Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಜಿಲ್ಲೆಯಲ್ಲಿ ಸಂಘ,ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡಭಾಷೆ ಬಳಕೆ ಕಡ್ಡಾಯ..!!

Dhrishya News by Dhrishya News
19/08/2024
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಉಡುಪಿ : ಆಗಸ್ಟ್ 20 : ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅನ್ವಯ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಯನ್ನು ಶೇ.60ರಷ್ಟು ಪ್ರದರ್ಶಿಸುವುದನ್ನು ಕಡ್ಡಾಯವಾಗಿ ಜಾರಿಗೊಳಿಸಲು ಸೂಚಿಸಲಾಗಿತ್ತು,ಪರಿಷ್ಕೃತ ಫಲಕವನ್ನು ಆಗಸ್ಟ್ 30ರೊಳಗೆ ಅಳವಡಿಸಬೇಕು. ನಂತರದ ದಿನಗಳಲ್ಲಿ ತಪಾಸಣೆ ಸಂದರ್ಭದಲ್ಲಿ ನಾಮಫಲಕದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ದಂಡನೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

ಜಿಲ್ಲೆಯಲ್ಲಿ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸದೇ ಇರುವುದು ಪರಿಶೀಲನೆ ವೇಳೆ ಕಂಡುಬಂದಿದ್ದು, ನಿಯಮವನ್ನು ಪಾಲಿಸದೇ ಇರುವ ಸಂಘ, ಸಂಸ್ಥೆ ಹಾಗೂ ಘಟಕಗಳಿಗೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅನ್ವಯ ಮೊದಲನೇಯ ಅಪರಾಧಕ್ಕಾಗಿ 5,000 ರೂ.ವರೆಗೆ ವಿಸ್ತರಿಸಬಹುದಾದ ಜುಲ್ಮಾನೆ, ಎರಡನೇಯ ಅಪರಾಧಕ್ಕಾಗಿ 10,000 ರೂ.ವರೆಗೆ ವಿಸ್ತರಿಸಬಹುದಾದ ಜುಲ್ಮಾನೆ ಹಾಗೂ ನಂತರದ ಪ್ರತಿಯೊಂದು ಅಪರಾಧಕ್ಕಾಗಿ 20,000 ರೂ.ವರೆಗೆ ವಿಸ್ತರಿಸಬಹುದಾದ ಜುಲ್ಮಾನೆ ವಿಧಿಸುವುದರೊಂದಿಗೆ ಪರವಾನಿಗೆ ಯನ್ನು ಸಹ ರದ್ದುಗೊಳಿಸಬಹುದಾಗಿದೆ. 

ಆದ್ದರಿಂದ ಜಿಲ್ಲೆಯಲ್ಲಿ ನಾಮಫಲಕಗಳಲ್ಲಿ ಸಂಘ, ಸಂಸ್ಥೆ ಹಾಗೂ ಘಟಕದ ಹೆಸರು ಮತ್ತು ವಿಳಾಸವನ್ನು ಕನ್ನಡಭಾಷೆಯಲ್ಲಿ ಫಲಕಗಳ ಮೇಲ್ಭಾಗದಲ್ಲಿ ಶೇ.60 ರಷ್ಟು ಪ್ರದರ್ಶಿಸುವ ಮೂಲಕ ಪರಿಷ್ಕೃತ ಫಲಕವನ್ನು ಆಗಸ್ಟ್ 30ರೊಳಗೆ ಅಳವಡಿಸಬೇಕು. ನಂತರದ ದಿನಗಳಲ್ಲಿ ತಪಾಸಣೆ ಸಂದರ್ಭದಲ್ಲಿ ನಾಮಫಲಕದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಮೇಲೆ ವಿವರಿಸಿ ರುವ ದಂಡನೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಜೇಸೀಸ್ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ದಿನಾಚರಣೆ..!!

Next Post

ಪ್ರವಾಸಿ ತಾಣಗಳನ್ನು  ವಿಶ್ವ ದರ್ಜೆಯಲ್ಲಿ ಅಭಿವೃದ್ಧಿ ಪಡಿಸಲು  ‘ದೇಕೋ ಅಪ್ನಾ ದೇಶ್, ಪೀಪಲ್ಸ್ ಚಾಯ್ಸ್-2024’ ಕಾರ್ಯಕ್ರಮ-ನಿಮ್ಮಿಷ್ಟದ ಪ್ರವಾಸಿ ತಾಣದ ಅಭಿವೃದ್ಧಿಗೆ ನೀವು ವೋಟ್ ಮಾಡಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರವಾಸಿ ತಾಣಗಳನ್ನು  ವಿಶ್ವ ದರ್ಜೆಯಲ್ಲಿ ಅಭಿವೃದ್ಧಿ ಪಡಿಸಲು  'ದೇಕೋ ಅಪ್ನಾ ದೇಶ್, ಪೀಪಲ್ಸ್ ಚಾಯ್ಸ್-2024' ಕಾರ್ಯಕ್ರಮ-ನಿಮ್ಮಿಷ್ಟದ ಪ್ರವಾಸಿ ತಾಣದ ಅಭಿವೃದ್ಧಿಗೆ ನೀವು ವೋಟ್ ಮಾಡಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved