Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭಟ್ಕಳ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಮಲ್ಪೆಯ  ಬೋಟ್ ಮುಳುಗಡೆ -ಮೀನುಗಾರರ ರಕ್ಷಣೆ..!!

Dhrishya News by Dhrishya News
07/09/2024
in ಸುದ್ದಿಗಳು
0
0
SHARES
37
VIEWS
Share on FacebookShare on Twitter

ಮಲ್ಪೆ: ಸೆಪ್ಟೆಂಬರ್ 07: ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಮಲ್ಪೆಯ ಆಳಸಮುದ್ರ ಬೋಟು ಭಟ್ಕಳ ಸಮೀಪ ತೆಂಗಿನಗುಂಡಿ ಬಂದರು ಬಳಿ ಬಂಡೆಕಲ್ಲಿಗೆ ಢಿಕ್ಕಿ ಹೊಡೆದು ಗುರುವಾರ ಸಂಜೆ ಮುಳುಗಡೆಗೊಂಡಿದ್ದು, ಅದರಲ್ಲಿದ್ದ ಏಳು ಮಂದಿ ಮೀನುಗಾರರನ್ನುಮತ್ತೊಂದು ಬೋಟ್‌ನಲ್ಲಿ ರಕ್ಷಿಸಲಾಗಿದೆ.

ಬೋಟಿನ ತಂಡೇಲ ದೇವೇಂದ್ರ ಮಂಜು ಮೊಗೇರ, ಕಲಾಸಿಗಳಾದ ಧನಂಜಯ ಮೊಗೇರ, ಸುಧೀರ್‌ ಕೃಷ್ಣ ಆಚಾರಿ, ನರಸಿಂಹ ಗೋವಿಂದ ಮೊಗೇರ, ನವೀನ್‌ ಗೊಂಡ, ನಾಗಪ್ಪ ಮೊಗೇರ, ಅನಿಲ್‌ ಬಾರೋ ಅವರು ಕೊಡವೂರಿನ ಸವಿತಾ ಎಸ್‌. ಸಾಲ್ಯಾನ್‌ಗೆ ಸೇರಿದ ಶ್ರೀ ಕುಲಮಹಾಸ್ತ್ರಿ ಫಿಶರೀಸ್‌ ಬೋಟಿನಲ್ಲಿ ಸೆ. 5ರಂದು ಬೆಳಗ್ಗೆ ಸುಮಾರು 4 ಗಂಟೆಗೆ ಮಲ್ಪೆ ಬಂದರಿನಿಂದ ತೆರಳಿದ್ದರು.

ಬೈಂದೂರಿನಿಂದ ಸುಮಾರು 13 ನಾಟಿಕಲ್‌ ಮೈಲು ದೂರದಲ್ಲಿ ಒಂದು ಟ್ರಾಲ್‌ ಮುಗಿಸಿ 2ನೇ ಟ್ರಾಲ್‌ ಹಾಕಿ ಬಲೆಯನ್ನು ಎಳೆದುಕೊಳ್ಳುವಾಗ ಆಕಸ್ಮಿಕವಾಗಿ ಬೋಟಿನ ಫ್ಯಾನಿಗೆ ಬಲೆ ಬಿದ್ದು ಎಂಜಿನ್‌ ಸ್ಥಗಿತಗೊಂಡಿತು. ಬೋಟನ್ನು ಚಾಲನಾ ಸ್ಥಿತಿಗೆ ತರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆ ವೇಳೆ ಸಮೀಪದಲ್ಲಿದ್ದ ಸಾಯಿ ಸಾಗರ ಬೋಟಿನವರು ಧಾವಿಸಿ ಬಂದು ಬಲೆಯನ್ನು ಬಿಡಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಳಿಕ ಬೋಟನ್ನು ಸಮೀಪದ ಭಟ್ಕಳ ತೆಂಗಿನಗುಂಡಿ ಬಂದರಿಗೆ ಹಗ್ಗದ ಸಹಾಯದಿಂದ ಎಳೆದುಕೊಂಡು ತರುತ್ತಿದ್ದಾಗ ಬಂದರು ಬಳಿಯ ಅಳಿವೆಯಲ್ಲಿ ಸಂಜೆ 6 ಗಂಟೆ ವೇಳೆಗೆ ಹಗ್ಗ ತುಂಡಾಗಿ ಬೋಟು ನಿಯಂತ್ರಣ ತಪ್ಪಿ ಕಲ್ಲಿಗೆ ಬಡಿದು ಸಂಪೂರ್ಣ ಜಖಂಗೊಂಡಿದ್ದು, ಸುಮಾರು 60 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.

Previous Post

ಕುಂದಾಪುರದ ಶಿಕ್ಷಕರ ಪ್ರಶಸ್ತಿಗೆ ತಡೆ :  ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ..!!

Next Post

ಬಿಜೆಪಿ ಸದಸ್ಯತ್ವ ವಿವಾದ : ತೆಲಿಕೆದ ಬೊಳ್ಳಿ ಖ್ಯಾತಿಯ ಕಾಪಿಕಾಡ್’ ಕಾಮಿಡಿ ಶೋಗೆ ಸೌದಿ ಅರೇಬಿಯಾದಲ್ಲಿ ‘ ಬಹಿಷ್ಕಾರದ ಬೆದರಿಕೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಜೆಪಿ ಸದಸ್ಯತ್ವ ವಿವಾದ : ತೆಲಿಕೆದ ಬೊಳ್ಳಿ ಖ್ಯಾತಿಯ ಕಾಪಿಕಾಡ್' ಕಾಮಿಡಿ ಶೋಗೆ ಸೌದಿ ಅರೇಬಿಯಾದಲ್ಲಿ ' ಬಹಿಷ್ಕಾರದ ಬೆದರಿಕೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026

Recent News

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved