Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪರ್ಕಳ : ಸರಣಿ ವಾಹನ ಅಪಘಾತದಲ್ಲಿ ಪಾದಾಚಾರಿ ಮೃತ್ಯು..!!

Dhrishya News by Dhrishya News
22/08/2024
in ಸುದ್ದಿಗಳು
0
0
SHARES
46
VIEWS
Share on FacebookShare on Twitter

ಪರ್ಕಳ : ಆಗಸ್ಟ್ 22:ಪರ್ಕಳ ಇಲ್ಲಿನ ರಾಷ್ಟ್ರೀಯ ಹೆದ್ದಾರಿ /(169 ಎ) ಪರ್ಕಳದ ಹೃದಯ ಭಾಗದಲ್ಲಿ. 80ನೇ E-commerce ಗೆ ಹಾಗೂ ಮಾಹಾ ಲಿಂಗೇಶ್ವರ ದೇವಸ್ಥಾನಕ್ಕೆ ಹೋಗಲು ಅನುಕೂಲವಾಗುವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಿ ನಲ್ಲಿ ರಸ್ತೆಯಲ್ಲಿ ಸಂಚರಿಸುವ ಕಾರು  ಮತ್ತು ರಿಕ್ಷಾ ವಾಹನ ಅಪಘಾತ ನಡೆದು. ಪಾದಾಚಾರಿಯ ಮೇಲೆ ರಿಕ್ಷಾ ಎರೆಗಿದ್ದು ಅಶೋಕ್ ಶೆಟ್ಟಿಗಾರ್( 64 ವರ್ಷ) ತೀವ್ರ ತಲೆಗೆ ಏಟಾಗಿದ್ದು ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ .

ಈ ಘಟನೆ ಎರಡು ಮೂರು ದಿವಸ ಹಿಂದೆ ನಡೆದಿದ್ದು. ಈ ಪ್ರದೇಶದಲ್ಲಿ ವಾಹನ ಅಪಘಾತವಾಗಿ ಇದೀಗ ಮೂರು ಜನರರು ಪ್ರಾಣ ಕಳೆದುಕೊಂಡಿದ್ದಾರೆ ಇದೇ ಪ್ರದೇಶದಲ್ಲಿ. ಇಲ್ಲಿ ಅಕ್ಕ ಪಕ್ಕದಲ್ಲಿ ಬ್ಯಾರಿಕೆಟ್ ಇದ್ದರೂ. ಅತ್ತಿಂದ ಇತ್ತ ಇತ್ತಿಂದ ಅತ್ತ ಚಲಿಸುವವರ ಸಂಖ್ಯೆ ಜಾಸ್ತಿ ಇದೆ. ಈ ಹಿಂದೆ ಇಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆಕಟ್ ಇಲ್ಲದೆ ಇರುವುದನ್ನು. ಕಾಮಗಾರಿ ನಡೆಸುವ ವೇಳೆ. ಈ ಭಾಗಕ್ಕೆ ಇಲ್ಲಿಯೇ ತಿರುಗು ಕೊಡಬೇಕೆಂದು. ಸ್ಥಳೀಯರು ಸಾರ್ವಜನಿಕರು. ಒತ್ತಾಯ ಮಾಡಿ. ರಸ್ತೆ ವಿಭಾಜಕವನ್ನು ಮಾಡಿದ್ದಾರೆ. 

ಆದರೆ ವರುಷ ಉರುಳುದರೊಳಗೆ. ಮೂವರ ಪ್ರಾಣ ಕಳೆದುಕೊಂಡಿದೆ. ಹಾಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಲ್ಲಿ ಬ್ಲಾಕ್ ಸ್ಪಾಟ್ ಎಂದು ಗುರುತಿಸಬೇಕು. ಮತ್ತೆ ಇಲ್ಲಿ ಸೂಕ್ತವಾದ ಉತ್ತಮ ಗುಣಮಟ್ಟದ ರಿಫ್ಲೆಕ್ಟರ್ ಇರುವ ರಾತ್ರಿ ಹೊತ್ತು ಬೆಳಕು ಚೆಲ್ಲುವ ಬ್ಯಾರಿಕೆಗಳನ್ನು ಅಳವಡಿಸಬೇಕು. ಬಡಗುಬೆಟ್ಟಿನಿಂದ ಪರಕಲಕ್ಕೆ ಸೇರುವ ಕೂಡೂ ರಸ್ತೆಗೆ ರಸ್ತೆಗೆ ಹಂಪು ನಿರ್ಮಾಣ ಮಾಡಬೇಕು ವಾಹನ ಚಾಲಕರಿಗೆ ಸುರಕ್ಷಿತವಾಗಿ ಚಾಲನೆಗೆ ಅನುವು ಮಾಡಿಕೊಡಬೇಕು. ಈಗಾಗಲೇ ದಾರಿದೀಪ ಇಲ್ಲದೆ ಇರುವುದನ್ನು ಮನಗಂಡು ಜಿಲ್ಲಾಧಿಕಾರಿ ಕಚೇರಿಗೆ ಮನವಿ ನೀಡಲಾಗಿತ್ತು.

ನಿನ್ನೆ ದಾರಿದೀಪದ ದೀಪ ಅಳವಡಿಸುತ್ತಿದ್ದಾರೆ. ಅದೇ ರೀತಿ ರಸ್ತೆಗೆ ಹಾಕುವ ಡಿವೈಡರನ್ನ ಕಬ್ಬಿಣದ ಸಲಾಕೆಇಲ್ಲಿ ಹಾಕದೆ ಹಾಗೆಯೇ ಬಿಟ್ಟಿದ್ದಾರೆ. ಮತ್ತು ಪೂರ್ಣ ಪ್ರಮಾಣದ ಫುಟ್ಬಾತ್ ನಿರ್ಮಿಸಿಲ್ಲ. ರಸ್ತೆಯ ಅಂಚಿನಲ್ಲಿ ಹೋಲೊ ಬ್ರಿಕ್ಸ್ ಅಳವಡಿಸಲಿಲ್ಲ. ರಸ್ತೆಯು ವಿಶಾಲವಿದ್ದರೂ. ವೇಗಮಿತಿ ಬೋರ್ಡ್ ಕಾಣುವುದಿಲ್ಲ.. ಈ ಎಲ್ಲಾ ಕಾಮಗಾರಿ ಬಾಕಿ ಉಳಿಸಿಕೊಂಡು ಈಗ ಜನರು ಪ್ರಾಣ ಕಳೆದುಕೊಳ್ಳುವಂತಾಗಿದೆ.

ಈ ಏರಿಯಾ ವನ್ನು ಬ್ಲಾಕ್ ಸ್ಪಾಟ್ ಗುರುತಿಸಬೇಕು. ಎಂದು ಸ್ಥಳೀಯರು ಜಿಲ್ಲಾಡಳಿತವನ್ನೂ ಒತ್ತಾಯಿಸಿದ್ದಾರೆ. 

ಮೃತರು ಎಂಐಟಿ ಉದ್ಯೋಗಿಯಾಗಿದ್ದು. ಪತ್ನಿ ಪುತ್ರ ಪುತ್ರಿ ಹಾಗೂ ಅಪಾರ ಬಂಧುಮಿತರನ್ನು ಅಗಲಿದ್ದಾರೆ. ಬಿಜೆಪಿ ಪಕ್ಷದಲ್ಲಿ ತೊಡಗಿಸಿಕೊಂಡಿದ್ದರು

Previous Post

ಐಟಿ ದಾಳಿ ನೆಪದಲ್ಲಿ ದರೋಡೆಗೆ ಸಂಚು ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!!

Next Post

ಅಂಚೆ ವಿಮೆ ನೇರ ಪ್ರತಿನಿಧಿ ಹುದ್ದೆಗೆ ಸೆಪ್ಟೆಂಬರ್ 5 ರಂದು ಉಡುಪಿಯಲ್ಲಿ ಅಭ್ಯರ್ಥಿಗಳ ನೇರ ಸಂದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಂಚೆ ವಿಮೆ ನೇರ ಪ್ರತಿನಿಧಿ ಹುದ್ದೆಗೆ ಸೆಪ್ಟೆಂಬರ್ 5 ರಂದು ಉಡುಪಿಯಲ್ಲಿ ಅಭ್ಯರ್ಥಿಗಳ ನೇರ ಸಂದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved