Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಂಡ್ಸೆ : ಭಾರೀ ಗಾಳಿ, ಮಳೆಯಾಗೆ, ಮರ ಬಿದ್ದು ಮಹಿಳೆ ಮತ್ತು ದನ ಮೃತ್ಯು..!!

Dhrishya News by Dhrishya News
26/08/2024
in ಸುದ್ದಿಗಳು
0
0
SHARES
76
VIEWS
Share on FacebookShare on Twitter

ಕುಂದಾಪುರ : ಆಗಸ್ಟ್26: ವಂಡ್ಸೆ ಹೋಬಳಿಯ ನೆಂಪು ಬಳಿಯ ಕೆಂಚನೂರಿನಲ್ಲಿ ಭಾರೀ ಗಾಳಿ, ಮಳೆಯಾಗಿದ್ದು, ಮರವೊಂದು ಬಿದ್ದು ಮಹಿಳೆ ಮತ್ತು ದನ ಮೃತಪಟ್ಟಿರುವ ಘಟನೆ ಆ. 25ರಂದು ಸಂಜೆ 6 ಗಂಟೆ ಸುಮಾರಿಗೆ ಸಂಭವಿಸಿದೆ.

ಮಹಿಳೆಯು ಮನೆ ಸಮೀಪ ಮೇಯಲು ಕಟ್ಟಿರುವ ದನವನ್ನು ತರಲು ಬಂದಿದ್ದಾಗ ಮರ ಬುಡಸಹಿತ ಆಕೆಯ ಮೇಲೆ ಬಿದ್ದಿದೆ.ಕೆಂಚನೂರು ಗ್ರಾಮದ ಮಲ್ಲಾರಿ ನಿವಾಸಿ ಅಣ್ಣಪ್ಪಯ್ಯ ಆಚಾರ್ಯ ಅವರ ಪತ್ನಿ ಸುಜಾತಾ ಆಚಾರ್ಯ(44) ಮೃತಪಟ್ಟವರು.

ಸ್ಥಳಕ್ಕೆ ಆಗಮಿಸಿದ ಗ್ರಾ.ಪಂ.ಸದಸ್ಯರಾದ ರಾಜೀವ ಶೆಟ್ಟಿ ಹಾಗೂ ರವಿ ಗಾಣಿಗ, ಗ್ರಾಮಸ್ಥರು, ವಿವಿಧ ಸಂಘಟನೆ ಯುವಕರು ಜೆಸಿಬಿ ಬಳಸಿ ಮರ ತೆರವುಗೊಳಿಸಿದ್ದರು. ಕುಂದಾಪುರ ತಹಶೀಲ್ದಾರ್‌ ಶೋಭಾಲಕ್ಷ್ಮೀ, ಆರ್‌.ಐ. ರಾಘವೇಂದ್ರ, ಪೊಲೀಸ್‌ ಅಧಿ ಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ್‌ ಶೆಟ್ಟಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಜಾತಾರದ್ದು ಕಡು ಬಡ ಕುಟುಂಬ. ಅಣ್ಣಪ್ಪಯ್ಯ ಆಚಾರ್ಯ ಅಂಗಡಿ ಮಾಡಿಕೊಂಡಿದ್ದು, ನಷ್ಟ ಅನುಭವಿಸಿದ ಕಾರಣ ನಿತ್ಯ ಜೀವನಕ್ಕೆ ದಿನಕೂಲಿ ಕೆಲಸವನ್ನು ಅವಲಂಬಿಸಿದ್ದರು. ಓರ್ವ ಪುತ್ರ ಉದ್ಯೋಗ ವಿಲ್ಲದೆ ಮನೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಇತ್ತೀಚೆಗೆ ಖಾಸಗಿ ಶಾಲೆ ಶಿಕ್ಷಕಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಸುಗಳ ಹಾಲನ್ನು ಮಾರಿ ಅಷ್ಟಿಷ್ಟು ಹಣ ಸಂಪಾದಿಸುತ್ತಿದ್ದರು. ಅಣ್ಣಪ್ಪಯ್ಯ ಮಲ್ಲಾರಿಯಲ್ಲಿ ಜಾಗ ಖರೀದಿಸಿ ಮನೆ ಕಟ್ಟಿ ಬದುಕು ನಡೆಸುವ ಕನಸು ಕಂಡಿದ್ದರು. ದುಡಿದ ಹಣವನ್ನು ಮನೆ ಕಟ್ಟಲು ಬಳಸುತ್ತಿದ್ದರು. ಈ ದುರ್ಘ‌ಟನೆಯಿಂದಾಗಿ ಈಗ ಕುಟುಂಬ ಕಂಗಾಲಾಗಿದೆ.

Previous Post

ಆನ್ ಲೈನ್ ಟ್ರೇಡಿಂಗ್ ವಂಚನೆ ಪ್ರಕರಣ :ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರಿಂದ ಕ್ಷಿಪ್ರ ಕಾರ್ಯಾಚರಣೆ, ಇಬ್ಬರು ಆರೋಪಿಗಳ ಬಂಧನ, ರೂ, 13,95,000/- ನಗದು ವಶಕ್ಕೆ..!!

Next Post

ಕಾರ್ಕಳ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶ ಇರುವುದು ದೃಢ: ಎಸ್‌ಪಿ ಡಾ ಅರುಣ್ ಕುಮಾರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶ ಇರುವುದು ದೃಢ: ಎಸ್‌ಪಿ ಡಾ ಅರುಣ್ ಕುಮಾರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

30/01/2026
ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

30/01/2026

Recent News

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

30/01/2026
ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved