಂಬ ವಿಶಿಷ್ಟ ‘ಕಾಲೇಜು ಆವರಣ ಪ್ರವಾಸ’ [ಕ್ಯಾಂಪಸ್‌ ಟೂರ್‌] ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದು ಮಾಹೆಯ ಕ್ಯಾಂಪಸ್ಸಿನ ಕುರಿತು ಪರಿಚಯಾತ್ಮಕ ಪ್ರವಾಸವಾಗುವುದರ ಜೊತೆಗೆಯೇ ವಿದ್ಯಾರ್ಥಿಗಳಿಗೆ ಮತ್ತು ಹೆತ್ತವರಿಗೆ ಮಣಿಪಾಲದ ದಿನಚರಿಯನ್ನು ಸನಿಹದಿಂದ ನೋಡುವ ಅವಕಾಶವನ್ನು ಒದಗಿಸುತ್ತಿದೆ.  

ಸಾಂಪ್ರದಾಯಿಕ ಕ್ಯಾಂಪಸ್ ಭೇಟಿಗಳಿಗಿಂತ ಭಿನ್ನವಾಗಿ, ಈ ಡೆಸ್ಟಿನೇಶನ್ ಮಣಿಪಾಲದ ಕ್ಯಾಂಪಸ್ ಪ್ರವಾಸಗಳು ತಮ್ಮ ವೈಯಕ್ತಿಕ ಅನುಭವಗಳು ಮತ್ತು ಒಳನೋಟಗಳನ್ನು ಹಂಚಿಕೊಳ್ಳುವ ಪ್ರಸ್ತುತ ವಿದ್ಯಾರ್ಥಿಗಳಿಂದ ಮಾರ್ಗದರ್ಶಿಸಲ್ಪಡುತ್ತವೆ. ಈ ಪೀರ್-ಟು-ಪೀರ್ ವಿಧಾನವು ನಿರೀಕ್ಷಿತ ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಕೇಳಲು ಮತ್ತು ನಿಜವಾದ ಉತ್ತರಗಳನ್ನು ಪಡೆಯಲು ಅನುಮತಿಸುತ್ತದೆ, ಅವರ ಭವಿಷ್ಯದ ಬಗ್ಗೆ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ಮಾಡಲು ಅವರಿಗೆ ಸಹಾಯ ಮಾಡುತ್ತದೆ.

ಮಣಿಪಾಲದ ಕ್ಯಾಂಪಸ್‌ ಬದುಕನ್ನು ಸಂಭ್ರಮಿಸುವಂಥ ‘ಕ್ಯಾಂಪಸ್‌ ಟೂರ್‌’ನ್ನು ಆಯೋಜಿಸುವ ಉದ್ದೇಶದ ಬಗ್ಗೆ ಮಾಹೆಯ ಸಹಉಪಕುಲಪತಿಗಳಾದ ಲೆ. ಜ. [ಡಾ. ] ಎಂ. ಡಿ. ಎಂ.ಡಿ. ವೆಂಕಟೇಶ್, ವಿಎಸ್‌ಎಂ (ನಿವೃತ್ತ) ಅವರು ಹೇಳುವುದು ಹೀಗೆ : ‘ನಮ್ಮಕ್ಯಾಂಪಸ್‌ ಪ್ರವಾಸವು ಕೇವಲ ವೀಕ್ಷಣೆಯ ಚಟುವಟಿಕೆಯಲ್ಲ, ಇಲ್ಲಿನ ಶೈಕ್ಷಣಿಕ ಸಂಸ್ಕೃತಿ, ಸಾಮಾಜಿಕ ಪರಿಸರದ ಜೊತೆಗೆ ವಿದ್ಯಾರ್ಥಿತು ತನ್ನ ಅನುಭವವನ್ನು ಹೆಚ್ಚಿಸಿಕೊಳ್ಳುವ ವಿಶಿಷ್ಟ ಅವಕಾಶವಿದು. ಮಾಹೆಯಲ್ಲಿ ವಿವಿಧ ವಿಭಾಗಗಳಿದ್ದರೂ ಡೆಸ್ಟಿನೇಶನ್‌ ಮಣಿಪಾಲ್‌ ಕ್ಯಾಂಪಸ್‌ ಪ್ರವಾಸ ಕಾರ್ಯಕ್ರಮದ ಮೂಲಕ ವಿಭಾಗ-ವಿಭಾಗಗಳ ನಡುವೆ ಸಂಬಂಧದ ಎಳೆಯನ್ನು ಜೋಡಿಸುವುದು ಈ ಕಾರ್ಯಕ್ರಮದ ಒಂದು ಉದ್ದೇಶ. ಹೊಸದಾಗಿ ಮಾಹೆ ಕ್ಯಾಂಪಸ್‌ಗೆ ಬರುವ ವಿದ್ಯಾರ್ಥಿಗಳು ಅತ್ಯಾಧುನಿಕ ಎಕ್ಸ್‌ಪೀರಿಯನ್ಸ್‌ ಥಿಯೇಟರ್‌, ಫುಡ್‌ ಕೋರ್ಟ್ಸ್‌, ಮರೇನಾ ಕ್ರೀಡಾ ಸಂಕೀರ್ಣ [ಮರೇನಾ ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌], ಸುಸಜ್ಜಿತ ವಿದ್ಯಾರ್ಥಿನಿಲಯಗಳು- ಮುಂತಾದ ಅತ್ಯಾಧುನಿಕ ಸೌಕರ್ಯಗಳನ್ನು ವೀಕ್ಷಿಸಲು ಸಾಧ್ಯವಾಗುವಂಥ ಸಂದರ್ಭವನ್ನು ಇದು ಒದಗಿಸುತ್ತದೆ. ಮಣಿಪಾಲದ ಕ್ಯಾಂಪಸ್‌ನೊಳಗಿನ ಸ್ಪಂದನಶೀಲ ಸಂಸ್ಕೃತಿ ಮತ್ತು ಚೈತನ್ಯಯುತವಾದ ಜೀವನ ಶೈಲಿಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳುವುದಕ್ಕೆ ಕೂಡ ಇದು ಸಹಕಾರಿ’ 

‘ಕ್ಯಾಂಪಸ್‌ ಟೂರ್‌’ ನಲ್ಲಿ ಹಿರಿಯ ವಿದ್ಯಾರ್ಥಿಗಳನ್ನು ಪ್ರವಾಸಿ ಮಾರ್ಗದರ್ಶಿಗಳನ್ನಾಗಿ ತರಬೇತಿಗೊಳಿಸುತ್ತಿರುವುದರಿಂದ ಅವರ ಅನುಭವ ವಿಕಸನಕ್ಕೂ ಇಲ್ಲಿ ಅವಕಾಶವಿದೆ. ಡೆಸ್ಟಿನೇಶನ್‌ ಮಣಿಪಾಲ್‌ ಉಪಕ್ರಮ [ಇನಿಶಿಯೇಟಿವ್‌]ವು ವಿದ್ಯಾರ್ಥಿಕೇಂದ್ರಿತವಾದ ಕಾರ್ಯಕ್ರಮವಾಗಿದ್ದು ಮಣಿಪಾಲದ ಬಹುಸಾಂಸ್ಕೃತಿಕ ಪರಿಸರವನ್ನು¬ ವಿದ್ಯಾರ್ಥಿಗಳಿಗೆ ಪರಿಚಯಿಸುತ್ತದೆ. ಈ ಮಾರ್ಗದರ್ಶಿಗಳು, ತೊಡಗಿಸಿಕೊಳ್ಳುವ ಮತ್ತು ತಿಳಿವಳಿಕೆ ನೀಡುವ ಪ್ರವಾಸಗಳನ್ನು ತಲುಪಿಸಲು, ಮೌಲ್ಯಯುತವಾದ ಸಂವಹನ ಮತ್ತು ನಾಯಕತ್ವ ಕೌಶಲ್ಯಗಳನ್ನು ಪಡೆಯಲು ತರಬೇತಿ ನೀಡುತ್ತಾರೆ. ಅದರ ವಿಶಿಷ್ಟ ಕೊಡುಗೆ ಮತ್ತು ವಿದ್ಯಾರ್ಥಿ-ಕೇಂದ್ರಿತ ತತ್ತ್ವಶಾಸ್ತ್ರದೊಂದಿಗೆ, ಈ ಉಪಕ್ರಮವು ಬೆಳವಣಿಗೆಗೆ ಸಿದ್ಧವಾಗಿದೆ.

ಈ ಉಪಕ್ರಮವು ಕ್ಯಾಂಪಸ್ ಜೀವನದಲ್ಲಿ ಸಾಟಿಯಿಲ್ಲದ ಒಳನೋಟಗಳನ್ನು ನೀಡುವ ಮೂಲಕ, ಇದು ನಿರೀಕ್ಷಿತ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ನಾವೀನ್ಯತೆ ಮತ್ತು ಬೆಂಬಲದ ದಾರಿದೀಪವಾಗಿ ನಿಲ್ಲಲಿದೆ.

ಹೆಚ್ಚಿನ ಮಾಹಿತಿಗಾಗಿ ಅಥವಾ ಪ್ರವಾಸವನ್ನು ಮುಂಗಡ ಕಾದಿರಿಸಲು , https://destination.manipal.edu ಗೆ ಭೇಟಿ ನೀಡಬಹುದು. 

Previous Post

ಕಾರ್ಕಳ :ರಾಹೆ_ 169 : ಮುರತಂಗಡಿ ಪರಿಸರದಲ್ಲಿ ಗುಡ್ಡ ಕುಸಿತ.. ಭಾರೀ ಅಪಾಯದ ಮುನ್ಸೂಚನೆ ??

Next Post

ಉಡುಪಿ ಸಿಟಿ ಬಸ್ ನೌಕರರ ಸಂಘದ ಅಧ್ಯಕ್ಷರಾಗಿ ನವೀನ್ ಸುವರ್ಣ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಸಿಟಿ ಬಸ್ ನೌಕರರ ಸಂಘದ ಅಧ್ಯಕ್ಷರಾಗಿ ನವೀನ್ ಸುವರ್ಣ ಆಯ್ಕೆ..!!

ಉಡುಪಿ ಸಿಟಿ ಬಸ್ ನೌಕರರ ಸಂಘದ ಅಧ್ಯಕ್ಷರಾಗಿ ನವೀನ್ ಸುವರ್ಣ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

13/12/2025
ಬೆಂಗಳೂರಿನಿಂದ,ಮಂಗಳೂರು–ಉಡುಪಿ–ಕಾರವಾರಕ್ಕೆ ವಂದೇ ಭಾರತ್ ಓಡಾಟಕ್ಕಾಗಿ ರೈಲ್ವೆ ಸಚಿವರಿಗೆ ಸಂಸದ ಕೋಟಾ ಮನವಿ..!!

ಬೆಂಗಳೂರಿನಿಂದ,ಮಂಗಳೂರು–ಉಡುಪಿ–ಕಾರವಾರಕ್ಕೆ ವಂದೇ ಭಾರತ್ ಓಡಾಟಕ್ಕಾಗಿ ರೈಲ್ವೆ ಸಚಿವರಿಗೆ ಸಂಸದ ಕೋಟಾ ಮನವಿ..!!

13/12/2025
ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

12/12/2025
ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

12/12/2025

Recent News

ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

13/12/2025
ಬೆಂಗಳೂರಿನಿಂದ,ಮಂಗಳೂರು–ಉಡುಪಿ–ಕಾರವಾರಕ್ಕೆ ವಂದೇ ಭಾರತ್ ಓಡಾಟಕ್ಕಾಗಿ ರೈಲ್ವೆ ಸಚಿವರಿಗೆ ಸಂಸದ ಕೋಟಾ ಮನವಿ..!!

ಬೆಂಗಳೂರಿನಿಂದ,ಮಂಗಳೂರು–ಉಡುಪಿ–ಕಾರವಾರಕ್ಕೆ ವಂದೇ ಭಾರತ್ ಓಡಾಟಕ್ಕಾಗಿ ರೈಲ್ವೆ ಸಚಿವರಿಗೆ ಸಂಸದ ಕೋಟಾ ಮನವಿ..!!

13/12/2025
ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

12/12/2025
ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

12/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved