Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ವೈಭವದ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಪನ್ನ..!!

Dhrishya News by Dhrishya News
22/08/2024
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಉಡುಪಿ : ಆಗಸ್ಟ್ 22:ಉಡುಪಿಯ ರಥ ಬೀದಿಯಲ್ಲಿರುವ ಶ್ರೀ ಮಂತ್ರಾಲಯ ಮಠದ ಶಾಖಮಠವಾದ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದದ್ವಯರ ಉಪಸ್ಥಿತಿಯಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆಯು ವೈಭವದಿಂದ ಜರುಗಿತು. ಮಧ್ಯಾಹ್ನದ ಮಹಾಪೂಜೆ ಹಾಗೂ ಪಲ್ಲ ಪೂಜೆಗಳನ್ನು ಪುತ್ತಿಗೆ ಶ್ರೀಗಳು ನರವೇರಿಸಿದರು ಸಂಜೆ ಶ್ರೀ ಕೃಷ್ಣನ ಸುವರ್ಣ ರಥದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವ ಅವತಾರರಾದ ಪ್ರಹ್ಲಾದ ರಾಜರ ಉತ್ಸವ ಮೂರ್ತಿಯನ್ನು ರಥೋತ್ಸವ ನಡೆಸಿ ಶ್ರೀ ಕೃಷ್ಣನ ಸನ್ನಿಧಿಯ ಮುಂಭಾಗದಲ್ಲಿ ಚಂದ್ರ ಶಾಲೆಯಲ್ಲಿ ವೈಭವದ ಪೂಜೆಗಳನ್ನು ನಡೆಸಲಾಯಿತು ಪರ್ಯಾಯ ಉಭಯ ಶ್ರೀಪಾದರು ಭಂಡಾರಕೆರೆ ಶ್ರೀಗಳು ಉಪಸ್ಥಿತರಿದ್ದರು ರಾಘವೇಂದ್ರ ಸ್ವಾಮಿಗಳು ಉಡುಪಿಯ ಶ್ರೀ ಕೃಷ್ಣನ ಈ ಸನ್ನಿಧಿಯಲ್ಲಿ ಮಂತ್ರಾಲಯ ಮಠದಲ್ಲಿ 10 ವರ್ಷಗಳಿಗೂ ಹೆಚ್ಚು ಕಾಲ ಇದ್ದು ಶ್ರೀಕೃಷ್ಣನ ಉಪಾಸನೆ ಮಾಡುತ್ತಾ ಚಂದ್ರಿಕಾಪ್ರಕಾಶ ವೆಂಬ ಉದ್ಗ್ರಂಥ ವನ್ನು ರಚಿಸಿದ್ದರು.

 ಶ್ರೀ ಕೃಷ್ಣನ ಸ್ತೋತ್ರವನ್ನು ನಡೆಸಲು ಅವರು ರಚಿಸಿದ ಇಂದು ಎನಗೆ ಗೋವಿಂದ.. . ದೇವರ ನಾಮ ಪ್ರಸಿದ್ಧ. ಶ್ರೀ ಕೃಷ್ಣನ ಪ್ರತಿರೂಪವಾದ ಸುವರ್ಣ ಪ್ರತಿಮೆಯನ್ನು ಸ್ವಯಂ ನಿರ್ಮಿಸಿ ಶ್ರೀಮಠದಲ್ಲಿ ಇಂದು ಗುರುಪರಂಪರೆಯಿಂದ ಪೂಜಿತವಾಗಿರುವ ವಿಚಾರಗಳನ್ನೆಲ್ಲ ಸ್ಮರಿಸಿದ ಪರ್ಯಾಯ ಶ್ರೀಪಾದರು ಮುಂಬರುವ ವರ್ಷದಲ್ಲಿ ಮಂತ್ರಾಲಯ ಶ್ರೀಪಾದರಾದ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ತೀರ್ಥ ಶ್ರೀಪಾದರ ಸಹಯೋಗದಲ್ಲಿ ಉಡುಪಿಯ ರಾಘವೇಂದ್ರ ಸ್ವಾಮಿಗಳ ಬೃಂದಾವನದ ಪ್ರತಿಷ್ಠೆಯ ಶತಮಾನೋತ್ಸವವನ್ನು ವೈಭವದಿಂದ ಆಚರಿಸಲಾಗುವುದು ಎಂದು ತಿಳಿಸಿದರು. 

ಪರ್ಯಾಯಮಠದ ದಿವಾನರಾದ ನಾಗರಾಜ ಆಚಾರ್ಯ ಉಪಸ್ಥಿತರಿದ್ದರು ಉಡುಪಿ ರಾಘವೇಂದ್ರ ಮಠದ ವ್ಯವಸ್ಥಾಪಕರಾದ ಶ್ರೀ ಜಯತೀರ್ಥ ಆಚಾರ್ಯ ಶ್ರೀ ರಾಘವೇಂದ್ರ ಮಠದ ಗೌರವವನ್ನು ಪರ್ಯಾಯ ಶ್ರೀಪಾದದ್ವಯರಿಗೆ ಸಲ್ಲಿಸಿದರು

Previous Post

ಮಣಿಪಾಲ :ನಾಳೆ (ಆ 22)ಡಾ. ವಸುಂಧರಾ ದೊರೆಸ್ವಾಮಿಯವರ ಕಿತ್ತೂರು ರಾಣಿ ಚೆನ್ನಮ್ಮ ಏಕವ್ಯಕ್ತಿ ನೃತ್ಯನಾಟಕ ಪ್ರದರ್ಶನ..!!

Next Post

ಉಡುಪಿ: ಬಸ್ಸಿನಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ನೆರವಾದ ಖಾಸಗಿ ಬಸ್​ ಚಾಲಕ, ನಿರ್ವಾಹಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಬಸ್ಸಿನಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ನೆರವಾದ ಖಾಸಗಿ ಬಸ್​ ಚಾಲಕ, ನಿರ್ವಾಹಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved