Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವವರಿಗೆ ಛಾಯಾಚಿತ್ರವಿರುವ ಪ್ರಮಾಣಪತ್ರ ವಿತರಣೆ…!!

Dhrishya News by Dhrishya News
14/09/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ ಸೆಪ್ಟೆಂಬರ್ 14:ಸೆಪ್ಟಂಬರ್ 15ರಂದು ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ರಾಜ್ಯ ಸರಕಾರದಿಂದ ಪ್ರಶಂಸನಾ ಪತ್ರವನ್ನು ಪಡೆಯಬಹು ದಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವವರ ಛಾಯಾಚಿತ್ರವನ್ನು ಸಹ ಪ್ರಮಾಣಪತ್ರದಲ್ಲಿ ಮುದ್ರಿಸಲು ಅವಕಾಶ ನೀಡಲಾಗಿದೆ.

ಒಂದು ಫೋಟೋ ಫ್ರೇಮ್‌ನಲ್ಲಿ, 5 ಸದಸ್ಯರವರೆಗೆ ಅವಕಾಶವಿದ್ದು, ಕುಟುಂಬಗಳು ಒಟ್ಟಿಗೆ ನಿಲ್ಲಲು, ಚಿತ್ರವನ್ನು ತೆಗೆದು ಕೊಳ್ಳಲು, ಅದನ್ನು ಅಪ್‌ಲೋಡ್ ಮಾಡಲು ಮತ್ತು ಪ್ರಮಾಣಪತ್ರದಲ್ಲಿ ಮುದ್ರಿಸಲು ಅವಕಾಶವನ್ನು ಒದಗಿಸಲಾಗಿದೆ. 

ಜಿಲ್ಲೆಯ ಸಾರ್ವಜನಿಕರು, ಸಂಘ ಸಂಸ್ಥೆಗಳು, ಪ್ರವಾಸಿಗರು ಮಾನವ ಸರಪಳಿಯಲ್ಲಿ ಭಾಗವಹಿಸುವಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು https://www.democracydaykarnataka.in/registration-ನಲ್ಲಿ ನೊಂದಾಯಿಸಿಕೊಂಡು ಪ್ರಮಾಣಪತ್ರವನ್ನು ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

 

Previous Post

SSLC’ ಅರ್ಧವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 24 ರಿಂದ ‘ ಆರಂಭ : ವೇಳಾಪಟ್ಟಿ ಪ್ರಕಟ..!

Next Post

ತಿರುಪತಿಯಿಂದ ವಾಪಾಸ್ಸಾಗುತ್ತಿದ್ದ ಸಂದರ್ಭ ಚಿತ್ತೂರು ಬಳಿ ಬೀಕರ ಅಪಘಾತ : ಕರ್ನಾಟಕದ ಮೂವರು ಮೃತ್ಯು..! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತಿರುಪತಿಯಿಂದ ವಾಪಾಸ್ಸಾಗುತ್ತಿದ್ದ ಸಂದರ್ಭ ಚಿತ್ತೂರು ಬಳಿ ಬೀಕರ ಅಪಘಾತ : ಕರ್ನಾಟಕದ ಮೂವರು ಮೃತ್ಯು..! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

31/01/2026
ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

31/01/2026
ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

31/01/2026
ಉಡುಪಿ :ಸೌದಾಮಿನಿ ರಾವ್ ಅವರ ಭರತನಾಟ್ಯಂ ಮಾರ್ಗಂ ಪ್ರದರ್ಶನ..!!

ಉಡುಪಿ :ಸೌದಾಮಿನಿ ರಾವ್ ಅವರ ಭರತನಾಟ್ಯಂ ಮಾರ್ಗಂ ಪ್ರದರ್ಶನ..!!

31/01/2026

Recent News

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

31/01/2026
ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

31/01/2026
ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

31/01/2026
ಉಡುಪಿ :ಸೌದಾಮಿನಿ ರಾವ್ ಅವರ ಭರತನಾಟ್ಯಂ ಮಾರ್ಗಂ ಪ್ರದರ್ಶನ..!!

ಉಡುಪಿ :ಸೌದಾಮಿನಿ ರಾವ್ ಅವರ ಭರತನಾಟ್ಯಂ ಮಾರ್ಗಂ ಪ್ರದರ್ಶನ..!!

31/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved