Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಅಕ್ಟೋಬರ್ 3ರಿಂದ 12ರವರೆಗೆ KSRTC ಉಡುಪಿಯಿಂದ ಸುತ್ತಮುತ್ತಲಿನ ಪ್ರದೇಶಗಳಿಗೆ “ದಸರಾ ದರ್ಶನಿ-2024”  ವಿಶೇಷ ಪ್ಯಾಕೇಜ್ ಪ್ರವಾಸ ಸೇವೆ ..!!

Dhrishya News by Dhrishya News
30/09/2024
in ಮುಖಪುಟ
0
ಅಕ್ಟೋಬರ್ 3ರಿಂದ 12ರವರೆಗೆ KSRTC ಉಡುಪಿಯಿಂದ  ಸುತ್ತಮುತ್ತಲಿನ ಪ್ರದೇಶಗಳಿಗೆ “ದಸರಾ ದರ್ಶನಿ-2024”  ವಿಶೇಷ ಪ್ಯಾಕೇಜ್ ಪ್ರವಾಸ ಸೇವೆ ..!!
0
SHARES
104
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 30:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದಿಂದ ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಿಗೆ ದಸರಾ ದರ್ಶನಿ-2024 ಎಂಬ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರವರೆಗೆ ಆಯೋಜಿಸಲಾಗುತ್ತಿದೆ.

ಪ್ಯಾಕೇಜ್‌1: ಪಂಚದುರ್ಗ ದರ್ಶನ: ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದಿಂದ ಬೆಳಗ್ಗೆ 7:30ಕ್ಕೆ ಹೊರಡುವ ನಿಗಮದ ಬಸ್, 9:00ಕ್ಕೆ ಸೌಕೂರು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನಕ್ಕೆ, 10:30ಕ್ಕೆ ಕೊಲ್ಲೂರು ಶ್ರೀಮೂಕಾಂಬಿಕ ದೇವಸ್ಥಾನಕ್ಕೆ, 11:30ಕ್ಕೆ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಅಪರಾಹ್ನ 1:30ಕ್ಕೆ ಕಮಲಶಿಲೆ ಬ್ರಾಹ್ಮಿದು ರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಅಲ್ಲಿ ಮಧ್ಯಾಹ್ನದ ಊಟದ ಬಳಿಕ 3:00ಕ್ಕೆ ಅಲ್ಲಿಂದ ಹೊರಟು ಸಂಜೆ 4:30ಕ್ಕೆ ಮಂದಾರ್ತಿ ಶ್ರೀದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ 5:15ಕ್ಕೆ ನೀಲಾವರ ಶ್ರೀಮಹಿಷ ಮರ್ದಿನಿ ದೇವಸ್ಥಾನವನ್ನು ಸಂದರ್ಶಿಸಲಾಗುವುದು.

ಅಲ್ಲಿಂದ ಸಂಜೆ 6:15ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ. 

 

ಇದು ಒಟ್ಟು 223ಕಿ.ಮೀ. ಪ್ರವಾಸವಾಗಿದ್ದು, ಇದರಿಂದ ಪ್ರಯಾಣಿಸುವ ವಯಸ್ಕರಿಗೆ ಸೀಟಿಗೆ 400ರೂ. ಹಾಗೂ ಮಕ್ಕಳಿಗೆ 350 ರೂ.ಗಳನ್ನು ನಿಗದಿ ಪಡಿಸಲಾಗಿದೆ. 

 

ಪ್ಯಾಕೇಜ್‌2 ಕ್ಷೇತ್ರ ದರ್ಶನ: ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದಿಂದ ಬೆಳಗ್ಗೆ 8:30ಕ್ಕೆ ಹೊರಡುವ ಬಸ್ 8:45ಕ್ಕೆ ಪುತ್ತೂರು ಭಗವತೀ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನಕ್ಕೆ, 9:45ಕ್ಕೆ ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ, 10:25ಕ್ಕೆ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ 10:45ಕ್ಕೆ ಮರವಂತೆ ಬೀಚ್. 

 

ಮರವಂತೆಯಿಂದ 11:45ಕ್ಕೆ ಹೊರಟು, ಅಪರಾಹ್ನ 1:00ಕ್ಕೆ ಉತ್ತರ ಕನ್ನಡದ ಮುರ್ಡೇಶ್ವರ, 2:30ಕ್ಕೆ ಅಲ್ಲಿಂದ ಹೊರಟು 3:00ಕ್ಕೆ ಇಡಗುಂಜಿಗೆ. ಅಲ್ಲಿಂದ 3:50ಕ್ಕೆ ಅಪ್ಸರಕೊಂಡ. ಅಪ್ಲರಕೊಂಡದಿಂದ ಸಂಜೆ 4:30ಕ್ಕೆ ಹೊರಟು 4:45ಕ್ಕೆ ಕಾಸರಕೋಡ್ ಇಕೋಬೀಚ್‌ಗೆ. ಅಲ್ಲಿಂದ 5:45ಕ್ಕೆ ಹೊರಟು ರಾತ್ರಿ 8:30ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ತಲುಪಲಾಗುವುದು. 

 

ಇದು ಒಟ್ಟು 281 ಕಿ.ಮೀ. ದೂರದ ಪ್ರವಾಸವಾಗಿದ್ದು, ವಯಸ್ಕರಿಗೆ ಪ್ರತಿ ಸೀಟಿಗೆ 500 ರೂ ಹಾಗೂ ಮಕ್ಕಳಿಗೆ 400 ರೂ. ನಿಗದಿ ಪಡಿಸಲಾಗಿದೆ. 

ಪ್ರವಾಸಕ್ಕೆ ಬರಲಿಚ್ಛಿಸುವವರು ಆನ್‌ಲೈನ್‌ನಲ್ಲಿ ಸೀಟು ಬುಕ್ಕಿಂಗ್‌ಗಾಗಿ -www.ksrtc.in-ಮತ್ತು ಮುಂಗಡ ಬುಕ್ಕಿಂಗ್‌ ಗಾಗಿ ಉಡುಪಿ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಮೊಬೈಲ್ ನಂ: 9663266400ನ್ನು ಸಂಪರ್ಕಿಸಬಹುದು ಎಂದು ಕ.ರಾ.ರ.ಸಾ.ನಿಗಮದ ಉಡುಪಿ ಘಟಕ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ : ಸರಕಾರಿ ವಸತಿ ಗೃಹಕ್ಕೆ ನುಗ್ಗಿ  ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಕಳ್ಳರು ..!!

Next Post

ಕುಂದಾಪುರ:ಬೈಕ್ ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿ ಪ್ರಕರಣ :ಇದೀಗ ಚಿಕಿತ್ಸೆ ಫಲಿಸದೇ ಬುಲೆಟ್ ಸವಾರ ಕೂಡ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಂದಾಪುರ:ಬೈಕ್ ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿ ಪ್ರಕರಣ :ಇದೀಗ ಚಿಕಿತ್ಸೆ ಫಲಿಸದೇ ಬುಲೆಟ್ ಸವಾರ ಕೂಡ ಮೃತ್ಯು..!!

ಕುಂದಾಪುರ:ಬೈಕ್ ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿ ಪ್ರಕರಣ :ಇದೀಗ ಚಿಕಿತ್ಸೆ ಫಲಿಸದೇ ಬುಲೆಟ್ ಸವಾರ ಕೂಡ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

07/12/2025
ಡಿ.7: ಗೀತೋತ್ಸವ ಸಮಾರೋಪಕ್ಕೆ ಪವನ್ ಕಲ್ಯಾಣ್..!!

ಶ್ರೀಕೃಷ್ಣ ಮಠಕ್ಕೆ ಇಂದು ಪವನ್​ ಕಲ್ಯಾಣ್​ ಭೇಟಿ; ಗೀತೋತ್ಸವದಲ್ಲಿ ಭಾಗಿ..!!

07/12/2025
ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

06/12/2025
ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

06/12/2025

Recent News

ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

07/12/2025
ಡಿ.7: ಗೀತೋತ್ಸವ ಸಮಾರೋಪಕ್ಕೆ ಪವನ್ ಕಲ್ಯಾಣ್..!!

ಶ್ರೀಕೃಷ್ಣ ಮಠಕ್ಕೆ ಇಂದು ಪವನ್​ ಕಲ್ಯಾಣ್​ ಭೇಟಿ; ಗೀತೋತ್ಸವದಲ್ಲಿ ಭಾಗಿ..!!

07/12/2025
ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

06/12/2025
ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

06/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved