Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕುಂದಾಪುರ:ಬೈಕ್ ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿ ಪ್ರಕರಣ :ಇದೀಗ ಚಿಕಿತ್ಸೆ ಫಲಿಸದೇ ಬುಲೆಟ್ ಸವಾರ ಕೂಡ ಮೃತ್ಯು..!!

Dhrishya News by Dhrishya News
30/09/2024
in ಮುಖಪುಟ
0
ಕುಂದಾಪುರ:ಬೈಕ್ ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿ ಪ್ರಕರಣ :ಇದೀಗ ಚಿಕಿತ್ಸೆ ಫಲಿಸದೇ ಬುಲೆಟ್ ಸವಾರ ಕೂಡ ಮೃತ್ಯು..!!
0
SHARES
106
VIEWS
Share on FacebookShare on Twitter

ಕುಂದಾಪುರ :ಸೆಪ್ಟೆಂಬರ್ 30: ಕುಂದಾಪುರದ ಹಂಗಳೂರಿನಲ್ಲಿನ ಸರ್ವಿಸ್ ರಸ್ತೆಯಲ್ಲಿ ಬೈಕ್ ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಬುಲೆಟ್ ಸವಾರ ಕೂಡ ಮೃತಪಟ್ಟಿರುವುದಾಗಿ ಮಾಹಿತಿ ಲಭ್ಯವಾಗಿದೆ 

ಮೃತ ಬುಲೆಟ್ ಸವಾರ ಹಾಸನ ಮೂಲದ ಪುನೀತ್ ಎಂದು ಗುರುತಿಸಲಾಗಿದೆ ಶನಿವಾರ ರಾತ್ರಿ 11 ಗಂಟೆಯ ಸುಮಾರಿಗೆ ಬೈಕ್ ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿಯಾಗಿತ್ತು. ಈ ವೇಳೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಬುಲೆಟ್ ಸವಾರ ಗಂಭೀರವಾಗಿ ಗಾಯಗೊಂಡಿದ್ದರು.

ಅಪಘಾತದಲ್ಲಿ ಕುಂದಾಪುರ ನಗರದ ಬರೆಕಟ್ಟುವಿನ ಬಾಳೆಹಿತ್ಲು ನಿವಾಸಿಯಾದ ಪೈಂಟರ್ ವೆಂಕಟೇಶ್ ಇವರ ಪುತ್ರ ಶಶಾಂಕ್ ಮೊಗವೀರ(22) ಸ್ಥಳದಲ್ಲೇ ಸಾವನ್ನಪ್ಪಿದ್ದನು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬುಲೆಟ್ ಸವಾರ ಪುನೀತ್ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಪುನೀತ್ ಎಂಬವರು ಅವಿವಾಹಿತರಾಗಿದ್ದು ಕಂಡ್ಲೂರಿನಲ್ಲಿ ಅಯಂಗರ್ ಬೇಕರಿ ನಡೆಸುತ್ತಿದ್ದು, ಕಳೆದ 12 ವರ್ಷಗಳಿಂದ ಕಂಡ್ಲೂರಿನಲ್ಲಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದರು. ಇನ್ನು ಅಪಘಾತದಲ್ಲಿ ಪುನೀತ್ ಇವರ ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Previous Post

ಅಕ್ಟೋಬರ್ 3ರಿಂದ 12ರವರೆಗೆ KSRTC ಉಡುಪಿಯಿಂದ ಸುತ್ತಮುತ್ತಲಿನ ಪ್ರದೇಶಗಳಿಗೆ “ದಸರಾ ದರ್ಶನಿ-2024”  ವಿಶೇಷ ಪ್ಯಾಕೇಜ್ ಪ್ರವಾಸ ಸೇವೆ ..!!

Next Post

ಡಾ. ಅಂಬೇಡ್ಕರ್ ಅವರ ವೈಚಾರಿಕತೆ ಶೋಷಿತರ ವಿಮೋಚನೆಗೆ ದಿವೌಷಧ: ಸಂಜೀವ ಬಳ್ಳೂರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಾ. ಅಂಬೇಡ್ಕರ್ ಅವರ ವೈಚಾರಿಕತೆ ಶೋಷಿತರ ವಿಮೋಚನೆಗೆ ದಿವೌಷಧ: ಸಂಜೀವ ಬಳ್ಳೂರು..!!

ಡಾ. ಅಂಬೇಡ್ಕರ್ ಅವರ ವೈಚಾರಿಕತೆ ಶೋಷಿತರ ವಿಮೋಚನೆಗೆ ದಿವೌಷಧ: ಸಂಜೀವ ಬಳ್ಳೂರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

19/05/2025
ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

19/05/2025
ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

19/05/2025
ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

19/05/2025

Recent News

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

19/05/2025
ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

19/05/2025
ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

19/05/2025
ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

19/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved