Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ :ಅರಾಟೆ ಸೇತುವೆ ಬಳಿ ನಿಂತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಡಿಕ್ಕಿ:ಅಪಘಾತದಲ್ಲಿ ಭಟ್ಕಳದ ವ್ಯಕ್ತಿ ಸಾವು..!!

Dhrishya News by Dhrishya News
24/09/2024
in ಸುದ್ದಿಗಳು
0
0
SHARES
47
VIEWS
Share on FacebookShare on Twitter

ಕುಂದಾಪುರ: ನಿಂತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರ ತಾಲೂಕಿನ ಅರಾಟೆ ಸೇತುವೆ ಬಳಿ ಸೆ. 23 ರಂದು ಸೋಮವಾರ ರಾತ್ರಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಭಟ್ಕಳ ಮೂಸ ನಗರದ ನಿವಾಸಿ ದಿವಂಗತ ಅಬೂಬಕರ್ ಸಿದ್ದೀಕ್ವಾ ಅವರ ಪುತ್ರ ಮೊಹಮ್ಮದ್ ನಾಸಿರ್ ಸಿದ್ದೀಕ್ವಾ ಎಂದು ಗುರುತಿಸಲಾಗಿದೆ.

ಇವರು ಕುಟುಂಬದವರೊಂದಿಗೆ ಮಂಗಳೂರಿನಿಂದ ಭಟ್ಕಳದ ಮನೆಗೆ ಮರಳುತ್ತಿದ್ದ ವೇಳೆ ರಾತ್ರಿ 8:45 ರ ಸುಮಾರಿಗೆ ಅರಾಟೆ ಸೇತುವೆ ಬಳಿ ಬರುತ್ತಿದಾಗ ವಾಹನದಿಂದ ಅಸ್ವಾಭಾವಿಕ ಶಬ್ಧ ಕೇಳಿ ಬಂದ ನಂತರ ನಾಸಿರ್ ಕಾರನ್ನು ನಿಲ್ಲಿಸಿದ್ದರು ಎನ್ನಲಾಗಿದೆ. ರಸ್ತೆ ಬದಿ ವಾಹನ ನಿಲ್ಲಿಸಿ ಸಮಸ್ಯೆ ಪರಿಶೀಲಿಸಲು ಮುಂದಾದರು. ಮತ್ತೆ ಅವರು ಕಾರನ್ನು ಹತ್ತಲು ಮುಂದಾದಾಗ, ಅದೇ ಮಾರ್ಗದಲ್ಲಿ ಕುಂದಾಪುರದಿಂದ ಗಂಗೊಳ್ಳಿಗೆ ತೆರಳುತ್ತಿದ್ದ ಖಾಸಗಿ ಬಸ್ ಕಾರಿನ ಡೊರಿಗೆ ಡಿಕ್ಕಿ ಹೊಡೆದಿದ್ದು, ಅಲ್ಲೇ ಇದ್ದ ನಾಸಿರ್‌ಗೆ ತೀವ್ರ ಸ್ವರೂಪದ ಗಾಯಗಳಾಗಿವೆ.

ತಕ್ಷಣ ನಾಸಿರ್ ಅವರನ್ನು ಇಬ್ರಾಹಿಂ ಗಂಗೊಳ್ಳಿ ಅವರು ಆಂಬ್ಯುಲೆನ್ಸ್ ನಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಿರುತ್ತಾರೆ. ಆದರೆ, ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ನಾಸಿರ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಇಂದಿನಿಂದ `SSLC’ ಅರ್ಧವಾರ್ಷಿಕ ಪರೀಕ್ಷೆ ಆರಂಭ..!!

Next Post

ಉಡುಪಿಯ ಕಬ್ಯಾಡಿ ದೇವರತ್ನ ಶಿಲ್ಪ ಶಾಲೆಯ ಶಿಲ್ಪಿ ಗುರುರಾಜ ಆಚಾರ್ಯ ಮತ್ತು ತಂಡದಿಂದ ಬೆಂಗಳೂರಿನ ಹೊಸಕೆರೆಹಳ್ಳಿ ರಾಯರ ಮಠಕ್ಕೆ ಸುಮಾರು 80 ಕೆಜಿ ಬೆಳ್ಳಿಯ ಪುಷ್ಪರಥ ನಿರ್ಮಾಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯ ಕಬ್ಯಾಡಿ ದೇವರತ್ನ ಶಿಲ್ಪ ಶಾಲೆಯ ಶಿಲ್ಪಿ ಗುರುರಾಜ ಆಚಾರ್ಯ ಮತ್ತು ತಂಡದಿಂದ ಬೆಂಗಳೂರಿನ ಹೊಸಕೆರೆಹಳ್ಳಿ ರಾಯರ ಮಠಕ್ಕೆ ಸುಮಾರು 80 ಕೆಜಿ ಬೆಳ್ಳಿಯ ಪುಷ್ಪರಥ ನಿರ್ಮಾಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ: ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ: ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

29/03/2026
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026

Recent News

ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ: ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ: ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

29/03/2026
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved