Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಕೊನೆಗೂ ಮಗನ ಸೇರಿದ ತಾಯಿ..!!

Dhrishya News by Dhrishya News
02/10/2024
in ಸುದ್ದಿಗಳು
0
ಉಡುಪಿ :ಕೊನೆಗೂ ಮಗನ ಸೇರಿದ ತಾಯಿ..!!
0
SHARES
3
VIEWS
Share on FacebookShare on Twitter

ಉಡುಪಿ ಅಕ್ಟೋಬರ್ 02: ಕಳೆದ 20 ದಿನಗಳ ಹಿಂದೆ ಉಡುಪಿಯಲ್ಲಿ ರಾತ್ರಿ ಹೊತ್ತು ಮಾನಸಿಕ ಅಸ್ವಸ್ಥರಾಗಿದ್ದ ಮಹಿಳೆಯನ್ನು ಸಮಾಜಸೇವಕ ವಿಶು ಶೆಟ್ಟಿಯವರು ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ ತದನಂತರ “ಸಖಿ” ಕೇಂದ್ರಕ್ಕೆ ದಾಖಲಿಸಿ ಇದೀಗ “ಸಖಿ” ಕೇಂದ್ರದ ನೆರವಿನಿಂದ ಮಗನಿಗೆ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ.

 ಮಹಿಳೆ ಕಮಲಮ್ಮ (50) ಮೂಲತಃ ಹುಬ್ಬಳ್ಳಿಯವರಾಗಿದ್ದು ಕೆಲವು ದಿನಗಳಿಂದ ಉಡುಪಿ ನಗರದಲ್ಲಿ ಸುತ್ತಾಡಿಕೊಂಡು ಅಸಹಾಯಕರಾಗಿ ಮಾನಸಿಕ ಖಿನ್ನತೆಗೊಳಗಾಗಿದ್ದರು. ರಾತ್ರಿ ಹೊತ್ತು ರಸ್ತೆ ಬದಿ ದುಃಖದಿಂದ ಇದ್ದ ಇವರನ್ನು ವಿಶು ಶೆಟ್ಟಿಯವರು ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದರು.

15 ದಿನಗಳ ಚಿಕಿತ್ಸೆಗೆ ಸ್ಪಂದಿಸಿದ ಮಹಿಳೆಯನ್ನು ವಿಶು ಶೆಟ್ಟಿಯವರು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಕುಟುಂಬಿಕರ ಪತ್ತೆಯಾಗದ ಹಿನ್ನೆಲೆಯಲ್ಲಿ “ಸಖಿ” ಕೇಂದ್ರಕ್ಕೆ ದಾಖಲಿಸಿದ್ದರು. ಮಹಿಳೆ ನೀಡಿದ ಮಾಹಿತಿ ಮೇರೆಗೆ ಮನೆಯವರ ಪತ್ತೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಬಿತ್ತರಿಸಲಾಗಿತ್ತು. “ಸಖಿ “ಕೇಂದ್ರದ ಸಿಬ್ಬಂದಿಗಳು ಮಹಿಳೆ ನೀಡಿದ ಮಾಹಿತಿಯ ಅನುಸಾರ ಹುಬ್ಬಳ್ಳಿ ಧಾರವಾಡದಲ್ಲಿ ಮನೆಯವರ ಪತ್ತೆಗಾಗಿ ಪ್ರಯತ್ನಿಸಿ ಕುಟುಂಬಿಕರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದರು.

 ಇದೀಗ ಮಹಿಳೆಯ ಮಗ ಹುಬ್ಬಳ್ಳಿಯಿಂದ ಉಡುಪಿಗೆ ಬಂದು ಮಹಿಳೆಯನ್ನು ವಶಕ್ಕೆ ಪಡೆದು ಊರಿಗೆ ಕರೆದುಕೊಂಡು ಹೋಗಿರುತ್ತಾರೆ. ಆಸ್ಪತ್ರೆಯ ಚಿಕಿತ್ಸಾ ವೆಚ್ಚ ವಿಶು ಶೆಟ್ಟಿ ಭರಿಸಿದ್ದಾರೆ. ಮಹಿಳೆ ಮನೆ ಬಿಟ್ಟು ಎರಡು ತಿಂಗಳಾಗಿದ್ದು ಕುಟುಂಬಸ್ಥರು ತುಂಬಾ ಹುಡುಕಾಟ ನಡೆಸಿದ್ದು, ಇದೀಗ ತಾಯಿಯನ್ನು ಕಂಡು ಸಂತೋಷದಿಂದ ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.

 ನೊಂದ ಮಾನಸಿಕ ಮಹಿಳೆಯ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ ಉಡುಪಿ ಮಹಿಳಾ ಪೊಲೀಸ್ ಠಾಣಾ ಸಿಬ್ಬಂದಿ, ಜಯಶ್ರೀ ಉದ್ಯಾವರ, ಚಿಕಿತ್ಸೆ ನೀಡಿದ ಬಾಳಿಗಾ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳು, ಹಾಗೂ “ಸಖಿ “ಕೇಂದ್ರದ ಸಿಬ್ಬಂದಿಗಳಿಗೆ ವಿಶು ಶೆಟ್ಟಿ ಧನ್ಯವಾದ ತಿಳಿಸಿದ್ದಾರೆ. ಸಾರ್ವಜನಿಕರು ಕೂಡ ಮಹಿಳೆಯ ಕುಟುಂಬಸ್ಥರ ಪತ್ತೆಗೆ ಪ್ರಯತ್ನಿಸಿದ್ದಾರೆ.

 “ಸಖಿ” ಕೇಂದ್ರದ 24*7 ಸೇವೆಯು ನಿಜವಾಗಿಯೂ ಶ್ಲಾಘನೀಯ. ಈ ಹಿಂದೆಯೂ ಇಂತಹ ಪ್ರಕರಣಗಳಲ್ಲಿ ಸ್ಥಳೀಯ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಸಂಬಂಧಿಕರನ್ನು ಪತ್ತೆ ಹಚ್ಚಿ ರೋಗಿಯನ್ನು ಹಸ್ತಾಂತರಿಸುವ ಮಾನವೀಯ ಕೆಲಸಗಳನ್ನು ಮಾಡಿ ಉತ್ತಮ ಸೇವೆ ನೀಡುತ್ತಿದ್ದಾರೆ ಎಂದು ವಿಶು ಶೆಟ್ಟಿ ಅಂಬಲಪಾಡಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ 

Previous Post

ಕೊಕ್ಕಡ: ಮನೆಯ ಅಂಗಳದಲ್ಲಿದ್ದ ಕಾರನ್ನು ತೆಗೆಯುವ ವೇಳೆ ಕಾರಿನಡಿಗೆ ಸಿಲುಕಿ ಬಾಲಕ ಮೃತ್ಯು..!!

Next Post

ಉಡುಪಿ-ಉಚ್ಚಿಲ ದಸರಾ 2024 : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಂದ ವಿದ್ಯುಕ್ತ ಚಾಲನೆ .!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ-ಉಚ್ಚಿಲ ದಸರಾ  2024 : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಂದ ವಿದ್ಯುಕ್ತ ಚಾಲನೆ .!!

ಉಡುಪಿ-ಉಚ್ಚಿಲ ದಸರಾ 2024 : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಂದ ವಿದ್ಯುಕ್ತ ಚಾಲನೆ .!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ..!!

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ..!!

11/07/2025
ಉಡುಪಿ :ಗರುಡ ಗ್ಯಾಂಗ್‌ ಸದಸ್ಯ ಕಬೀರ್‌ ಗೂಂಡಾ ಕಾಯ್ದೆ ಅಡಿ; ಬಂಧನ

ಉಡುಪಿ :ಗರುಡ ಗ್ಯಾಂಗ್‌ ಸದಸ್ಯ ಕಬೀರ್‌ ಗೂಂಡಾ ಕಾಯ್ದೆ ಅಡಿ; ಬಂಧನ

11/07/2025
ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ..!!

ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ..!!

11/07/2025
ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

10/07/2025

Recent News

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ..!!

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ..!!

11/07/2025
ಉಡುಪಿ :ಗರುಡ ಗ್ಯಾಂಗ್‌ ಸದಸ್ಯ ಕಬೀರ್‌ ಗೂಂಡಾ ಕಾಯ್ದೆ ಅಡಿ; ಬಂಧನ

ಉಡುಪಿ :ಗರುಡ ಗ್ಯಾಂಗ್‌ ಸದಸ್ಯ ಕಬೀರ್‌ ಗೂಂಡಾ ಕಾಯ್ದೆ ಅಡಿ; ಬಂಧನ

11/07/2025
ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ..!!

ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ..!!

11/07/2025
ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

10/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved