Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಟೈಗರ್ಸ್ ಪ್ರಶಾಂತ್ ಅಭಿಮಾನಿ ಬಳಗ ವತಿಯಿಂದ ಕೆಸರ್ದ ಕಮ್ಮೆನ :ಕಂಬಳದ ಕೋಣಗಳನ್ನು ಓಡಿಸುವ ಮೂಲಕ ಮೆರುಗು ಹೆಚ್ಚಿಸಿದ ಕೆಸರೋಡೊಂಜಿ ಕಾರ್ಯಕ್ರಮ..!!

ಕಾರ್ಕಳ ತಾಲೂಕಿನ ತುಳುನಾಡ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 200 ಸಾಧಕರಿಗೆ ಸನ್ಮಾನ

Dhrishya News by Dhrishya News
14/08/2024
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಕಾರ್ಕಳ : ಆಗಸ್ಟ್ 14: ಕಾರ್ಕಳ ನಗರದಲ್ಲಿ ಕೆಸರದ ಕಮ್ಮೆನ ಕೆಸರುಡೊಂಜಿ ಆಟಿ ಕೂಟ ಕಾರ್ಯಕ್ರಮವು ಸಾಲ್ಮರದ ಗುರು ದೀಪ್ ಗಾರ್ಡನ್ನಲ್ಲಿ ಕಾರ್ಕಳ ಟೈಗರ್ಸ್ ಪ್ರಶಾಂತ್ ಅಭಿಮಾನಿ ಬಳಗದ ವತಿಯಿಂದ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಅಧ್ಯಕ್ಷರು ಮತ್ತು ದಕ್ಷಿಣ ಕನ್ನಡ ಉಡುಪಿ ಉಭಯ ಜಿಲ್ಲೆಗಳ ಕಂಬಳ ಶಿಸ್ತು ಸಮಿತಿಯ ಅಧ್ಯಕ್ಷರುರಾಗಿರುವ ಭಾಸ್ಕರ್ ಕೋಟ್ಯಾನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು,

ತುಳುನಾಡ ಹಿನ್ನೆಲೆ ಹಾಗೂ ಇಂದಿರುವ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡುವಂತಹ ಅಗತ್ಯತೆ ಇದೆ ಜಾತಿ ಭೇದಗಳನ್ನು ಮರೆತು ಹಿಂದೂ ಎನ್ನುವ ಒಂದು ವಾಕ್ಯದಲ್ಲಿ ನಾವೆಲ್ಲ ಕೆಲಸ ಕಾರ್ಯಗಳನ್ನು ಮಾಡಬೇಕಾಗಿದೆ ಎಂದು ಕರ್ನಾಟಕ ತುಳು ಅಕಾಡೆಮಿ ನಿಕಟಪೂರ್ವ ಅಧ್ಯಕ್ಷರಾಗಿರುವಂತಹ ಕತಲ್ ಸರ್ ದಿಕ್ಸೂಚಿ ಭಾಷಣದ ಮೂಲಕ ತಿಳಿಸಿದರು, ಕಾರ್ಯಕ್ರಮದ ಉದ್ದೇಶ ಸ್ಪಷ್ಟವಾಗಿದೆ ಮರೆತು ಹೋಗುವಂತಹ ಅದೆಷ್ಟು ಕಾರ್ಯವೈಕರಿಗಳನ್ನು ನೆನಪಿಸುವಂಥ ಕಾರ್ಯ ನಡೆದಿದೆ ಎಂದು ಚೇತನಾ ಶಾಲಾ ಸಂಚಾಲಕರಾಗಿರುವ ರಘುನಾಥ್ ಶೆಟ್ಟಿಯವರು ತಿಳಿಸಿದರು. 

 ಕಾರ್ಕಳ ತಾಲೂಕಿನಲ್ಲಿ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವಂತಹ 20 ಸಾಧಕರಿಗೆ ಸನ್ಮಾನಿಸುವಂತಹ ಕಾರ್ಯಕ್ರಮವನ್ನು ಬಹಳ ಪ್ರಶಾಂತ್ ಅವರು ನೆರವೇರಿಸಿದರು. ಸನ್ಮಾನ ಪತ್ರವನ್ನು ಶ್ರೀಮತಿ ರಮಿತಾ ಶೈಲೇಂದ್ರ ವಾಚಿಸಿದರು, 

 ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವಂತಹ ಕಾರ್ಕಳ ಟೈಗರ್ಸ್ ಸಂಸ್ಥೆಯು ಮೂರು ವಿದ್ಯಾರ್ಥಿಗಳಿಗೆ ಸಹಾಯಧನ ನೀಡುವಂತಹ ಮೂಲಕ ಮಾದರಿ ಕಾರ್ಯಕ್ಕೆ ಸಾಕ್ಷಿಯಾಗಿತ್ತು. ಗದ್ದೆ ಪೂಜೆಯನ್ನು ನೆರವೇರಿಸಿದ ಬಳಿಕ ಬೋಳ ಪ್ರಶಾಂತ್ ಕಾಮತ್ ಅವರು ಕೋಣವನ್ನು ಓಡಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಎಲ್ಲರ ಮೆರಗಿಗೆ ಕಾರಣವಾದದ್ದು. ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜನೆ ಮಾಡುವ ಮೂಲಕ ಸ್ಪರ್ಧೆಯ ಕೊನೆಯಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ಹಾಗೂ ಸಮಾರೋಪ ಕಾರ್ಯಕ್ರಮಗಳು ನೆರವೇರಿತು. 

 ಕಾರ್ಕಳ ಟೈಗರ್ಸ್ ನ ಪ್ರಶಾಂತ ಅಭಿಮಾನಿ ಬಳಗದ ಸದಸ್ಯರಾಗಿರುವಂತಹ ಹರೀಶ್ ಅಮೀನ್ , ಪ್ರದೀಪ್ ಸಿಂಗಾರ್ ಆಚಾರ್ಯ, ಶ್ರೀನಾಥ್ ಆಚಾರ್ಯ, ಅನಂತ ಕೃಷ್ಣಶಣೆ ಶ್ರೀಮತಿ ದಿವ್ಯ ಗಿರಿಶ್ ಅಮೀನ್, ಮತ್ತು ಇಡೀ ಕಾರ್ಯಕ್ರಮದ ಕೇಂದ್ರ ಬಿಂದು ಆಗಿರುವಂತಹ ಗೋಳ ಪ್ರಶಾಂತಕಾ ಮತ್ತು ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಾರ್ಥನೆಯನ್ನು ಆಧ್ಯ ನಾಯಕ್ ನಿರೂಪಣೆಯನ್ನು ಸತೀಶ್ ಹೊಸ್ಮರ್ ಅವರು ನೆರವೇರಿಸಿದರು.

Previous Post

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಅಗಸ್ಟ್ 16 ಶುಕ್ರವಾರ  ಶ್ರೀ ವರಮಹಾಲಕ್ಷ್ಮಿ ವ್ರತಕಥ ಪೂಜೆ..!!

Next Post

ಎನ್ ಐ ಆರ್ ಎಫ್  ವಿಶ್ವವಿದ್ಯಾನಿಲಯ ವಿಭಾಗದಲ್ಲಿ ವರ್ಗದಲ್ಲಿ  ಮಾಹೆ ಗೆ ರಾಷ್ಟ್ರೀಯ ಮಟ್ಟದಲ್ಲಿ 4 ನೇ ಸ್ಥಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎನ್ ಐ ಆರ್ ಎಫ್  ವಿಶ್ವವಿದ್ಯಾನಿಲಯ ವಿಭಾಗದಲ್ಲಿ ವರ್ಗದಲ್ಲಿ  ಮಾಹೆ ಗೆ ರಾಷ್ಟ್ರೀಯ ಮಟ್ಟದಲ್ಲಿ 4 ನೇ ಸ್ಥಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026