Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭತ್ತ ಕ್ವಿಂಟಲ್ ಗೆ 3000 ರೂ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೃಷಿಕ ಸಂಘದ ನೇತೃತ್ವದಲ್ಲಿ ಪ್ರತಿಭಟನೆ..!!

ಸ್ಥಳದಲ್ಲಿ ಕಿಲೋ ಒಂದಕ್ಕೆ 60ರೂ. ದರದಲ್ಲಿ ಸಾವಯವ ಅಕ್ಕಿ ಮಾರಾಟ 

Dhrishya News by Dhrishya News
26/10/2024
in ಸುದ್ದಿಗಳು
0
ಭತ್ತ ಕ್ವಿಂಟಲ್ ಗೆ 3000 ರೂ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೃಷಿಕ ಸಂಘದ ನೇತೃತ್ವದಲ್ಲಿ ಪ್ರತಿಭಟನೆ..!!
0
SHARES
9
VIEWS
Share on FacebookShare on Twitter

ಉಡುಪಿ, ಅಕ್ಟೋಬರ್ .26: ಜಿಲ್ಲೆಯಲ್ಲಿ  ಕ್ವಿಂಟಲ್ ಗೆ 3,000ರೂ. ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯದಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘದ ನೇತೃತ್ವದಲ್ಲಿ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಸ್ಥಳದಲ್ಲಿ ಕಿಲೋ ಒಂದಕ್ಕೆ 60ರೂ. ದರದಲ್ಲಿ ತಲಾ 2 ಕೆ.ಜಿ. ಸಾವಯವ ಅಕ್ಕಿಯನ್ನು ಮಾರಾಟ ಮಾಡಲಾಯಿತು. 

ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸುವಂತೆ ಪ್ರತಿಭಟನಕಾರರು ಪಟ್ಟು ಹಿಡಿದರು. ಅಪರ ಜಿಲ್ಲಾಧಿಕಾರಿ ಯನ್ನು ಕಳುಹಿಸಿ ಕೊಡುವುದಕ್ಕೆ ಆಕ್ಷೇಪಿಸಿದ ರೈತರು, ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಲು ಮುಂದಾದರು

ಆಗ ಪೊಲೀಸರು ಪ್ರವೇಶ ದ್ವಾರದಲ್ಲೇ ತಡೆದು ಜಿಲ್ಲಾಧಿಕಾರಿಯನ್ನು ಕರೆಸು ವುದಾಗಿ ಮನವಿ ಮಾಡಿದರು. ಬಳಿಕ ಹೊರಗಡೆ ಆಗಮಿಸಿದ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿದರು. 

 

Previous Post

ಉಡುಪಿಯಲ್ಲಿ ಎಲ್ಲಾ ವಿಧದ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ..!!

Next Post

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಅ. 29ರಂದು  ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಅ. 29ರಂದು  ಪ್ರತಿಭಟನೆ..!!

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಅ. 29ರಂದು  ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025
ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

28/07/2025
ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025

Recent News

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025
ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

28/07/2025
ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved