Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಜಿಲ್ಲಾ ಮಟ್ಟದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ..!”

Dhrishya News by Dhrishya News
18/10/2024
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಉಡುಪಿ :ಜಿಲ್ಲಾ ಮಟ್ಟದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ..!”

ಉಡುಪಿ, ಅಕ್ಟೋಬರ್ 18:ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ನಗರಸಭೆ ಹಾಗೂ ಪರಿಶಿಷ್ಟ ಪಂಗಡಗಳ ವಿವಿಧ ಸಂಘಟನೆಗಳ ಸಹಯೋಗ ದೊಂದಿಗೆ ನಡೆದ ಜಿಲ್ಲಾ ಮಟ್ಟದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು 

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕಾರ್ಯಕ್ರಮ ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಅವರ ವೈಚಾರಿಕತೆಯಲ್ಲಿರುವಂತೆ ಪ್ರಾಮಾಣಿಕರಾಗಿ, ಅಕ್ಷರ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಮಾನವೀಯ ನೆಲೆಯಲ್ಲಿ ಸ್ವಾಸ್ಥ್ಯ ಸಮಾಜವನ್ನು ಕಟ್ಟಲು ನಾವೆಲ್ಲರೂ ಬದ್ದರಾಗೋಣ. ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯದಲ್ಲಿರುವ ಸಂದೇಶಗಳು ಇಂದಿಗೂ ಪ್ರಸ್ತುತ ವಾಗಿದ್ದು, ಅದನ್ನು ದೈನಂದಿನ ಜೀವನದಲ್ಲಿ ಪಾಲಿಸೋಣ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಮಹರ್ಷಿ ವಾಲ್ಮೀಕಿ ಚಿಂತನೆ ಗಳನ್ನು ಕೇವಲ ಅವರ ಜಯಂತಿಯಂದು ಮಾತ್ರ ಸ್ಮರಿಸದೇ ಅದನ್ನುಜೀವನದ ಪ್ರತಿ ಹಂತದಲ್ಲಿಯೂ ಅಳವಡಿಸಿ ಕೊಳ್ಳಬೇಕು ಎಂದರು.

ಉಪನ್ಯಾಸಕ ಚೇತನ್ ಶೆಟ್ಟಿ ಕೋವಾಡಿ ಮಹರ್ಷಿ ವಾಲ್ಮೀಕಿ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು 

ರಾಮಾಯಣ ಮಹಾಕಾವ್ಯದ ಶ್ಲೋಕಗಳು ಸಾಮಾಜಿಕ ಮೌಲ್ಯಗಳು, ಆದರ್ಶ ಪರಂಪರೆ, ಮಾನವೀಯ ಮೌಲ್ಯಗಳು, ಮಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮದ ಸಂದೇಶಗಳು ಸದಾ ಕಾಲಕ್ಕೆ ಅನ್ವಯವಾಗುವ ಜೀವನ ಸಂದೇಶಗಳನ್ನು ನೀಡುತ್ತವೆ. ವಾಲ್ಮೀಕಿ ಅವರ ಇಚ್ಚಾಶಕ್ತಿ, ಅದಮ್ಯ ಚೇತನ ಎಲ್ಲರಿಗೂ ಮಾದರಿಯಾಗುವ ಜೊತೆಗೆ ರಾಮಾಯಣದ ಆದರ್ಶ ಮೌಲ್ಯ ಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಂಡು, ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ 2023-24ನೇ ಸಾಲಿನಲ್ಲಿ ಕೊರಗ, ಮರಾಟಿ ನಾಯ್ಕ್ ಹಾಗೂ ಮಲೆಕುಡಿ ಸಮುದಾಯದ ಎಸೆಸೆಲ್ಸಿ ಹಾಗೂ ಪಿಯುಸಿ ಅಂತಿಮ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ಇದೇ ಸಮುದಾಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಡಾ.ಕೆ. ಅರುಣ್, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ. ಎಸ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಪಂಗಡಗಳ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

 

ಐ.ಟಿ.ಡಿ.ಪಿ ಯೋಜನಾ ಸಮನ್ವಯಾಧಿಕಾರಿ ನಾರಾಯಣ ಸ್ವಾಮಿ ಎಂ. ಅವರು ಅತಿಥಿಗಳನ್ನು ಸ್ವಾಗತಿಸಿದರೆ, ಐ.ಟಿ.ಡಿ.ಪಿ ಸಿಬ್ಬಂದಿ ಶ್ರೀದೇವಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

 

 

 

 

 

 

ಶ್ರೀಮಹರ್ಷಿ ವಾಲ್ಮೀಕಿ ನಾಗರಿಕ ಸಮಾಜದ ಮೊದಲ ಅಕ್ಷರ ಜ್ಞಾನಿ. ಅವರು ತಮ್ಮ ರಾಮಾಯಣದ ಮೂಲಕ ಬಿಂಬಿಸಿದ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೂ ಮಾದರಿಯಾ ಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

Previous Post

ಉಡುಪಿ :ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ ಗೆ   ವಂಚನೆ ಪ್ರಕರಣ : ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ..!!.

Next Post

ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ವತಿಯಿಂದ 5 ಅಶಕ್ತ ಕುಟುಂಬಗಳಿಗೆ 124,149 ರೂಪಾಯಿ ಹಸ್ತಾಂತರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ವತಿಯಿಂದ 5 ಅಶಕ್ತ ಕುಟುಂಬಗಳಿಗೆ 124,149 ರೂಪಾಯಿ ಹಸ್ತಾಂತರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved