Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ : ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ..!!

Dhrishya News by Dhrishya News
02/08/2024
in ಸುದ್ದಿಗಳು
0
ಉಡುಪಿ: ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ  ಭೇಟಿ, ಪರಿಶೀಲನೆ : ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ..!!
0
SHARES
25
VIEWS
Share on FacebookShare on Twitter

ಉಡುಪಿ: ಆಗಸ್ಟ್ 02:ನೆರೆ ಪ್ರದೇಶಗಳಿಗೆ ಭೇಟಿ, ಪರಿಶೀಲನೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿನೆ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಕೆ.ಅಧಿಕಾರಿಗಳಿಗೆ ಸೂಚಿಸಿದರು 

ಕುಂದಾಪುರ ತಾಲ್ಲೂಕಿನ ಯೆಯ್ಯಾಡಿ ಮತ್ಯಾಡಿ ಗ್ರಾಮದ ಗುಡ್ಡೆಟ್ಟು ಎಂಬಲ್ಲಿ ನೆರೆ ಪೀಡಿತ ಪ್ರದೇಶ, ಮೊಳಹಳ್ಳಿಯಲ್ಲಿ ನೆರೆ ಪ್ರದೇಶ ಹಾಗೂ ಮನೆ ಹಾನಿ, ಕುಂದಾಪುರ ಪುರಸಭೆ ವ್ಯಾಪ್ತಿಯ ನೆರೆ ಹಾನಿ ಪ್ರದೇಶಗಳಾದ ಒಂಬತ್ತು ದಂಡಿಗೆ, ಖಾರ್ವಿಕೇರಿ ರಿಂಗ್ ರೋಡ್, ಕಾರ್ಕಳ ತಾಲ್ಲೂಕಿ ಮಾಳ ಗ್ರಾಮದಲ್ಲಿ ಗುಡ್ಡೆ ಕುಸಿತ, ಮುಡಾರು ಗ್ರಾಮ ವ್ಯಾಪ್ತಿಯ ಗುಡ್ಡ ಕುಸಿತ, ಕುಂಟಲ್ಪಾಡಿ ನೆರೆ ಪ್ರದೇಶ , ಕುರುವ ಕಂಪಾಂಡ್ ನೆರೆ ಪ್ರದೇಶ, ಪರ್ಪೆಲ್ ಗುಡ್ಡದ ಕೃತಕ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು 

ಬಳಿಕ ಮಾಧ್ಯಮ ಜತೆ ಮಾತನಾಡಿ, ಎಲ್ಲ ಇಲಾಖೆಗಳ ವರದಿ ಯಂತೆ ಒಟ್ಟು 167 ಕೋ.ರೂ. ನಷ್ಟ ಆಗಿದ್ದು, ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ.ಡಿಸಿ ಖಾತೆಯಲ್ಲಿ ಮಳೆಹಾನಿ ಪರಿಹಾರಕ್ಕೆ 16.5 ಕೋ.ರೂ. ಹಾಗೂ ತಹಶೀಲ್ದಾರ್‌ಗಳ ಖಾತೆಯಲ್ಲಿ 3.5 ಕೋ.ರೂ. ಇದೆ ಎಂದರು.

Previous Post

ವಯನಾಡು ಭೂಕುಸಿತ ದುರಂತ : ಸಂತ್ರಸ್ತರಿಗೆ ರಶ್ಮಿಕಾ ಮಂದಣ್ಣ 10 ಲಕ್ಷ ನೆರವು  ಘೋಷಣೆ..!!

Next Post

ಮುಂಡ್ಕೂರು ಪಡಿತಾರ್ ಸೇತುವೆ ಜಲಾವೃತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮುಂಡ್ಕೂರು ಪಡಿತಾರ್ ಸೇತುವೆ ಜಲಾವೃತ..!!

ಮುಂಡ್ಕೂರು ಪಡಿತಾರ್ ಸೇತುವೆ ಜಲಾವೃತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆರೋಗ್ಯ ಇಲಾಖೆಯಿಂದ `ಕೋವಿಡ್ ಗೈಡ್ಸ್ ಲೈನ್ಸ್’ ಪ್ರಕಟ : ಶಾಲಾ ವಿದ್ಯಾರ್ಥಿಗಳಿಗೆ ಜ್ವರ, ಕೆಮ್ಮು,ನೆಗಡಿ ಇದ್ರೆ ರಜೆ ನೀಡುವಂತೆ ಸೂಚನೆ..!!

ಆರೋಗ್ಯ ಇಲಾಖೆಯಿಂದ `ಕೋವಿಡ್ ಗೈಡ್ಸ್ ಲೈನ್ಸ್’ ಪ್ರಕಟ : ಶಾಲಾ ವಿದ್ಯಾರ್ಥಿಗಳಿಗೆ ಜ್ವರ, ಕೆಮ್ಮು,ನೆಗಡಿ ಇದ್ರೆ ರಜೆ ನೀಡುವಂತೆ ಸೂಚನೆ..!!

31/05/2025
ವಿದ್ಯಾವಂತ ಯುವ ಪೀಳಿಗೆ ದೇಶದ ಆಸ್ತಿ : ಯಶ್ ಪಾಲ್ ಸುವರ್ಣ..!!

ವಿದ್ಯಾವಂತ ಯುವ ಪೀಳಿಗೆ ದೇಶದ ಆಸ್ತಿ : ಯಶ್ ಪಾಲ್ ಸುವರ್ಣ..!!

31/05/2025
ಸ್ಪೊರ್ಟಿಫೈ’25 – ಐಸಿವೈಎಮ್ ಉಡುಪಿ ವಲಯಕ್ಕೆ ಚಾಂಪಿಯನ್ಸ್ ಪಟ್ಟ..!!

ಸ್ಪೊರ್ಟಿಫೈ’25 – ಐಸಿವೈಎಮ್ ಉಡುಪಿ ವಲಯಕ್ಕೆ ಚಾಂಪಿಯನ್ಸ್ ಪಟ್ಟ..!!

31/05/2025
ಶ್ರೀಮದ್‌ ಭುವನೇಂದ್ರ ಪ್ರೌಢಶಾಲೆ – ಶಾಲಾ ಪ್ರಾರಂಭೋತ್ಸವ..!!

ಶ್ರೀಮದ್‌ ಭುವನೇಂದ್ರ ಪ್ರೌಢಶಾಲೆ – ಶಾಲಾ ಪ್ರಾರಂಭೋತ್ಸವ..!!

31/05/2025

Recent News

ಆರೋಗ್ಯ ಇಲಾಖೆಯಿಂದ `ಕೋವಿಡ್ ಗೈಡ್ಸ್ ಲೈನ್ಸ್’ ಪ್ರಕಟ : ಶಾಲಾ ವಿದ್ಯಾರ್ಥಿಗಳಿಗೆ ಜ್ವರ, ಕೆಮ್ಮು,ನೆಗಡಿ ಇದ್ರೆ ರಜೆ ನೀಡುವಂತೆ ಸೂಚನೆ..!!

ಆರೋಗ್ಯ ಇಲಾಖೆಯಿಂದ `ಕೋವಿಡ್ ಗೈಡ್ಸ್ ಲೈನ್ಸ್’ ಪ್ರಕಟ : ಶಾಲಾ ವಿದ್ಯಾರ್ಥಿಗಳಿಗೆ ಜ್ವರ, ಕೆಮ್ಮು,ನೆಗಡಿ ಇದ್ರೆ ರಜೆ ನೀಡುವಂತೆ ಸೂಚನೆ..!!

31/05/2025
ವಿದ್ಯಾವಂತ ಯುವ ಪೀಳಿಗೆ ದೇಶದ ಆಸ್ತಿ : ಯಶ್ ಪಾಲ್ ಸುವರ್ಣ..!!

ವಿದ್ಯಾವಂತ ಯುವ ಪೀಳಿಗೆ ದೇಶದ ಆಸ್ತಿ : ಯಶ್ ಪಾಲ್ ಸುವರ್ಣ..!!

31/05/2025
ಸ್ಪೊರ್ಟಿಫೈ’25 – ಐಸಿವೈಎಮ್ ಉಡುಪಿ ವಲಯಕ್ಕೆ ಚಾಂಪಿಯನ್ಸ್ ಪಟ್ಟ..!!

ಸ್ಪೊರ್ಟಿಫೈ’25 – ಐಸಿವೈಎಮ್ ಉಡುಪಿ ವಲಯಕ್ಕೆ ಚಾಂಪಿಯನ್ಸ್ ಪಟ್ಟ..!!

31/05/2025
ಶ್ರೀಮದ್‌ ಭುವನೇಂದ್ರ ಪ್ರೌಢಶಾಲೆ – ಶಾಲಾ ಪ್ರಾರಂಭೋತ್ಸವ..!!

ಶ್ರೀಮದ್‌ ಭುವನೇಂದ್ರ ಪ್ರೌಢಶಾಲೆ – ಶಾಲಾ ಪ್ರಾರಂಭೋತ್ಸವ..!!

31/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved