Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಾ. ಅಂಬೇಡ್ಕರ್ ಅವರ ವೈಚಾರಿಕತೆ ಶೋಷಿತರ ವಿಮೋಚನೆಗೆ ದಿವೌಷಧ: ಸಂಜೀವ ಬಳ್ಳೂರು..!!

Dhrishya News by Dhrishya News
30/09/2024
in ಸುದ್ದಿಗಳು
0
0
SHARES
3
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 30:ಭಾರತದ ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ವೈಚಾರಿಕ ಚಿಂತನೆಗಳು ದಲಿತರು, ಮಹಿಳೆಯರ ಸಹಿತ ಎಲ್ಲಾ ಶೋಷಿತ ಸಮುದಾಯಗಳ ವಿಮೋಚನೆಗೆ ದಿವೌಷಧ ಎಂದು ದಲಿತ ಹಕ್ಕುಗಳ ಸಮಿತಿ (ಡಿ ಎಚ್೯ ಎಸ್)ಯ ಉಡುಪಿ ಜಿಲ್ಲಾ ಸಂಚಾಲಕ ಸಂಜೀವ ಬಳ್ಳೂರು ಅವರು ಹೇಳಿದರು.

ಕುಂದಾಪುರದ ಕಾರ್ಮಿಕ ಭವನದಲ್ಲಿ ಸೆಪ್ಟೆಂಬರ್ 29ರಂದು ನಡೆದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಬಳ್ಳೂರು ಅವರು ಮಾತನಾಡುತ್ತಿದ್ದರು.

ಜನಪರ ಹೋರಾಟಗಾರರು. ಪತ್ರಕರ್ತರಾದ ಶ್ರೀರಾಮ ದಿವಾಣ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಮಿಕ ಮುಖಂಡರಾದ ಬಾಲಕೃಷ್ಣ ಶೆಟ್ಟಿ ಹಾಗೂ ಡಿ ಎಚ್ ಎಸ್ ರಾಜ್ಯ ಕಾರ್ಯದರ್ಶಿ ಎನ್. ರಾಜಣ್ಣ ಉಪನ್ಯಾಸ ನೀಡಿದರು. ನಾಗರತ್ನಾ ನಾಡ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯ ಪ್ರತಿಜ್ಞಾವಿಧಿ ನೆರವೇರಿಸಲಾಯಿತು.

ಹಿರಿಯ ಕಾರ್ಮಿಕ ಮುಖಂಡರಾದ ಕೆ. ಶಂಕರ್, ಎಚ್. ನರಸಿಂಹ, ರಾಜೀವ ಪಡುಕೋಣೆ. ರಾಮ ಕಾರ್ಕಡ, ಶಾರದ ಮುಂತಾದವರು ಉಪಸ್ಥಿತರಿದ್ದರು. ಡಿ. ಎಚ್. ಎಸ್. ಜಿಲ್ಲಾ ಸಹ ಸಂಚಾಲಕ ರವಿ.ವಿ.ಎಂ ಪ್ರಾಸ್ತಾವಿಕ ಭಾಷಣ ಮಾಡಿದರು. ನಾಗರತ್ನಾ ಆರ್. ಸ್ವಾಗತಿಸಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Previous Post

ಕುಂದಾಪುರ:ಬೈಕ್ ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿ ಪ್ರಕರಣ :ಇದೀಗ ಚಿಕಿತ್ಸೆ ಫಲಿಸದೇ ಬುಲೆಟ್ ಸವಾರ ಕೂಡ ಮೃತ್ಯು..!!

Next Post

ಕೊಡವೂರಿನ ಮಹಿಳೆ ನಾಪತ್ತೆ: ಪ್ರಕರಣ ಧಾಖಲು .!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೊಡವೂರಿನ ಮಹಿಳೆ ನಾಪತ್ತೆ: ಪ್ರಕರಣ ಧಾಖಲು .!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026