Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಅಕ್ಷರಾಭ್ಯಾಸಕ್ಕೆ ಚಾಲನೆ..!!

Dhrishya News by Dhrishya News
10/10/2024
in ಮುಖಪುಟ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 10:ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ನೇತೃತ್ವದಲ್ಲಿ ನೆರವೇರುತ್ತಿರುವ ಶರನ್ನವ ರಾತ್ರಿ ಮಹೋತ್ಸವದ ಪ್ರಯುಕ್ತ ಕ್ಷೇತ್ರದಲ್ಲಿ ವಿದ್ಯಾರಂಭಕ್ಕೆ ಚಾಲನೆ ನೀಡಲಾಯಿತು..

 ದಕ್ಷಿಣ ಭಾರತದಲ್ಲಿ ಅತಿ ಉತ್ತರವಾದ ಮೇರು ಶ್ರೀ ಚಕ್ರವನ್ನು ಹೊಂದಿರುವ ಶ್ರೀಚಕ್ರ ಪೀಠ ಸುರಪೂಜಿತೆಯ ಸನ್ನಿಧಾನದಲ್ಲಿ ಸಾಕ್ಷಾತ್ ಸರಸ್ವತಿಯ ಅನುಗ್ರಹದ ನೆಲೆಯಲ್ಲಿ ಅನೇಕ ಮಕ್ಕಳಿಗೆ ವಿದ್ಯಾರಂಭ ಮಾಡಿಸಲಾಯಿತು..

ಮಧ್ಯಾಹ್ನ ಅನೇಕ ನೃತ್ಯಲಯದ ನೃತ್ಯಾರ್ಥಿಗಳು ನೃತ್ಯ ಸೇವೆ ಸಮರ್ಪಿಸಿದರು.ಪದಕಣ್ಣಾಯ ಸಹೋದರರಿಂದ ಸುಗಮ ಸಂಗೀತ ಕಾರ್ಯಕ್ರಮ ನೆರವೇರಿತು.

 ಜೋಡಿ ಚಂಡಿಕಾಯಾಗ ಶ್ರೀ ಜೆ ಎಂ ಟಿ ಟ್ರಾವೆಲ್ಸ್ ನ ಮಾಲಿಕ ಶ್ರೀಯುತ ಆನಂದಬಾರಿ ಅವರ ಬಾಪ್ತು ಹಾಗೂ ಮುಂಬೈಯ ಶ್ರದ್ಧಾ ಮತ್ತು ಮನೆಯವರ ಭಪ್ತು ಸಮರ್ಪಿ ತಗೊಂಡಿತು 

 ಸುಧನ್ವ ಮುದ್ರಾಡಿ ಮತ್ತು ಮನೆಯವರ ಭಕ್ತ ದುರ್ಗಾ ನಮಸ್ಕಾರ ಪೂಜೆ ಹಾಗೂ ರಂಗಪೂಜೆ ನೆರವೇರಿತು.

 ನವಶಕ್ತಿ ವೇದಿಕೆಯಲ್ಲಿ ವಿದುಷಿ ಶುಭಶ್ರೀ ಅಡಿಗ ಮತ್ತು ಬಳಗದವರಿಂದ ವೀಣಾ ನಾದಲಹರಿ 

 ಡಾ. ಮಂಜರಿ ಚಂದ್ರ ಪುಷ್ಪರಾಜ್ ನೇತೃತ್ವದ ಸೃಷ್ಟಿಕಲ ಕುಟೀರದ ಕಲಾವಿದರಿಂದ ನೃತ್ಯ ವೈವಿಧ್ಯ, ಸೀತಾರಾಮ ಭಜನಾ ಮಂಡಳಿ ಭಜನೆ ಸಂಕೀರ್ತನೆ ನೆರವೇರಿತು..

 ಕ್ಷೇತ್ರದ ಮಹಾಪ್ರಸಾದವಾದ ಅನ್ನಪ್ರಸಾದಕ್ಕೆ ಹಾಗೂ ದೇವರ ದರ್ಶನಕ್ಕಾಗಿ ಸಹಸ್ರೋಪಾದಿಯಲ್ಲಿ ಭಕ್ತ ಸಾಗರ ಹರಿದು ಬಂದಿತ್ತು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ..

Previous Post

ವ್ಯಕ್ತಿಯಲ್ಲಿ ಆದರ್ಶಗಳು ನೆಲೆಸಿದರೆ ಇಂತಹ ವ್ಯಕ್ತಿತ್ವ ರೂಪು ಗೊಳ್ಳುತ್ತದೆ: ದೇಶ ಮೊದಲು “ ಎಂಬ ತತ್ವದ ವ್ಯಕ್ತಿತ್ವ ರತನ್ ಟಾಟಾರದ್ದು :ಪುತ್ತಿಗೆ ಶ್ರೀಪಾದರು..!!

Next Post

ಬಡಾಕೆರೆ:  ರೈಲು ಡಿಕ್ಕಿ ಹೊಡೆದು ಚಿರತೆ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಡಾಕೆರೆ:  ರೈಲು ಡಿಕ್ಕಿ ಹೊಡೆದು ಚಿರತೆ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026