Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೀಪಾವಳಿಯ ಪ್ರಯುಕ್ತ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಮತ್ತು ಆಧುನಿಕ ಗೂಡು ದೀಪ ಸ್ಪರ್ಧೆ..!!

Dhrishya News by Dhrishya News
22/10/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಅಕ್ಟೋಬರ್ 22:ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡು ದೀಪ ಸ್ಪರ್ಧೆಯನ್ನು ಅಕ್ಟೋಬರ್ 27ರಂದು ಶ್ರೀಕೃಷ್ಣ ಮಠದಲ್ಲಿ ಮಧ್ಯಾಹ್ನ 2 ರಿಂದ 5 ರವರೆಗೆ ಏರ್ಪಡಿಸಲಾಗಿದೆ. 

ಸ್ಪರ್ಧೆಯ ನಿಯಮಾವಳಿಗಳು ಹೀಗಿವೆ:

1. ಗೂಡ ದೀಪ ಸ್ಪರ್ದೆಯು ಎರಡು ವಿಭಾಗಗಳಲ್ಲಿ ನಡೆಯಲಿದೆ.ಸಾಂಪ್ರದಾಯಿಕ ವಿಭಾಗ ಮತ್ತು ಆಧುನಿಕ ವಿಭಾಗ.

2. ಸಾಂಪ್ರದಾಯಿಕ ವಿಭಾಗ ಗೂಡು ದೀಪ ಸ್ಪರ್ಧೆಯಲ್ಲಿ ಗೂಡು ದೀಪ ಮಾದರಿ ಅಷ್ಟಪಟ್ಟಿ, ರಥ, ಮಂಟಪ ಅಥವಾ ಕಳಶ ಈ ವಿನ್ಯಾಸದಲ್ಲಿ ಇರಬೇಕು. ಪೂರ್ವ ತಯಾರಿ ಮಾಡಿ ತರಬಹುದು. ಜೋಡಿಸುವ ಕಾರ್ಯ ಮತ್ತು ಅಲಂಕಾರ ಸ್ಪರ್ಧೆಯ ಸ್ಥಳದಲ್ಲೇ ಮಾಡಬೇಕು.

3. ಆಧುನಿಕ ವಿನ್ಯಾಸ ಗೂಡು ದೀಪವನ್ನು ಮನೆಯಲ್ಲಿಯೇ ತಯಾರಿ ಮಾಡಿಕೊಂಡು ಪ್ರದರ್ಶನ ಮಾಡಬಹುದು.

4.. ಗೂಡುದೀಪ ಗಾತ್ರಕ್ಕೆ ಮಿತಿ ಇಲ್ಲ.

5. ಒಂದುಗೂಡು ದೀಪದಲ್ಲಿ ಗರಿಷ್ಠ ಎರಡು ಜನ ಸ್ಪರ್ಧಾಳುಗಳಾಗಿ ಭಾಗವಹಿಸಬಹುದು.

6. ವಯಸ್ಸಿನ ನಿರ್ಬಂಧ ವಿಲ್ಲ.

7.ಭಾಗವಹಿಸಿದ ಎಲ್ಲಾ ಸ್ಪರ್ದಾಳುಗಳಿಗೂ ಪ್ರೋತ್ಸಾಹ ಧನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಗೂಡುದೀಪ ಗಳನ್ನು ಕನಿಷ್ಠ 15 ದಿನಗಳ ಕಾಲ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪ್ರದರ್ಶಿಸಲಾಗುವುದು. ಆನಂತರ ಗೂಡುದೀಪವನ್ನು ಸ್ಪರ್ದಾಳುಗಳಿಗೆ ಹಿಂತಿರುಗಿಸಲಾಗುವುದು.

 *ಸಾಂಪ್ರದಾಯಿಕ* ವಿಭಾಗದಲ್ಲಿ ಪ್ರಥಮ ಬಹುಮಾನ ₹8000 ದ್ವಿತೀಯ ಬಹುಮಾನ ₹5000, ತೃತೀಯ ಬಹುಮಾನ ₹3000 ಹಾಗೂ ಸಮಾಧಾನಕರ ಒಂದು ಸಾವಿರ ರೂಪಾಯಿಗಳ ಎರಡು ಬಹುಮಾನಗಳನ್ನು ನೀಡಲಾಗುವುದು.

*ಆಧುನಿಕ ವಿನ್ಯಾಸ* ದ ಗೂಡು ದೀಪ ಬಹುಮಾನ ಹೀಗಿವೆ :ಪ್ರಥಮ ಬಹುಮಾನ 5000 ದ್ವಿತೀಯ ಬಹುಮಾನ 3000 ಹಾಗೂ ತೃತೀಯ ಬಹುಮಾನ 2000. ಸಮಾಧಾನ ಕರ ಬಹುಮಾನ ಒಂದು ಸಾವಿರ ರೂಪಾಯಿಯ ಎರಡು ಬಹುಮಾನಗಳು.

ಸ್ಪರ್ಧೆಯ ನಿರ್ಣಾಯಕರ ತೀರ್ಮಾನ ವೇ ಅಂತಿಮ. 

ಗೂಡು ದೀಪ ಸ್ಪರ್ಧೆಯ ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 9ರಿಂದ ಸಂಜೆ 6 ರವರೆಗೆ ಈಶ್ವರ ಚಿಟ್ಪಾಡಿ 9916009660 ಕೇಶವ ಆಚಾರ್ಯ ದೊಡ್ಣಗುಡ್ಡೆ, 9632287917 ದಯಾನಂದ ಕೋಟ್ಯಾನ್ ಕೊರಂ ಗ್ರ ಪಾಡಿ 9880745349 ಹಾಗೂ ಸುಮಿತ್ರ ಕೆರೇಮಠ 9035679905 ಇವರನ್ನು ಸಂಪರ್ಕಿಸಬಹುದು. ಸಾಂಸ್ಕೃತಿಕ ಪರಂಪರೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ ಗುರಿಯೊಂದಿಗೆ ಸಾಂಸ್ಕೃತಿಕ ಸ್ಪರ್ಧೆಯನ್ನು ಸಾರ್ವಜನಿಕರಿಗೆ ಮುಕ್ತವಾಗಿ ಆಯೋಜಿಸಿದೆ. ದೀಪಾವಳಿಯ ಆಚರಣೆಗೆ ಸೇರಲು ನಾವು ಎಲ್ಲಾ ಉತ್ಸಾಹಿ ಭಾಗವಹಿಸುವವರನ್ನು ಆಹ್ವಾನಿಸುತ್ತೇವೆ ಎಂದು ಶ್ರೀಕೃಷ್ಣ ಮಠದ ಪ್ರಕಟಣೆ ತಿಳಿಸಿದೆ.

Previous Post

ಉಡುಪಿ :ಹಿರಿಯ ಕಾಂಗ್ರೆಸ್ ನಾಯಕಿ ಇಂದಿರಾ ಸುವರ್ಣ ನಿಧನ..!!

Next Post

ದೀಪಾವಳಿ ಹಬ್ಬದ ಪ್ರಯುಕ್ತ ಹುಬ್ಬಳ್ಳಿ-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೀಪಾವಳಿ ಹಬ್ಬದ ಪ್ರಯುಕ್ತ ಹುಬ್ಬಳ್ಳಿ-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026