Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಕೇಂದ್ರ ಸರ್ಕಾರದ ಅಧಿಕಾರಿ ಎಂಬ ಸೋಗಿನಲ್ಲಿ ಶ್ರೀ ಕೃಷ್ಣ ಮಠಕ್ಕೆ ಬಂದು ಅಥಿತ್ಯ ಸ್ವೀಕಾರ : ಪ್ರಕರಣ ಧಾಖಲು..!!

Dhrishya News by Dhrishya News
11/10/2024
in ಸುದ್ದಿಗಳು
0
0
SHARES
86
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 11: ವ್ಯಕ್ತಿಯೊಬ್ಬರು ಅಕ್ಟೋಬರ್ 09ರಂದು ಕರೆ ಮಾಡಿ ತಾನು ಉದಯ್ ಎಂದು ಪರಿಚಯಿಸಿಕೊಂಡು ತಾನು ಪ್ರಧಾನ ಮಂತ್ರಿಗಳ ಕಾರ್ಯಾಲಯದ ಸಂಸದೀಯ ಅಧೀನ ಕಾರ್ಯದರ್ಶಿ ಎಂದು ತಿಳಿಸಿ ಅಕ್ಟೋಬರ್ 09ರಂದು ರಾತ್ರಿ ಉಡುಪಿ ಕೃಷ್ಣ ಮಠಕ್ಕೆ ಕುಟುಂಬ ಸಮೇತರಾಗಿ ಆಗಮಿಸುತ್ತಿದ್ದು ಈ ಬಗ್ಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಹೇಳಿದ್ದಾರೆ,ಅಕ್ಟೋಬರ್ 10ರಂದು ಉದಯ್ ಬಿಳಿ ಬಣ್ಣದ ಇನ್ನೋವಾ ಕ್ರಿಸ್ಟಾ ಕಾರ್ ನಂಬ್ರ KA-05-NH-7571 ರಲ್ಲಿ ಕೃಷ್ಣ ಮಠಕ್ಕೆ ಕುಟುಂಬ ಸಮೇತ ಆಗಮಿಸಿರುತ್ತಾರೆ. 

ಕಾರಿನ ಮುಂಭಾಗದ ಬೋನೆಟ್ ಮೇಲೆ ಮತ್ತು ಡಿಕ್ಕಿ ಮೇಲೆ ಕೆಂಪು ಅಕ್ಷರದಲ್ಲಿ GOVT OF INDIA ಹಾಗೂ ಹಿಂದಿನ ಗ್ಲಾಸ್ ನ ಮೇಲ್ಭಾಗದ ಬಲಭಾಗದಲ್ಲಿ ARMY ಎಂಬುದಾಗಿ ಬರೆದಿರುತ್ತದೆ. ಕಾರಿನಲ್ಲಿ ಬಂದಂತಹ ಉದಯ್ ಹಾಗೂ ಆತನ ಕುಟುಂಬಸ್ಥರಿಗೆ ಕೇಂದ್ರ ಅಧೀನ ಕಾರ್ಯದರ್ಶಿಗಳಿಗೆ ನೀಡತಕ್ಕ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸಿದ್ದು ಅಕ್ಟೋಬರ್ 10 ರಂದು ಬೆಳಿಗ್ಗೆ 9 ಗಂಟೆಗೆ ದೇವರ ವಿಶೇಷ ದರ್ಶನ ಮಾಡಿಸಲಾಗಿತ್ತು 

ನಂತರ ಉದಯ್ ರವರ ಚಲನ-ವಲನಗಳ ಬಗ್ಗೆ ಸಂಶಯಗೊಂಡು ಪಿರ್ಯಾದಿದಾರರು ಮತ್ತು ಮಠದ ದಿವಾನರು ವಿಚಾರಣೆ ಮಾಡಿದಾಗ ಯಾವುದೇ ಸಮರ್ಪಕ ಉತ್ತರವನ್ನು ನೀಡದೇ ಇದ್ದುದರಿಂದ ಪ್ರಧಾನಮಂತ್ರಿಗಳ ಕಾರ್ಯಾಲಯ ವೆಬ್ಸೈಟನ್ನು ಪರಿಶೀಲಿಸಿದಾಗ ಉದಯ್ ರವರ ಬಗ್ಗೆ ಯಾವುದೇ ಸಮರ್ಪಕವಾದ ಮಾಹಿತಿಯು ದೊರೆತಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ 

 ಕೇಂದ್ರ ಸರ್ಕಾರದ ಅಧಿಕಾರಿ ಎಂಬ ಸೋಗಿನಲ್ಲಿ ಮಠಕ್ಕೆ ಬಂದು ನಂಬಿಸಿ ಮೋಸ ಮಾಡಿರುವುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Previous Post

2024 ರ ದಸರಾ ಸಿಎಂ ಕಪ್ ಬಾಕ್ಸಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದ ಕುಮಾರಿ ಅನುಶ್ರೀ ನಾಯ್ಕ್..!!

Next Post

ಗೃಹಲಕ್ಷ್ಮಿ ಹಣದಿಂದ ತನ್ನ ಪುತ್ರನಿಗಾಗಿ ಬೈಕ್​ ಬುಕ್ ಮಾಡಿದ ತಾಯಿ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗೃಹಲಕ್ಷ್ಮಿ ಹಣದಿಂದ ತನ್ನ ಪುತ್ರನಿಗಾಗಿ ಬೈಕ್​ ಬುಕ್ ಮಾಡಿದ ತಾಯಿ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

24/03/2026
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

24/03/2026
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

24/03/2026
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

24/03/2026

Recent News

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

ಮಣಿಪಾಲದಲ್ಲಿ ಮ್ಯಾಗ್ಸ್‌ಕಾನ್–2026 ಸಮಾವೇಶಕ್ಕೆ ಚಾಲನೆ

24/03/2026
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

24/03/2026
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

24/03/2026
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

24/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved