Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಊರಿಗೆ ತೆರಳಲು ರಸ್ತೆಯೇ ಇಲ್ಲದೇ ವ್ಯಕ್ತಿಯ ಶವವನ್ನು ಕಟ್ಟಿಗೆಯಲ್ಲಿ ಕಟ್ಟಿ ಹೊತ್ತೊಯ್ದು ಅಂತಿಮ ಸಂಸ್ಕಾರ ನಡೆಸಿದ ಜನ..!!

Dhrishya News by Dhrishya News
23/09/2024
in ಸುದ್ದಿಗಳು
0
0
SHARES
42
VIEWS
Share on FacebookShare on Twitter

ಕಾರವಾರ :ಸೆಪ್ಟೆಂಬರ್ 23:ಊರಿಗೆ ತೆರಳಲು ರಸ್ತೆಯೇ ಇಲ್ಲದೇ ತಮ್ಮ ವಾರ್ಡಿನ ವ್ಯಕ್ತಿಯ ಶವವನ್ನು ಕಟ್ಟಿಗೆ ಯಲ್ಲಿ ಕಟ್ಟಿ ಅಮಾನುಷವಾಗಿ ಹೊತ್ತೊಯ್ದು ಅಂತಿಮ ಸಂಸ್ಕಾರ ಮಾಡಿದ ಘಟನೆ ಕಾರವಾರ ನಗರಸಭಾ ವ್ಯಾಪ್ತಿಯ .31 ನೇ ವಾರ್ಡಿನ ಗುಡ್ಡಳ್ಳಿಯಲ್ಲಿ ನಡೆದಿದೆ.

ಗುಡ್ಡಳ್ಳಿಯ ರಾಮಾ ಮುನ್ನಗೌಡ ಅನಾರೋಗ್ಯದ ಕಾರಣ ನಿನ್ನೆ ರಾತ್ರಿ ಕಾರವಾರ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಹೃದಯಾಘಾತವಾಗಿ ಅಸುನೀಗಿದ್ದು,ಶವವನ್ನು 31ನೇ ವಾರ್ಡಿನ ಗುಡ್ಡಳ್ಳಿಗೆ ಕೊಂಡೊಯ್ಯಲು ರಸ್ತೆ ಸರಿಯಿಲ್ಲದ ಕಾರಣ ಒಂದು ಕಟ್ಟಿಗೆ ತುಂಡನ್ನು ತಂದು ಶವವನ್ನು ಹಗ್ಗದಲ್ಲಿ ಬಿಗಿದು ಮನೆಗೆ ಕೊಂಡೊಯ್ದು ಶವಸಂಸ್ಕಾರ ಮಾಡಿದ್ದಾರೆ.

ಇದು ನಗರಸಭಾ ವ್ಯಾಪ್ತಿಗೆ ಬಂದರೂ 250ಕ್ಕೂ ಹೆಚ್ಚು ಮತದಾರರಿದ್ದರೂ ಗುಡ್ಡ ಪ್ರದೇಶದಲ್ಲಿ ಇರುವ ಕಾರಣ ಇತ್ತೀಚೆಗೆ ವಿದ್ಯುತ್ ಸಂಪರ್ಕ ನೀಡಿದ್ದನ್ನು ಹೊರತು ಪಡಿಸಿದರೇ ಈವರೆಗೂ ವಾರ್ಡಗಳಿಗೆ ಸಿಗುವ ಯಾವುದೇ ಸೌಕರ್ಯಗಳು ಸಿಗದೇ ವಂಚಿತವಾಗಿದೆ.

ಕಾರವಾರ ನಗರಸಭೆಯ 31 ನೇ ವಾರ್ಡ ನ ಗುಡ್ಡಳ್ಳಿಯ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎರಡು ಕಿಲೋಮೀಟರ್ ಡಾಂಬರೀಕರಣ ಮಾಡಲು ಹಿಂದಿನ ಶಾಸಕಿ ರೂಪಾಲಿ ನಾಯ್ಕ ಅವಧಿಯಲ್ಲಿ ಬಿಡುಗಡೆಯಾಗಿತ್ತು. ಆದರೇ ನಂತರ ಹಣ ಬಿಡುಗಡೆಯಾದರೂ ರಸ್ತೆ ಮಾತ್ರ ಆಗಲಿಲ್ಲ.

ಇನ್ನು ಈ ಕ್ಷೇತ್ರವನ್ನು ಕಾರವಾರದ ಶಾಸಕ ಸತೀಶ್ ಸೈಲ್ ಪ್ರತಿನಿಧಿಸಿದರೇ ಕಾರವಾರ ನಗರಸಭೆ ಬಿಜೆಪಿ ತೆಕ್ಕೆಯಲ್ಲಿದೆ. ಹೀಗಿರುವಾಗ ನಗರಸಭೆ ಆಡಳಿತ ಹಾಲಿ ಶಾಸಕರು ಮುತುವರ್ಜಿ ವಹಿಸಿಸಿದ್ದರೇ ನಾಲ್ಕು ಕಿಲೋಮೀಟರ್ ರಸ್ತೆ ಯಾಗುತಿತ್ತು.

ಕೇರಳ ಮೂಲದ ಅರ್ಜುನ್ ಶವ ಶೋಧಕ್ಕಾಗಿ ಕೋಟಿ ಕೋಟಿ ವಹಿಸಲಾಗುತ್ತಿದೆ. ಹೀಗಿರುವಾಗ ಹತ್ತರಿಂದ ಹದಿನೈದು ಲಕ್ಷದಲ್ಲಿ ಇಲ್ಲಿ ಡಾಂಬರೀಕರಣ ಮಾಡಬಹುದು. ಆದರೇ ರಾಜಕೀಯ ಹಿತಾಸಕ್ತಿಗಳ ನಿರ್ಲಕ್ಷ ಈ ವಾರ್ಡ ಗೆ ಮೂಲಭೂತ ಸೌಕರ್ಯಗಳು ಸಿಗದಂತಾಗಿದೆ.

ಮಳೆಗಾಲದಲ್ಲಿ ಗುಡ್ಡ ಭಾಗದಿಂದ ಹರಿದುಬರುವ ನೀರಿನಿಂದಾಗಿ ಈ ಭಾಗದ ಜನರಿಗೆ ನಗರಭಾಗಕ್ಕೆ ಬರದಾಗದಷ್ಟು ತೊಂದರೆಯಾಗುತ್ತದೆ.

ಇಲ್ಲಿನ ಜನರಿಗೆ ಆರೋಗ್ಯ (Health) ಹದಗೆಟ್ಟರೇ ಜೋಳಿಗೆಯಲ್ಲಿ ತರಬೇಕಿದೆ. ನಗರಸಭೆ ವ್ಯಾಪ್ತಿಯಲ್ಲಿ ಇದ್ದರೂ ಈ ಜನ ಮಾತ್ರ ಯಾವ ಸೌಲಭ್ಯ ಸಿಗದೇ ವಂಚಿತರಾಗಿರುವುದು ದುರಂತ.

Previous Post

ಪ್ರತಿಯೊಬ್ಬರು ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಿ: ಡಾ.ಕೆ.ವಿದ್ಯಾಕುಮಾರಿ.!!

Next Post

ಕಾರ್ಕಳ : ಸ್ವರ್ಣ ಗ್ರಾಮೀಣ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಸ್ವರ್ಣ ಗ್ರಾಮೀಣ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026

Recent News

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved