Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸಾಂಪ್ರದಾಯಿಕ ನಾಡ ದೋಣಿ ಮೀನುಗಾರಿಂದ ಬುಲ್‌ಟ್ರಾಲ್‌ ಮೀನುಗಾರಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮನವಿ..!!

Dhrishya News by Dhrishya News
28/09/2024
in ಮುಖಪುಟ
0
0
SHARES
19
VIEWS
Share on FacebookShare on Twitter

ಕುಂದಾಪುರ:ಸೆಪ್ಟೆಂಬರ್ 28:ಯಾಂತ್ರೀಕೃತ ಬೋಟ್‌ಗಳು ಸಮುದ್ರ ತೀರ ಪ್ರದೇಶದಲ್ಲಿ ಬುಲ್‌ಟ್ರಾಲ್‌ ಮೀನುಗಾರಿಕೆ ಮಾಡುತ್ತಿದ್ದು, ಇವುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮೀನುಗಾರಿಕೆ ಸಚಿವ ಎಸ್‌. ಮಂಕಾಳ ವೈದ್ಯ ಅವರಿಗೆ ರಾಜ್ಯ ಸಾಂಪ್ರದಾಯಿಕ ಮೀನುಗಾರರ ಒಕ್ಕೂಟ ಉಪ್ಪುಂದ ವತಿಯಿಂದ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.

ಬಳಿಕ ಸಚಿವರ ನಿವಾಸದಲ್ಲಿಯೇ ಮೀನುಗಾರರೊಂದಿಗೆ ಸಭೆ ನಡೆಸಿದ್ದು, ಬುಲ್‌ಟ್ರಾಲ್‌ ಮೀನುಗಾರಿಕೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಕರಾವಳಿ ಕಾವಲು ಪಡೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿದ್ದೇನೆ. ಇನ್ನು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯಾಂತ್ರೀಕೃತ ಬೋಟುಗಳ ಮೀನುಗಾರರೊಂದಿಗೂ ಪ್ರತ್ಯೇಕ ಸಭೆ ಕರೆದು, ಮನವರಿಕೆ ಮಾಡಲಾಗುವುದು. ಈ ಬಗ್ಗೆ ಮೀನುಗಾರರ ನಡುವಿನ ಗೊಂದಲ ಸರಿಪಡಿಸಲು ಪ್ರಯತ್ನಿಸಲಾಗುವುದು. ಮೀನಿನ ಸಂತಾನೋತ್ಪತ್ತಿ ಹೆಚ್ಚಿಸುವ, ಸಂತತಿ ಉಳಿಸುವ ಕಾರ್ಯ ನಮ್ಮಿಂದ ಆಗಬೇಕಾಗಿದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು.

ಮೀನು ಮರಿ ಸಂತತಿ ನಾಶವಾಗುವಂತಹ ಅವೈಜ್ಞಾನಿಕ ಬುಲ್‌ ಟ್ರಾಲ್‌ ಮೀನುಗಾರಿಕೆ ಮತ್ತು ಬೆಳಕು ಮೀನುಗಾರಿಕೆ (ಲೈಟ್‌ ಫಿಶಿಂಗ್‌) ನಿಷೇಧವಿದ್ದು, ಇದರ ಕಟ್ಟುನಿಟ್ಟಿನ ಜಾರಿಗೆ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರರು ಇದೇ ವೇಳೆ ಸಚಿವರಿಗೆ ಆಗ್ರಹಿಸಿದರು.

ರಾಜ್ಯ ಸಾಂಪ್ರದಾಯಿಕ ಮೀನುಗಾರರ ಒಕ್ಕೂಟದ ಅಧ್ಯಕ್ಷ ನಾಗೇಶ ಖಾರ್ವಿ, ಪ್ರಧಾನ ಕಾರ್ಯದರ್ಶಿ ಯಶವಂತ ಗಂಗೊಳ್ಳಿ, ಗೌರವ ಸಲಹೆಗಾರರಾದ ಎಸ್‌. ಮದನ್‌ ಕುಮಾರ್‌ ಉಪ್ಪುಂದ, ನವೀನ್‌ಚಂದ್ರ ಉಪ್ಪುಂದ, ಚಂದ್ರಶೇಖರ ಶ್ರೀಯಾನ್‌ ಮಂಗಳೂರು, ಸುಧೀರ್‌ ಶ್ರೀಯಾನ್‌ ಮಂಗಳೂರು, ಮಂಜುನಾಥ ಜಿ. ಖಾರ್ವಿ ಉಪ್ಪುಂದ, ಕೃಷ್ಣ ಮುಡೇìಶ್ವರ, ಸದಸ್ಯರಾದ ವೆಂಕಟರಮಣ ಖಾರ್ವಿ ಉಪ್ಪುಂದ, ಸುರೇಶ ಖಾರ್ವಿ ಮರವಂತೆ, ಚಂದ್ರ ಡಿ. ಖಾರ್ವಿ ಕೊಡೇರಿ, ನಾಗರಾಜ ಹರಿಕಾಂತ ಕುಮಟ, ತಿಮ್ಮಪ್ಪ ಖಾರ್ವಿ ಉಪ್ಪುಂದ, ವಾಸುದೇವ ಖಾರ್ವಿ ಮರವಂತೆ, ಮಹೇಶ ಖಾರ್ವಿ ನಾವುಂದ, ಪ್ರವೀಣ ಹರಿಕಾಂತ ಕುಮಟ ಮೊದಲಾದವರು ಉಪಸ್ಥಿತರಿದ್ದರು.

Previous Post

ಅಭ್ಯುದಯ ಕ್ರೆಡಿಟ್ ಕೊ. ಓಪರೇಟಿವ್ ಸೊಸೈಟಿ ಲಿಮಿಟೆಡ್, ಕಾರ್ಕಳ ಇದರ ವಾರ್ಷಿಕ ಮಹಾ ಸಭೆ..!!

Next Post

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ FIR ದಾಖಲು :ಸೋಮವಾರದಿಂದ ತನಿಖೆ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ FIR ದಾಖಲು :ಸೋಮವಾರದಿಂದ ತನಿಖೆ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026