Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ, ಉಡುಪಿ ‘ಶ್ರೀಕೃಷ್ಣಮಠದಲ್ಲಿ ನವರಾತ್ರಿ ಆಚರಣೆ’..!!

Dhrishya News by Dhrishya News
28/09/2024
in ಮುಖಪುಟ
0
0
SHARES
11
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 29 :ಶ್ರೀಕೃಷ್ಣಮುಖ್ಯಪ್ರಾಣರ ಸನ್ನಿಧಾನದಲ್ಲಿ ಶರನ್ನವರಾತ್ರಿಯನ್ನು ಅಕ್ಟೋಬರ್ 2 ರಿಂದ 13ರ ವರೆಗೆ ಆಚರಿಸಲಾಗುತ್ತಿದ್ದು, ಈ ಪರ್ವಕಾಲದಲ್ಲಿ ಶ್ರೀಕೃಷ್ಣನಿಗೆ ನವವಿಧ ಸ್ತ್ರೀ ಅಲಂಕಾರಗಳು ಸಮರ್ಪಿತವಾಗಲಿದೆ.

ಅಕ್ಟೋಬರ್ 05ರಂದು ಸಂಜೆ ರಾಜಾಂಗಣದಲ್ಲಿ ಸಂಜೆ 5ರಿಂದ ಸಾಮೂಹಿಕ ಅಷ್ಟಾದಶ ದುರ್ಗಾ ದೀಪನಮಸ್ಕಾರ ಅಕ್ಟೋಬರ್ 11ರಂದು ಚಂಡಿಕಾಯಾಗ ಪೂರ್ಣಾಹುತಿಯು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಪ್ರತಿನಿತ್ಯ ರಾಜಾಂಗಣದಲ್ಲಿ ಹಾಗೂ ಮಧ್ವಮಂಟಪದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿವೆ.

ಅಕ್ಟೋಬರ್ 2ರಿಂದ 13ರ ವರೆಗೆ ವಿದ್ವಾನ್ ಸತ್ಯಮೂರ್ತಿ ಆಚಾರ್ಯ ಹುಬ್ಬಳ್ಳಿ ಇವರಿಂದ ‘ಶ್ರೀನಿವಾಸಕಲ್ಯಾಣ ನೀಡಿದ ಗೀತಾಚಿಂತನೆ’ ಎಂಬ ವಿಚಾರದ ಕುರಿತಾಗಿ ಸಂಜೆ 6ಕ್ಕೆ ಉಪನ್ಯಾಸ ನಡೆಯಲಿದೆ. ಅಕ್ಟೋಬರ್ 13ರಂದು ವಿಜಯದಶಮಿಯ ಪರ್ವಕಾಲದಲ್ಲಿ ಮಧ್ವಜಯಂತಿ ಆಚರಣೆಯು ನಡೆಯಲಿದ್ದು, ಅನಂತೇಶ್ವರ ದೇವಳದ ಆಚಾರ್ಯ ಮಧ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಪಾರಾಯಣಗಳು ನಡೆಯಲಿವೆ. ಶ್ರೀಕೃಷ್ಣಮಠದಲ್ಲಿ ಸಂಪ್ರದಾಯದಂತೆ ಕದಿರುಕಟ್ಟುವ ಕಾರ್ಯಕ್ರಮವಿದೆ.

ಸಂಜೆ ಮಧ್ವಾಚಾರ್ಯರ ಗ್ರಂಥಗಳ ಭಾವಚಿತ್ರದ ಮೆರವಣಿಗೆ ಹಾಗೂ ಶ್ರೀಕೃಷ್ಣಮಠದಿಂದ ಶಮೀಪೂಜೆಯ ಪ್ರಯುಕ್ತ ಕಡಿಯಾಳಿ ಮಹಿಷಮರ್ದಿನಿಯ ಸನ್ನಿಧಾನಕ್ಕೆ ವಿಜಯೋತ್ಸವ ನಡೆಯಲಿದ್ದು ಎಲ್ಲ ಭಕ್ತರೂ ನವರಾತ್ರಿಯ ಸಂದರ್ಭದ ಈ ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಭಗವಂತನ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.

Previous Post

ಉಡುಪಿ : ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ..!!

Next Post

ವೈಭವದ ವಿರಾಟ್ ವಿಶ್ವಕರ್ಮ ಮಹೋತ್ಸವ : ಸಾಧಕರಿಗೆ ವಿಶ್ವಕರ್ಮ ಶ್ರೀ, ವಿಶ್ವಕರ್ಮ ಸೇವಾ ರತ್ನ ಸೇರಿ ವಿವಿಧ ಪ್ರಶಸ್ತಿಗಳನ್ನು ಪ್ರದಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವೈಭವದ ವಿರಾಟ್ ವಿಶ್ವಕರ್ಮ ಮಹೋತ್ಸವ : ಸಾಧಕರಿಗೆ ವಿಶ್ವಕರ್ಮ ಶ್ರೀ, ವಿಶ್ವಕರ್ಮ ಸೇವಾ ರತ್ನ ಸೇರಿ ವಿವಿಧ ಪ್ರಶಸ್ತಿಗಳನ್ನು ಪ್ರದಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026