Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಖಂಡಿಸಿ ಬೃಹತ್ ಪ್ರತಿಭಟನೆ ….!

Dhrishya News by Dhrishya News
29/10/2024
in ಸುದ್ದಿಗಳು
0
0
SHARES
31
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 29:ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ  ವಿಳಂಬವನ್ನು ವಿರೋಧಿಸಿ ಇಂದು (ಅ. 29) ರಂದು ಇಂದ್ರಾಳಿ ಬ್ರಿಡ್ಜ್  ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು 

ವಿಶೇಷ ವಾಗಿ ಇಂದ್ರಾಳಿ ಶಾಲಾ ಮಕ್ಕಳು ಕೂಡ ಈ ಪ್ರತಿಭಟನೆ ಯಲ್ಲಿ ಭಾಗವಹಿಸಿ ದಿನನಿತ್ಯ ತಾವು ಅನುಭವಿಸುತ್ತಿರುವ ಸಮಸ್ಯೆ ಗಳ ಕುರಿತು ತಮ್ಮ ಅಳಲನ್ನ ತೋಡಿಕೊಂಡ್ರು 

 

ಉಡುಪಿ ಜಿಲ್ಲೆಯ ಎಲ್ಲ ನಾಗರಿಕರ ಸಮಸ್ಯೆ. ಶಾಲಾ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಈ ಪ್ರದೇಶಗಳಲ್ಲಿ ಮಸೀದಿ, ರೈಲ್ವೆ ನಿಲ್ದಾಣ, ಪ್ರತಿಷ್ಠಿತ MGM ಕಾಲೇಜು ಇದೆ. ಅಲ್ಲಿ ಬರುವ ಜನರಿಗೆ ಅಪಘಾತವಾಗುವ ಭಯದ ವಾತಾವರಣವಿದೆ.

ಈ ಸಮಸ್ಯೆಯಿಂದ ನಾಗರಿಕರು ಬೆಸೆತ್ತಿ ಹೋಗಿದ್ದು ಅದಕ್ಕಾಗಿ ಕಾಂಗ್ರೆಸ್ ಮುಖಂಡರು , ಸಾಮಾಜಿಕ ಹೋರಾಟಗಾರರು ಸೇರಿ ಸೇತುವೆ ಬಳಿ ಸುಮಾರು ಎರಡು ಗಂಟೆ ಗಳ ಕಾಲ ಪ್ರತಿಭಟನಾ ಸಭೆ ನಡೆಸಿದರು

ಜನವರಿ ಅಂತ್ಯದ ಒಳಗೆ ಈ ಸೇತುವೆಯನ್ನು ಜನ ಬಳಕೆಗೆ ಬಿಡಬೇಕು ಎಂಬುವುದು ನಮ್ಮ ಬೇಡಿಕೆ. ರೈಲ್ವೆ ಸಚಿವರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರಿಗೆ ಮನವಿ ಸಲ್ಲಿಸುತ್ತೇವೆ.ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ರೈಲ್ವೆ ಸಮನ್ವಯದ ಕೊರತೆಯಿಂದ ಸಮಸ್ಯೆಯಾಗಿದೆ ಎಂದರು.

ನಮ್ಮ ಬೇಡಿಕೆ ಕ್ಲಪ್ತ ಸಮಯದಲ್ಲಿ ಈಡೇರದಿದ್ದರೆ ಜನವರಿ 3೦ ಕ್ಕೆ ದೊಡ್ಡ ಹೋರಾಟ ಸಂಘಟಿಸಲಾಗುವುದು. ಧರಣಿ , ಸಂಸದರ ಮನೆಗೆ ಮುತ್ತಿಗೆ, ರಸ್ತೆ ತಡೆ ಸೇರಿದಂತೆ ಹಲವು ರೀತಿಯಲ್ಲಿ ಹೋರಾಟ ಸಂಘಟಿಸುತ್ತೇವೆ ಅದಕ್ಕಿಂತ ಮುನ್ನ ಸರಕಾರ ಎಚ್ಚೆತ್ತು ಸಮಸ್ಯೆ ಬಗೆಹರಿಸಬೇಕೆಂದು ಪ್ರತಿಭಟನಾಕರಾರು ಆಗ್ರಹಿಸಿದರು.

 

 ಇಲ್ಲಿ ದಿನನಿತ್ಯ ವಾಹನ ಸಂಚಾರ ಬಹಳ ಕಷ್ಟಕರವಾಗಿದ್ದು ಅದರಲ್ಲೂ ಶಾಲೆಗೆ ತೆರಳಲು ಮಕ್ಕಳಿಗೆ ರಸ್ತೆದಾಟಲು ಬಹಳ ತೊಂದರೆಯಾಗಿದೆ  ಬಹಳಷ್ಟು ಸಮಯದಿಂದ ಈ ಸಮಸ್ಯೆ ಮುಂದುವರಿದುಕೊಂಡು ಬರುತ್ತಿದ್ದು  ಕಾಮಗಾರಿ ಮುಗಿಯುವವರೆಗೆ ಮಕ್ಕಳಿಗೆ ರಸ್ತೆ ದಾಟಲು ಅನುವು  ಮಾಡಿ ಕೊಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಟ್ರಾಫಿಕ್ ಸಿಬ್ಬಂದಿಯ ನೇಮಕಮಾಡಿದಲ್ಲಿ ಒಂದಷ್ಟು ಆಗುವ ಅನಾಹುತಗಳನ್ನು ತಪ್ಪಿಸಬಹುದು ಅನ್ನೋದು ನಮ್ಮ ಅಭಿಪ್ರಾಯ ಕೂಡ 

 

Previous Post

ಕುಂದಾಪುರ : ಕರ್ನಾಟಕ ಬ್ಯಾಂಕ್‌ ಕೋಣಿ ಬ್ರಾಂಚ್ ನಲ್ಲಿ ಕಳ್ಳತನ ಯತ್ನ ಪ್ರಕರಣ :ಅಪ್ರಾಪ್ತ ಬಾಲಕ ಸಹಿತ ಅಂತರ್‌ ರಾಜ್ಯ ಕಳ್ಳರಿಬ್ಬರ ಬಂಧನ..!!

Next Post

ಬ್ರಹ್ಮಾವರ :ಭಾರತ ಕಮ್ಯುನಿಸ್ಟ್ ಪಕ್ಷ(ಮಾಕ್ಸ್ ವಾದಿ) ಸಿಪಿಐಎಂ 24 ನೇ ಉಡುಪಿ ವಲಯ ಸಮ್ಮೇಳನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ :ಭಾರತ ಕಮ್ಯುನಿಸ್ಟ್ ಪಕ್ಷ(ಮಾಕ್ಸ್ ವಾದಿ) ಸಿಪಿಐಎಂ 24 ನೇ ಉಡುಪಿ ವಲಯ ಸಮ್ಮೇಳನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved