Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ವಿಶ್ವ ಹೃದಯ ದಿನಾಚರಣೆ ಅಂಗವಾಗಿ “ಹೃದಯಕ್ಕಾಗಿ ನಡಿಗೆ” ಕಾರ್ಯಕ್ರಮ..!!

Dhrishya News by Dhrishya News
30/09/2024
in ಸುದ್ದಿಗಳು
0
ಕಾರ್ಕಳ :ವಿಶ್ವ ಹೃದಯ ದಿನಾಚರಣೆ ಅಂಗವಾಗಿ “ಹೃದಯಕ್ಕಾಗಿ ನಡಿಗೆ” ಕಾರ್ಯಕ್ರಮ..!!
0
SHARES
8
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 30:ವಿಶ್ವ ಹೃದಯ ದಿನಾಚರಣೆ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ ವತಿಯಿಂದ ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಸಹಯೋಗದಲ್ಲಿ ವಿಶ್ವ ದಿನಾಚರಣೆಯ ಅಂಗವಾಗಿ “ಹೃದಯಕ್ಕಾಗಿ ನಡಿಗೆ” ಕಾರ್ಯಕ್ರಮವನ್ನು ದಿನಾಂಕ 29.09.24 ಭಾನುವಾರ ಅಯೋಜಿಸಲಾಯ್ತು.

ಕಾರ್ಕಳದ ಖ್ಯಾತ ಲೆಕ್ಕಪರಿಶೋಧಕರು, ದಾನಿಗಳು ಆಗಿರುವ ಕೆ ಕಮಲಾಕ್ಷ ಕಾಮತ್ ಇವರು ಕಾರ್ಕಳ ಅನಂತಶಯನದ ವ್ರತ್ತದ ಹತ್ತಿರ “ಹೃದಯಕ್ಕಾಗಿ ನಡಿಗೆ” ಕಾರ್ಯಕ್ರಮಕ್ಕೆ ಚಾಲನೆಯನ್ನ ನೀಡಿದರು. ನಡಿಗೆಯು ಕಾರ್ಕಳ ಮುಖ್ಯ ರಸ್ತೆಯಲ್ಲಿ ಸಾಗಿ ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ ಹತ್ತಿರ ಸಂಪನ್ನಗೊಂಡಿತು.

ಕಾರ್ಕಳ ಪರಿಸರದ ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆಯಿಂದ ನೌಕರ ಭಾಂದವರು, ವಿವಿಧ ಸಂಘ ಸಂಸ್ಥೆಗಳು ಜಾತಾದಲ್ಲಿ ಭಾಗವಹಿಸಿದ್ದವು. ಕಾಲೇಜು ವಿದ್ಯಾರ್ಥಿಗಳಿಗೆ ಕಿರು ಪ್ರಹಸನದ ಸ್ಪರ್ಧೆ ಏರ್ಪಾಡಿಸಲಾಗಿತ್ತು.

ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಮ್ಮ ಜಿಲ್ಲೆಯ ಖ್ಯಾತ ಹೃದ್ರೋಗ ತಜ್ನ ಡಾ.ಪದ್ಮನಾಭ ಕಾಮತ್, ಕೆಎಂಸಿ, ಮಂಗಳೂರು ಇವರು ಭಾಗವಹಿಸಿ ದೀಪ ಬೆಳಗಿಸಿ ಮಾತಾಡಿದರು.

ಕಾರ್ಕಳದ ತಹಶೀಲ್ದಾರರು ಆಗಿರುವ ಪ್ರತಿಭಾ ಅವರು ಅತಿಥಿಗಳಾಗಿ ಭಾಗವಹಿಸಿ ತಮ್ಮ ಮಾತಿನಲ್ಲಿ “ಜೀವನದಲ್ಲಿ ನಗು ಮತ್ತು ಪೌಷ್ಟಿಕ ಆಹಾರ ಪದ್ದತಿ ಸರ್ವತೋಮುಖ ಆರೋಗ್ಯಕ್ಕೆ ಪೂರಕ” ಎಂದು ನುಡಿದರು. ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ ಭರತೇಶ್ ಆದಿರಾಜ್ ಪ್ರಸ್ಥಾವಿಕವಾಗಿ ಮಾತಾಡಿದರು, ಇತರ ಅತಿಥಿಗಳಾಗಿ ತಾಲೂಕು ಆರೋಗ್ಯಾಧಿಕಾರಿ ಡಾ ಸಂದೀಪ್ ಕುಡ್ವ, ಡಾ ದಿತೇಶ್, ಹ್ರದ್ರೋಗ ತಜ್ಞ ಕೆಎಂಸಿ ಮಂಗಳೂರು, ಡಾ ಸಂಜಯ್, ಪ್ರಭಾರ ಮುಖ್ಯ ವೈದ್ಯಾಧಿಕಾರಿ ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು, ಅಧ್ಯಕ್ಷೆ ಅಕ್ಷಿತಾ ಶೆಟ್ಟಿಗಾರ್ ಭಗವಹಿಸಿದ್ದರು. ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷ ಉಪೇಂದ್ರ ವಾಗ್ಲೆ ಸ್ವಾಗತಿಸಿದರು,

ಕಾರ್ಯದರ್ಶಿ ಪ್ರಶಾಂತ್ ಜೈನ್ ವಂದಿಸಿದರು. ರಾಜೇಶ್ ಕುಂಟಾಡಿ ಮತ್ತು ಅನುಷಾ ಪ್ರಭು ಕಾರ್ಯಕ್ರಮದ ನಿರುಪಣೆಯನ್ನು ಮಾಡಿದರು.

Previous Post

ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ ಅರ್ಜಿ ಆಹ್ವಾನ….!!

Next Post

ಮಾಹೆಯ ಡಿಪಾರ್ಟ್ ಮೆಂಟ್‌ ಆಫ್‌ ಸ್ಟೂಡೆಂಟ್‌ ಆಫೇರ್ಸ್‌ ವತಿಯಿಂದ ಜೆಂಡರ್ ಚಾಂಪಿಯನ್ ಜಾಗೃತಿ ಕಾರ್ಯಾಗಾರ 3.0..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಹೆಯ ಡಿಪಾರ್ಟ್ ಮೆಂಟ್‌ ಆಫ್‌ ಸ್ಟೂಡೆಂಟ್‌ ಆಫೇರ್ಸ್‌ ವತಿಯಿಂದ ಜೆಂಡರ್ ಚಾಂಪಿಯನ್ ಜಾಗೃತಿ ಕಾರ್ಯಾಗಾರ 3.0..!!

ಮಾಹೆಯ ಡಿಪಾರ್ಟ್ ಮೆಂಟ್‌ ಆಫ್‌ ಸ್ಟೂಡೆಂಟ್‌ ಆಫೇರ್ಸ್‌ ವತಿಯಿಂದ ಜೆಂಡರ್ ಚಾಂಪಿಯನ್ ಜಾಗೃತಿ ಕಾರ್ಯಾಗಾರ 3.0..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

30/07/2025
ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

30/07/2025
ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

30/07/2025
ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

30/07/2025

Recent News

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

30/07/2025
ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

30/07/2025
ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

30/07/2025
ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

30/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved