Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಜೋಡಿ ಲಲಿತ ಸಹಸ್ರ ಕದಳಿಯಾದ ಸಂಪನ್ನ..!!

Dhrishya News by Dhrishya News
07/10/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 07: ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಲಲಿತಾ ಪಂಚಮಿಯ ಪರ್ವಕಾಲದಲ್ಲಿ ಜೋಡಿ ಲಲಿತಾ ಸಹಸ್ರ ಕದಳಿಯಾಗ ಸಂಪನ್ನಗೊಂಡಿತು..

ದಕ್ಷಿಣ ಭಾರತದಲ್ಲಿ ಅತಿ ಎತ್ತರವಾದ ಮೇರು ಶ್ರೀ ಚಕ್ರವನ್ನು ಹೊಂದಿರುವ ಶ್ರೀ ಕ್ಷೇತ್ರದಲ್ಲಿ ಶ್ರೀ ಚಕ್ರಪಿಟಾರೂಢಳಾದ ರಾಜರಾಜೇಶ್ವರಿಗೆ ಸಲ್ಲಿಕೆಯಾಗುವ ಮಹಾನ್ ಯಾಗವೇ ಲಲಿತ ಸಹಸ್ರ ಕದಳಿಯಾಗ…

ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕದಳಿಹಣ್ಣನ್ನು ತ್ರಿಮದುರಯುಕ್ತವಾಗಿ ಹೋಮಿಸಿ ಶ್ರೀ ಲಲಿತಾಂಬಿಕೆಯನ್ ಸಹಸ್ರನಾಮಗಳಿಂದ ಸ್ತುತಿಸಿ ವಿಧವಿಧ ಕುಸುಮಗಳಿಂದ ಅರ್ಜಿಸಿ ಬಗೆ ಬಗೆಯ ಆರತಿಯನ್ನು ಬೆಳಗಿ ಆಕೆಯ ಅನುಗ್ರಹವನ್ನು ಯಾಚಿಸಲಾಗುತ್ತದೆ.

 ಕ್ಷೇತ್ರದ ಗುರುಗಳಾದ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಅವರ ಮಾರ್ಗದರ್ಶನ ದಿಂದ ಕ್ಷೇಮಗೊಂಡ ಎರಡು ಕುಟುಂಬಗಳು ಪೂರ್ವಕವಾಗಿ ಈ ಸೇವೆಯನ್ನು ಸಮರ್ಪಿಸಿ ದೋಷ ಮುಕ್ತರಾಗಿ ನೆಮ್ಮದಿಯ ಜೀವನವನ್ನು ನಡೆಸುವಂತಾಗಿದೆ..

ಇಹದಲ್ಲಿ ಭೋಗ ಪರದಲ್ಲಿ ಸುಖ ನೆಮ್ಮದಿ ಅನುಗ್ರಹಿಸುವ ಈ ಯಾಗ ಶ್ರೀ ಕ್ಷೇತ್ರದಲ್ಲಿ ನಿರಂತರವಾಗಿ ನೆರವೇರುತ್ತಿದೆ…

ಯಾಗದ ಅಂಗವಾಗಿ ಬ್ರಾಹ್ಮಣ ಸುವಾಸಿನಿ ಕನ್ನಿಕರಾದನೆಗಳು ನೆರವೇರಿತು.

 ಮಧ್ಯಾಹ್ನದ ಮೃಷ್ಟಾನ್ನ ಸಂತರ್ಪಣೆಯಲ್ಲಿ ಲಲಿತಾಂಬಿಕೆಗೆ ಪ್ರಿಯವಾದ ಹಾಲು ಪಾಯಸ ರಂಭಾ ಪಾಕ ಷಡ್ ರಸಾನದಲ್ಲಿ ಶ್ರೇಷ್ಠವಾದ ಅತಿರಸ ಭಕ್ತರಿಗೆ ಉಣಬಡಿಸಲಾಯಿತು…

 ದುರ್ಗಾ ಆದಿಶಕ್ತಿ ದೇವಿಯನ್ನು ಕಬ್ಬಿನ ಜಲ್ಲೆಗಳ ಮಧ್ಯೆ ಕಬ್ಬನ್ನು ಹಿಡಿದು ಕನ್ನೆಕೆಯಾಗಿ ವಿರಾಜಮಾನಾಳಾದಂತೆ ಕ್ಷೇತ್ರದ ಅಲಂಕಾರ ತಜ್ಞ ಆನಂದ ಬಾಯರಿ ಅವರು ಅಲಂಕರಿಸಿದ್ದರು..

 ಪಂಚವರ್ನಾತ್ಮಕವಾದ ಮಂಡಲದಲ್ಲಿ ಒಂದರಲ್ಲಿ ಲಲಿತಾಂಬಿಕೆ ಇನ್ನೊಂದರಲ್ಲಿ ಕಂದ ಮಾತೆಯನ್ನು ರಚಿಸಲಾಗಿತ್ತು…

 ಈ ಯಾಗವನ್ನು ವೀಕ್ಷಿಸಲು ಭಕ್ತ ಸಮೂಹ ಅಪಾರ ಸಂಖ್ಯೆಯಲ್ಲಿ ನೆರೆದಿತ್ತು..

 ಯಾಗದ ಪೂರ್ಣಹುತಿ ಪಂಚನಾದಗಳ ಮಧ್ಯೆ ವೇದ ಗೋಶಗಳೊಂದಿಗೆ ನೆರವೇರಿತು..

 ಗತಕಾಲದ ಕ್ಷೇತ್ರ ಪರಂಪರೆ ಮತ್ತೆ ಮರುಕಳಿಸುವಂತೆ ಕ್ಷೇತ್ರದಲ್ಲಿ ಯಜ್ಞ ಯಾಗಾದಿಗಳು ಶಿಸ್ತು ಬದ್ಧವಾಗಿ ಶಾಸ್ತ್ರ ಬದ್ಧವಾಗಿ ಸಂಪನ್ನಗೊಂಡು ಸಮರ್ಪಿಸಿದ ಯಜಮಾನವರ್ಗಕ್ಕೂ ನೋಡಿದ ಭಕ್ತರವರ್ಗಕ್ಕೂ ಕ್ಷೇಮ ದೊರಕುತ್ತಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ..

 ಕಡಿಯಳಿ ಮಾತೃ ಮಂಡಳಿ ಬಜಕರಿಂದ ಭಜನೆ ಸಂಕೀರ್ತನೆ, ಅಭಿರಾಮಧಾಮ ಗುಂಡಿಬೈಲಿ ಇವರಿಂದ ನೃತ್ಯ ಸಿಂಚನ, ಸ್ಥಳೀಯ ಕಲಾವಿದರಿಂದ ವೈವಿಧ್ಯಮಯ ಕಾರ್ಯಕ್ರಮಗಳು ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಸಂಪನ್ನಗೊಂಡವು..

 ಸಂಜೆ ರಂಗ ಪೂಜೆ ಹಾಗೂ ದುರ್ಗಾ ನಮಸ್ಕಾರ ಪೂಜೆ ಉದ್ಯಾವರ ದಿನೇಶ್ ಮತ್ತು ರತ್ನ ದಿನೇಶ್ ದಂಪತಿಗಳಿಂದ ಕ್ಷೇತ್ರಕ್ಕೆ ಸಮರ್ಪಿತವಾಯಿತು

Previous Post

ಹೆಬ್ರಿ : ಮುದ್ರಾಡಿ ಬಲ್ಲಾಡಿ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದ ವೃದ್ಧೆಯ ಮೃತದೇಹ ಪತ್ತೆ..!

Next Post

ಅಕ್ಟೋಬರ್ 9 ಮತ್ತು 10ರಂದು  ಮಾಹೆ ಮಣಿಪಾಲದ ಸಿಜಿಎಂಪಿ  ಕೇಂದ್ರದ ಮೊದಲ ಸಿಜಿಎಂಪಿಯ ಅಂತರಾಷ್ಟ್ರೀಯ ಸಮ್ಮೇಳನ ಮತ್ತು 2 ನೇ “ರಾಷ್ಟ್ರೀಯ ಸಿಜಿಎಂಪಿ ದಿನ” ದ ಉದ್ಘಾಟನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಕ್ಟೋಬರ್ 9 ಮತ್ತು 10ರಂದು  ಮಾಹೆ ಮಣಿಪಾಲದ ಸಿಜಿಎಂಪಿ  ಕೇಂದ್ರದ ಮೊದಲ ಸಿಜಿಎಂಪಿಯ ಅಂತರಾಷ್ಟ್ರೀಯ ಸಮ್ಮೇಳನ ಮತ್ತು 2 ನೇ "ರಾಷ್ಟ್ರೀಯ ಸಿಜಿಎಂಪಿ ದಿನ" ದ ಉದ್ಘಾಟನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved