Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ನೀಡುವ ಸಲುವಾಗಿ  ಪಿಎಂ ಇ-ಡ್ರೈವ್ ಸಬ್ಸಿಡಿ ಸ್ಕೀಮ್  ಆರಂಭ..!!

Dhrishya News by Dhrishya News
13/09/2024
in ಸುದ್ದಿಗಳು
0
0
SHARES
44
VIEWS
Share on FacebookShare on Twitter

ನವದೆಹಲಿ, ಸೆಪ್ಟೆಂಬರ್ 13: ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ಕೊಡುವ ಸಲುವಾಗಿ ಸರ್ಕಾರ ಪಿಎಂ ಇ-ಡ್ರೈವ್ ಸಬ್ಸಿಡಿ ಸ್ಕೀಮ್ ಅನ್ನು ಆರಂಭಿಸಿದೆ. ಅದರಂತೆ ಎಲೆಕ್ಟ್ರಿಕ್ ವಾಹನಗಳಿಗೆ 50,000 ರುವರೆಗೆ ಸಬ್ಸಿಡಿ ಸಿಗಲಿದೆ. ಕೇಂದ್ರ ಬೃಹತ್ ಕೈಗಾರಿಕೆಗಳ ಸಚಿವ ಎಚ್​.ಡಿ. ಕುಮಾರಸ್ವಾಮಿ ನೀಡಿದ ಮಾಹಿತಿ ಪ್ರಕಾರ, ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ ಸಬ್ಸಿಡಿ ಸಿಗಲಿದೆ. ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳಿಗೆ 50,000 ರೂ ಸಬ್ಸಿಡಿ ಸಿಗಲಿದೆ. ಆದರೆ, ಕಾರು ಸೇರಿದಂತೆ ನಾಲ್ಕು ಚಕ್ರದ ಇವಿಗಳಿಗೆ ಸಬ್ಸಿಡಿ ಇರುವುದಿಲ್ಲ.

2025-26ರ ಹಣಕಾಸು ವರ್ಷದ ಅಂತ್ಯಕ್ಕೆ ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ವಾಹನಗಳ ಪ್ರಮಾಣ ಶೇ. 10ರಷ್ಟು ಇರಬೇಕು. ತ್ರಿಚಕ್ರ ವಾಹನ ಕ್ಷೇತ್ರದಲ್ಲಿ ಇವಿಗಳ ಸಂಖ್ಯೆ ಶೇ. 15ರಷ್ಟು ಇರಬೇಕು ಎಂಬುದು ಸರ್ಕಾರ ಗುರಿ. ಆ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಹಾಕಿದೆ. ಇದರ ಭಾಗವಾಗಿ ಇ-ಡ್ರೈವ್ ಯೋಜನೆ ಹಾಕಲಾಗಿದೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳಿಗೆ ಈ ಹಣಕಾಸು ವರ್ಷಾಂತ್ಯದವರೆಗೂ ತಲಾ 10,000 ರೂ ಮತ್ತು 50,000 ರೂ ಸಬ್ಸಿಡಿ ಸಿಗಲಿದೆ. ಅದಾದ ಬಳಿಕ, ಅಂದರೆ ಏಪ್ರಿಲ್​ನಿಂದ ಸಬ್ಸಿಡಿ ಅರ್ಧದಷ್ಟು ಕಡಿಮೆ ಆಗುತ್ತದೆ. ಅಂದರೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನಕ್ಕೆ ಸಿಗುವ ಸಬ್ಸಿಡಿ 5,000 ರೂಗೆ ಇಳಿಯಲಿದೆ. ತ್ರಿಚಕ್ರ ವಾಹನಕ್ಕೆ ಸಬ್ಸಿಡಿ 25,000 ರೂ ಆಗಲಿದೆ.

ವಾಹನ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ವಾಹನಗಳ ಪ್ರಮಾಣ ಶೇ. 10ರಷ್ಟು ಇರಬೇಕು. ತ್ರಿಚಕ್ರ ವಾಹನ ಕ್ಷೇತ್ರದಲ್ಲಿ ಇವಿಗಳ ಸಂಖ್ಯೆ ಶೇ. 15ರಷ್ಟು ಇರಬೇಕು ಎಂಬುದು ಸರ್ಕಾರ ಗುರಿ. ಆ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಹಾಕಿದೆ. ಇದರ ಭಾಗವಾಗಿ ಇ-ಡ್ರೈವ್ ಯೋಜನೆ ಹಾಕಲಾಗಿದೆ.

ಪಿಎಂ ಇ-ಡ್ರೈವ್ ಯೋಜನೆಯಲ್ಲಿ ಸಬ್ಸಿಡಿ ಸೌಲಭ್ಯ ಮಾತ್ರವಲ್ಲ, ಇವಿ ವಾಹನಗಳಿಗೆ ಬೇಕಾದ ಚಾರ್ಜಿಂಗ್ ಸೌಕರ್ಯಗಳ ಅಭಿವೃದ್ಧಿಗೆ ಉತ್ತೇಜನ ಕೊಡಲಾಗುತ್ತದೆ. ಹಿಂದಿನ ಫೇಮ್ ಸ್ಕೀಮ್​ಗಳಲ್ಲಿದ್ದ ನ್ಯೂನತೆಗಳನ್ನು ಈ ಯೋಜನೆ ಮೂಲಕ ಸರಿಪಡಿಸಲಾಗಿದೆ. ದೇಶೀಯವಾಗಿ ತಯಾರಾದ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಕೊಡಲಾಗುತ್ತದೆ. ಆದರೆ ಈ ಸೌಲಭ್ಯವನ್ನು ಕೆಲ ಕಾರ್ ಕಂಪನಿಗಳು ದುರ್ಬಳಕೆ ಮಾಡಿಕೊಂಡಿದ್ದಿದೆ. ವಿದೇಶಗಳಿಂದ ಆಮದು ಮಾಡಿಕೊಳ್ಳಲಾದ ಇವಿಗಳಿಗೂ ಸಬ್ಸಿಡಿ ಕ್ಲೇಮ್ ಮಾಡಲಾಗುತ್ತಿತ್ತು. ಈ ರೀತಿ ಪೋಲಾದ ಹಣವನ್ನು ಮರಳಿ ಪಡೆಯಲು ಸರ್ಕಾರ ಕ್ರಮ ಕೈಗೊಂಡಿದೆ.

 

 

Previous Post

ಮಲ್ಪೆ :ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭ ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ಆಸ್ಪತ್ರೆಗೆ ಧಾಖಲಾಗಿದ್ದ ವ್ಯಕ್ತಿ ಸಾವು..!!

Next Post

ಮಂಗಳೂರಿನಲ್ಲಿ ಹಳೇ ಮನೆ ಕೆಡವುವ ವೇಳೆ ಗೋಡೆ ಕುಸಿದು ಇಬ್ಬರು ಸಾವು –  ಗುತ್ತಿಗೆದಾರನ ವಿರುದ್ಧ ಪ್ರಕರಣ ಧಾಖಲು 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರಿನಲ್ಲಿ ಹಳೇ ಮನೆ ಕೆಡವುವ ವೇಳೆ ಗೋಡೆ ಕುಸಿದು ಇಬ್ಬರು ಸಾವು -  ಗುತ್ತಿಗೆದಾರನ ವಿರುದ್ಧ ಪ್ರಕರಣ ಧಾಖಲು 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026