Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾಳೆಯಿಂದ ಮೂರು ದಿನಗಳ ನಡೆಯಲಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ..!

Dhrishya News by Dhrishya News
10/09/2024
in ಸುದ್ದಿಗಳು
0
0
SHARES
6
VIEWS
Share on FacebookShare on Twitter

ನವದೆಹಲಿ, ಸೆಪ್ಟೆಂಬರ್ 10: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬುಧವಾರ ಬೆಳಗ್ಗೆ 10:30ಕ್ಕೆ ಸೆಮಿಕಾನ್ ಇಂಡಿಯಾ 2024 ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರ ರಾಜಧಾನಿ  ಸಮೀಪದ ಗ್ರೇಟರ್ ನೋಯ್ಡಾದಲ್ಲಿರುವ ಇಂಡಿಯಾ ಎಕ್ಸ್​ಪೋ ಮಾರ್ಟ್​ನಲ್ಲಿ ನಡೆಯಲಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶ ಮೂರು ದಿನಗಳ ಕಾಲ ನಡೆಯಲಿದೆ.

ಸೆಮಿಕಂಡಕ್ಟರ್ ಡಿಸೈನ್, ಮ್ಯಾನುಫ್ಯಾಕ್ಚರಿಂಗ್ ಮತ್ತು ಟೆಕ್ನಾಲಜಿಗೆ ಭಾರತವು ಜಾಗತಿಕ ಕೇಂದ್ರವಾಗಬೇಕು ಎನ್ನುವುದು ಪ್ರಧಾನಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಈ ಬಾರಿಯ ಸೆಮಿಕಾನ್ ಸಮಾವೇಶದಲ್ಲಿ ಇದಕ್ಕೆ ಪೂರಕವಾದ ಥೀಮ್ ಇಟ್ಟುಕೊಳ್ಳಲಾಗಿದೆ. ನಿನ್ನೆ ಪಿಎಂಒ ಕಚೇರಿಯಿಂದ ಬಿಡುಗಡೆ ಆದ ಪತ್ರಿಕಾ ಪ್ರಕಟಣೆ ಪ್ರಕಾರ ಸೆಮಿಕಾನ್ ಇಂಡಿಯಾ 2024 ಸಮಾವೇಶದ ಥೀಮ್ ‘ಸೆಮಿಕಂಡ್ಟರ್ ಭವಿಷ್ಯ ರೂಪಿಸುವುದು’.

ಸೆಪ್ಟೆಂಬರ್ 11ರಿಂದ 13ರವರೆಗೆ ಮೂರು ದಿನ ಕಾಲ ನಡೆಯಲಿರುವ ಸಮಾವೇಶದಲ್ಲಿ, ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಹಬ್ ಆಗಿ ರೂಪಿಸಲು ಅಗತ್ಯ ಇರುವ ಸೆಮಿಕಂಡ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಜಾಗತಿಕ ಸೆಮಿಕಂಡಕ್ಟರ್ ದೈತ್ಯ ಸಂಸ್ಥೆಗಳ ಮುಂದಾಳುಗಳು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆಮಿಕಂಡಕ್ಟರ್ ಕ್ಷೇತ್ರದ ದೊಡ್ಡ ಕಂಪನಿಗಳು, ಪರಿಣಿತರು, ಜಾಗತಿಕ ನಾಯಕರು ಈ ಸಮಾವೇಶದ ಮೂಲಕ ಒಂದೆಡೆ ಸೇರಲಿದ್ದಾರೆ.

ಮಾಹಿತಿ ಪ್ರಕಾರ, ಮೂರು ದಿನಗಳ ಸೆಮಿಕಾನ್ ಇಂಡಿಯಾ 2024 ಸಮಾವೇಶದಲ್ಲಿ 150 ಜನರು ವಿಚಾರ ಮಂಡನೆ ಮಾಡಲಿದ್ದಾರೆ. 250ಕ್ಕೂ ಹೆಚ್ಚು ಪ್ರದರ್ಶಕರು ಪಾಲ್ಗೊಳ್ಳಲಿದ್ದಾರೆ

 

Previous Post

ಹಿರಿಯ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ , ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ..!!

Next Post

ಉಡುಪಿ :ಸಹಪಾಠಿ ಶ್ರೀಪಾದರೊಂದಿಗೆ ಜನ್ಮದಿನವನ್ನು ಆಚರಿಸಿದ ಪುತ್ತಿಗೆಶ್ರೀ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಸಹಪಾಠಿ ಶ್ರೀಪಾದರೊಂದಿಗೆ ಜನ್ಮದಿನವನ್ನು ಆಚರಿಸಿದ ಪುತ್ತಿಗೆಶ್ರೀ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026