Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಟ್ಟಡ ಕಾರ್ಮಿಕರಿಗೆ ವಸತಿ ಯೋಜನೆಯಡಿ 0% ಬಡ್ಡಿದರದಲ್ಲಿ ಸಾಲ ನೀಡಲು ರಾಜ್ಯ ಸರಕಾರ ನಿರ್ಧಾರ ..!!

Dhrishya News by Dhrishya News
08/08/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಬೆಂಗಳೂರು: ಆಗಸ್ಟ್ 07: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ವಸತಿ ಸೌಲಭ್ಯ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಶೂನ್ಯಬಡ್ಡಿದರದಲ್ಲಿ 2 ಲಕ್ಷ ರೂಪಾಯಿವರೆಗೆ ಸಾಲ ನೀಡಲು ಯೋಜಿಸಿದೆ.

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅಧ್ಯಕ್ಷತೆಯಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ವಿವಿಧ ವಸತಿ ಯೋಜನೆಗಳಿದ್ದು, ಅಂತಹ ಯೋಜನೆಗಳನ್ನೇ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಕೊಡಲಾಗುತ್ತದೆ. ಕಾರ್ಮಿಕ ಮಂಡಳಿ ಯಲ್ಲಿ 8 ಸಾವಿರ ಕೋಟಿ ರೂ.ಗೂ ಹೆಚ್ಚಿನ ಹಣವಿದ್ದು, ಇದನ್ನು ಕಾರ್ಮಿಕರ ವಸತಿ ಯೋಜನೆಗೆ ಬಳಕೆ ಮಾಡಿಕೊಳ್ಳಬಹುದು ಎಂಬ ಸಲಹೆಗಳು ಸಭೆಯಲ್ಲಿ ವ್ಯಕ್ತವಾಗಿವೆ.

ಕೇಂದ್ರ ಸರಕಾರ 2ರಿಂದ 2.50 ಲಕ್ಷ ರೂ. ವರೆಗೆ ಫ‌ಲಾನುಭವಿಗಳಿಗೆ ನೆರವು ನೀಡಲಿದ್ದು, ಮಂಡಳಿ ವತಿಯಿಂದ 2 ಲಕ್ಷ ರೂ. ವರೆಗೆ ಶೂನ್ಯಬಡ್ಡಿದರದಲ್ಲಿ ಸಾಲ ನೀಡಲು ತೀರ್ಮಾನಿಸಿದೆ. ರಾಜ್ಯ ಸರಕಾರದ ಪಾಲಿನ ಜತೆಗೆ ಬಾಕಿ ಮೊತ್ತವನ್ನು ಫ‌ಲಾನುಭವಿ ಪಾವತಿಸಬೇಕಾಗುತ್ತದೆ. ನಿಗದಿತ ಗಡುವಿನೊಳಗೆ ಸಾಲದ ಅಸಲನ್ನು ಫ‌ಲಾನುಭವಿಗಳು ಮಂಡಳಿಗೆ ಹಿಂದಿರುಗಿಸಬೇಕಾಗುತ್ತದೆ. ಈ ಬಗ್ಗೆ ಸ್ಪಷ್ಟ ನಿಯಮಾವಳಿ ರೂಪಿಸುವಂತೆ ಅಧಿಕಾರಿಗಳಿಗೆ ಸಚಿವ ಸಂತೋಷ್‌ ಲಾಡ್‌ ಸೂಚಿಸಿದ್ದಾರೆ.

ಇದಕ್ಕೆ ಪೂರಕವಾಗಿ ಫ‌ಲಾನುಭವಿಗಳಿಗೆ ಸಾಲ ನೀಡಲು ಬ್ಯಾಂಕ್‌ಗಳೂ ಒಪ್ಪಿದ್ದು, ಪ್ರಾಯೋಗಿಕವಾಗಿ ಧಾರವಾಡ ಹಾಗೂ ಬಳ್ಳಾರಿಯಲ್ಲಿ ಅನು ಷ್ಠಾನಕ್ಕೆ ತರಲಾಗುವುದು ಎಂದಿದ್ದಾರೆ .

Previous Post

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ..!!

Next Post

ಮಲ್ಲಾರು :ಎರಡು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಲಾರು :ಎರಡು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved