Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಲ್ಪೆ ಬೀಚ್ ಸಮೀಪ ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ..!!

Dhrishya News by Dhrishya News
19/10/2024
in ಸುದ್ದಿಗಳು
0
0
SHARES
92
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 19:ಮಲ್ಪೆ ಬೀಚ್ ನಲ್ಲಿ ಅಕ್ಟೋಬರ್ 18 ರ ಶುಕ್ರವಾರ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿರುವ ಘಟನೆ ನಡೆದಿದೆ. ರಕ್ಷಿಸಲ್ಪಟ್ಟಿರುವ ಮಕ್ಕಳು ಹಾವೇರಿಯವರೆಂದು ತಿಳಿದುಬಂದಿದೆ.

ವಿದ್ಯಾಭ್ಯಾಸ ಮುಂದುವರಿಸುವ ಆಸಕ್ತಿ ಹೊಂದಿದ್ದೇವೆ, ಪೋಷಕರಿಲ್ಲದೆ ಅಸಹಾಯಕರಾದೆವು.ಕಲಿಯುವ ಉದ್ದೇಶಕ್ಕಾಗಿ ಹಣ ಕ್ರೋಢೀಕರಿಸಲು, ಹಾವೇರಿಯಿಂದ ಉಡುಪಿಗೆ ಭಿಕ್ಷೆಯಾಚಿಸಲು ಬಂದಿರುವುದಾಗಿ ಮಕ್ಕಳು ಹೇಳಿಕೊಂಡಿದ್ದಾರೆ.

ಬೀಚ್‌ ನಲ್ಲಿ ವಿಹರಿಸುತ್ತಿದ್ದ ಇಬ್ಬರು ಬಾಲಕಿಯರ ಚಲನವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಬೀಚ್ ಗಸ್ತು ಸಿಬ್ಬಂದಿ ಸುರೇಶ್ ಅಂಚನ್ ಮತ್ತು ಸುಬ್ರಮಣ್ಯ ಅವರು ಬಾಲಕಿಯರು ಮನೆಬಿಟ್ಟು ಬಂದಿರುವುದು ಗೊತ್ತಾಗಿದೆ. ತಕ್ಷಣ ಅವರು ಅಪ್ರಾಪ್ತ ಬಾಲಕಿಯರ ರಕ್ಷಣೆಗೈಯಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಒಳಕಾಡುವರು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಮಕ್ಕಳ ರಕ್ಷಣಾ ಘಟಕಕ್ಕೆ ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.

ನಂತರ ನಗರ ಮಹಿಳಾ ಪೋಲಿಸ್ ಠಾಣೆಯ ಪಿ.ಎಸ್.ಐ ಪ್ರೇಮನ್ ಗೌಡ ಪಾಟೀಲ್, ಪೇದೆ ಮಹದೇವ್ ಅವರೊಂದಿಗೆ ಒಳಕಾಡು ಅವರು ಬೀಚ್‌ ಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.

ತರುವಾಯ ಕಲ್ಯಾಣ ಸಮಿತಿಯ ಆದೇಶದಂತೆ ರಕ್ಷಿಸಲ್ಪಟ್ಟ ಅಪ್ರಾಪ್ತ ಮಕ್ಕಳನ್ನು ನಿಟ್ಟೂರಿನ ಬಾಲಕಿಯರ ಬಾಲಭವನದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಈ ಸಂದರ್ಭ ಮಕ್ಕಳ ರಕ್ಷಣಾ ಘಟಕದ ಮಹೇಶ್ ಇದ್ದರು ಎನ್ನಲಾಗಿದೆ 

Previous Post

ಮಾಜಿ ಸಿ ಎಂ, ಎಸ್​ಎಮ್​ ಕೃಷ್ಣ ಆರೋಗ್ಯದಲ್ಲಿ ಮತ್ತೆ ಏರುಪೇರು :ಮಣಿಪಾಲ್​ ಆಸ್ಪತ್ರೆಗೆ ದಾಖಲು..!!

Next Post

ನ.10ರ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ ಎಲ್ಲೆಡೆ ಮಾರ್ದನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ: ನಾಗರಾಜ ಆಚಾರ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನ.10ರ 'ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ' ಎಲ್ಲೆಡೆ ಮಾರ್ದನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ: ನಾಗರಾಜ ಆಚಾರ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026

Recent News

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved