Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಧಿಸೂಚನೆ : ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ..!!

Dhrishya News by Dhrishya News
31/08/2024
in ಸುದ್ದಿಗಳು
0
0
SHARES
30
VIEWS
Share on FacebookShare on Twitter

ಬೆಂಗಳೂರು : ಆಗಸ್ಟ್ 31:ಕಾಲೇಜು ಶಿಕ್ಷಣ ಇಲಾಖೆಯಿಂದ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್.7 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. 15 ವರ್ಷಗಳಿಗೂ ಹೆಚ್ಚು ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದಂತ ಅನುಭವ, UGC ನಿಗದಿತ ವಿದ್ಯಾರ್ಹತೆ ಹೊಂದಿರುವವರಿಗೆ 40,000 ವರೆಗೆ ವೇತನ ಸಿಗಲಿದೆ.

 

ಈ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಈ ಕೆಳಕಂಡಂತೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದಿದೆ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 31-08-2024ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-09-2024 ಆಗಿದೆ. ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ದಿನಾಂಕ 08-09-2024ರಂದು ಪ್ರಕಟಿಸಲಾಗುತ್ತದೆ. ಅರ್ಜಿಯಲ್ಲಿ ಏನಾದರೂ ಎಡಿಟ್ ಮಾಡುವುದಿದ್ದರೇ ಸೆ.9 ಮತ್ತು 10ರಂದು ಅವಕಾಶ ನೀಡಲಾಗುತ್ತಿದೆ. ಕಾರ್ಯಭಾರವನ್ನು ಸೆ.11, 2024ರಂದು ಪ್ರಕಟಿಸಲಾಗುತ್ತದೆ. ಮೆರಿಟ್ ಪಟ್ಟಿಯನ್ನು ಕಾಲೇಜು ಆಯ್ಕೆ ಕೌನ್ಸಿಲಿಂಗ್ ನಡೆಸುವ ದಿನಾಂಕ 17-09-2024 ಆಗಿದೆ.

ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು www.dce.karnataka.gov.in ಗೆ ಭೇಟಿ ನೀಡಿ. ಅಲ್ಲದೇ ಹೆಚ್ಚಿನ ಮಾಹಿತಿಯನ್ನು ಇದೇ ಲಿಂಕ್ ನಲ್ಲಿ ಪಡೆಯಬಹುದಾಗಿದೆ.

 

 

Previous Post

ಉಡುಪಿ :ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ನಗರಸಭೆ ಸೂಚನೆ..!!

Next Post

ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಗಾಗಿ ಕೇಂದ್ರ ಸರ್ಕಾರದಿಂದ ಮಹತ್ವದ ಹೆಜ್ಜೆ : she box ಪೋರ್ಟಲ್ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಗಾಗಿ ಕೇಂದ್ರ ಸರ್ಕಾರದಿಂದ ಮಹತ್ವದ ಹೆಜ್ಜೆ : she box ಪೋರ್ಟಲ್ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026