Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಟೀಮ್ ಈಶ್ವರ್ ಮಲ್ಪೆ ನೇತೃತ್ವದಲ್ಲಿ ಅಕ್ಟೋಬರ್ 25 ಮತ್ತು 26 ರಂದು ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ..!!

ವಿಘ್ನಹರ್ತ ಸಂಸ್ಥೆಯ ಸಹಯೋಗದೊಂದಿಗೆ ಕಾರ್ಯಕ್ರಮದ ಆಯೋಜನೆ 

Dhrishya News by Dhrishya News
23/10/2024
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 23:ಟೀಮ್ ಈಶ್ವರ್ ಮಲ್ಪೆ ನೇತೃತ್ವದಲ್ಲಿ ವಿಘ್ನಹರ್ತ ಸಂಸ್ಥೆಯ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ಅಕ್ಟೋಬರ್ 25 ಮತ್ತು 26 ರಂದು ಉಡುಪಿಯ ವಿಘ್ನಹರ್ತ ಶ್ರವಣ ಚಿಕಿತ್ಸಾಲಯದಲ್ಲಿ ಆಯೋಜಿಸಲಾಗಿದೆ 

ಟೀಮ್ ಈಶ್ವರ್ ಮಲ್ಲೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರಿಸಿಕೊಂಡು ಬರುತ್ತಿದ್ದು ಈಗ ನಾವು ವಿಘ್ನಹರ್ತ ಶ್ರವಣ ಚಿಕಿತ್ಸಾಲಯ ಸಹಯೋಗದೊಂದಿಗೆ ಶ್ರವಣದ ಸಮಸ್ಯೆಯಿಂದ (ಕೇಳಿಸಿಕೊಳ್ಳುವ ಸಮಸ್ಯೆ) ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಹಮಿಕೊಳ್ಳಲಾಗಿದೆ 

 ಟೀಮ್ ಈಶ್ವರ್ ಮಲ್ಪೆಯವರು ಶ್ರವಣದ ಯಂತ್ರಕ್ಕೆ (Hearing Machine) ತಗಲುವ ವೆಚ್ಚದ ಶೇಕಡಾ 40% ಮೊತ್ತವನ್ನು ಭರಿಸುತ್ತಿದ್ದು ಸಮಸ್ಯೆಯಿಂದ ಬಳಲುತ್ತಿರುವವರು ಇದರ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿಸಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ   9902344399 ಸಂಪರ್ಕಿಸಿ  ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.

Previous Post

ಪೇಟಿಎಂಗೆ ಹೊಸ ಯುಪಿಐ ಬಳಕೆದಾರರನ್ನು ಹೊಂದಲು ಅನುಮತಿ ನೀಡಿದ  ರಾಷ್ಟ್ರೀಯ ಪೇಮೆಂಟ್ ಕಾರ್ಪೊರೇಶನ್ ಸಂಸ್ಥೆ..!!

Next Post

ಬಿಪಿಎಲ್ ಕಾರ್ಡ್ ರದ್ದತಿ ತೀರ್ಮಾನ ರಾಜ್ಯ ಕಾಂಗ್ರೆಸ್ ಸರಕಾರದ ದಿವಾಳಿತನಕ್ಕೆ ಜ್ವಲಂತ ಸಾಕ್ಷಿ : ಕಿಶೋರ್ ಕುಮಾರ್ ಕುಂದಾಪುರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಪಿಎಲ್ ಕಾರ್ಡ್ ರದ್ದತಿ ತೀರ್ಮಾನ ರಾಜ್ಯ ಕಾಂಗ್ರೆಸ್ ಸರಕಾರದ ದಿವಾಳಿತನಕ್ಕೆ ಜ್ವಲಂತ ಸಾಕ್ಷಿ : ಕಿಶೋರ್ ಕುಮಾರ್ ಕುಂದಾಪುರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026