Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡೆಂಘಿ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಿದ ರಾಜ್ಯ ಸರಕಾರ:ಸ್ವಚ್ಛತೆ ಕಾಪಾಡದೇ ಇದ್ದರೇ ದಂಡ ವಿಧಿಸುವುದಾಗಿ ಎಚ್ಚರಿಕೆ..!

Dhrishya News by Dhrishya News
05/09/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಬೆಂಗಳೂರು :ಸೆಪ್ಟೆಂಬರ್ 05: ಡೆಂಗ್ಯೂ ರೋಗವನ್ನು ಸಾಂಕ್ರಾಮಿಕ ಕಾಯಿಲೆ ಎಂಬುದಾಗಿ ರಾಜ್ಯ ಸರಕಾರ ಘೋಷಣೆ ಮಾಡಿದೆ. ಜೊತೆ ಜೊತೆಗೆ ಸ್ವಚ್ಛತೆಯನ್ನು ಕಾಪಾಡುವಂತೆಯೂ ಖಡಕ್ ಸೂಚನೆ ನೀಡಿದೆ. ಒಂದು ವೇಳೆ ಸ್ವಚ್ಛತೆಯನ್ನು ಕಾಪಾಡದೇ ಇದ್ದರೇ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.

ಡೆಂಘಿ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಈ ವರ್ಷ ಡೆಂಘಿ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾದ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ ಕಾಯ್ದೆ-2020ರ ಅಡಿಯ ನಿಯಮಗಳಿಗೆ ತಿದ್ದುಪಡಿ ಮಾಡಿ, “ಕರ್ನಾಟಕ ಸಾಂಕ್ರಾಮಿಕ ರೋಗಗಳು (ತಿದ್ದುಪಡಿ ನಿಯಮಗಳು)2024” ಎಂಬ ಶೀರ್ಷಿಕೆಯಡಿ ಅಧಿಸೂಚನೆ ಹೊರಡಿಸಲಾಗಿದೆ.

ಹೀಗಿದೆ ನಗರ ಪ್ರದೇಶದ ದಂಡದ ವಿವರ

ರೂ.400 ಕುಟುಂಬಗಳಿಗೆ

ರೂ.1000 ವಾಣಿಜ್ಯ ಸಂಸ್ಥೆ, ಕಚೇರಿಗಳು, ಶಾಲಾ-ಕಾಲೇಜುಗಳು, ಆರೋಗ್ಯ ಸೇವಾ ಕ್ಷೇತ್ರಗಳಿಗೆ

ರೂ.2000 ಖಾಲಿ ನಿವೇಶನಗಳಿಗೆ

ಹೀಗಿದೆ ಗ್ರಾಮೀಣ ಪ್ರದೇಶದ ದಂಡದ ವಿವರ

 

ರೂ.200 ಗ್ರಾಮೀಣ ಪ್ರದೇಶಗಳಲ್ಲಿನ ಕುಟುಂಬಗಳಿಗೆ

ರೂ.500 ಗ್ರಾಮೀಣ ಪ್ರದೇಶದ ವಾಣಿಜ್ಯ ಸಂಸ್ಥೆಗಳು, ಕಚೇರಿಗಳು, ಶಾಲಾ-ಕಾಲೇಜುಗಳು, ಆರೋಗ್ಯ ಸೇವಾ ಕ್ಷೇತ್ರಗಳಿಗೆ

ರೂ.1000 ಖಾಲಿ ನಿವೇಶನಗಳಿಗೆ

Previous Post

ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

Next Post

ಮಲ್ಪೆ:ಬಂಗಾರದ ಬಳೆಯ ಹೊಳಪನ್ನು ಹೆಚ್ಚಿಸುವುದಾಗಿ ನಂಬಿಸಿ ವಂಚನೆ :ದೂರು ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆ:ಬಂಗಾರದ ಬಳೆಯ ಹೊಳಪನ್ನು ಹೆಚ್ಚಿಸುವುದಾಗಿ ನಂಬಿಸಿ ವಂಚನೆ :ದೂರು ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026

Recent News

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved