Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಜಿಲ್ಲೆಯಲ್ಲಿ ಸೆ.29ರಂದು ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ:ಅಭ್ಯರ್ಥಿಗಳು ಪಾಲಿಸಬೇಕಾದ ನಿಯಮಗಳೇನು..???

Dhrishya News by Dhrishya News
27/09/2024
in ಸುದ್ದಿಗಳು
0
0
SHARES
29
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 27: ಜಿಲ್ಲೆಯಲ್ಲಿ ಸೆ.29ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನಡೆಯಲಿರುವ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೆ ಪಾರದರ್ಶಕ, ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಗುರುವಾರ ಪರೀಕ್ಷೆಯ ಪೂರ್ವ ಸಿದ್ಧತೆ ಸಂಬಂಧಿಸಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾದ್ಯಂತ 17 ಕೇಂದ್ರಗಳಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30 ರ ವರೆಗೆ ಪರೀಕ್ಷೆ ನಡೆಯಲಿದೆ. ಪರೀûಾರ್ಥಿಗಳು ಕೇಂದ್ರದಲ್ಲಿ ತಪಾಸಣೆ ನಡೆಸುವ ಸಿಬಂದಿಯೊಂದಿಗೆ ಮತ್ತು ಪರೀಕ್ಷಾ ಕೊಠಡಿಯ ವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೆ ಒಳಗಾಗುವುದು ಕಡ್ಡಾಯ ಎಂದರು.

ಮೊಬೈಲ್‌, ಟ್ಯಾಬ್ಲೆಟ್‌, ಪೆನ್‌ಡ್ರೈವ್‌, ಬ್ಲೂಟೂತ್‌ ಡಿವೈಸ್‌, ಸ್ಮಾರ್ಟವಾಚ್‌, ಕ್ಯಾಲ್ಕುಲೇಟರ್‌ ಮತ್ತು ಇತರ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್‌ ಟೇಬಲ್ಸ್‌ ಇನ್ನಿತರ ಯಾವುದೇ ರೀತಿಯ ಉಪಕರಣಗಳನ್ನು ಕೊಂಡೊಯ್ಯು ವಂತಿಲ್ಲ. ಹೀಯರಿಂಗ್‌ ಏಡ್‌ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಗಾಗಬೇಕು ಎಂದು ಹೇಳಿದರು.

ಅಭ್ಯರ್ಥಿಗಳು ಶೂ, ಸಾಕ್ಸ್‌ಗಳನ್ನು ಧರಿಸುವಂತಿಲ್ಲ. ತುಂಬು ತೋಳಿನ ಶರ್ಟ್‌, ಕುರ್ತಾ ಪೈಜಾಮ್‌, ಜೀನ್ಸ್‌ ಪ್ಯಾಂಟ್‌, ಯಾವುದೇ ಆಭರಣ, ಮೆಟಲ್‌ ಮತ್ತು ನಾನ್‌ ಮೆಟಲ್‌ (ಮಂಗಳ ಸೂತ್ರ ಹಾಗೂ ಕಾಲುಂಗುರ ಹೊರತುಪಡಿಸಿ) ಪುಲ್ಲೋವರ್ಸ್‌, ಜಾಕೆಟ್‌ ಮತ್ತು ಸ್ವೆಟರ್ಸ್‌, ಮಾಸ್ಕ್, ಟೋಪಿ ಧರಿಸುವಂತಿಲ್ಲ.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್‌, ಬಿಇಒ ಡಾ| ಯಲ್ಲಮ್ಮ, ತಹಶೀಲ್ದಾರ್‌ಗಳು, ಕಾಲೇಜುಗಳ ಪ್ರಾಂಶುಪಾಲರು, ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಕಾರ್ಕಳ :ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಸೆ.29ರಂದು ಹೃದಯಕ್ಕಾಗಿ ನಡಿಗೆ ಕಾರ್ಯಕ್ರಮ..!!

Next Post

ಶಿರ್ವದಲ್ಲಿ ಬಾಲಕನಿಗೆ ಟೆಂಪೋ ಢಿಕ್ಕಿ; ಗಂಭೀರ ಗಾಯ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಿರ್ವದಲ್ಲಿ ಬಾಲಕನಿಗೆ ಟೆಂಪೋ ಢಿಕ್ಕಿ; ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026