Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೇರಳದ ಕಾಸರಗೋಡಿನಲ್ಲಿ ಪಟಾಕಿ ಅವಘಡ..!!

Dhrishya News by Dhrishya News
29/10/2024
in ಸುದ್ದಿಗಳು
0
0
SHARES
35
VIEWS
Share on FacebookShare on Twitter

ಮಂಗಳೂರು, ಅಕ್ಟೋಬರ್​ 29: ಕೇರಳ  ರಾಜ್ಯದ ಕಾಸರಗೋಡಿನಲ್ಲಿ  ಭಾರಿ ಪಾಟಾಕಿ ಅವಘಡ  ಸಂಭವಿಸಿದೆ.

ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ಸೋಮವಾರ ಮಧ್ಯರಾತ್ರಿ ವೀರನಾರ್ಕವ್ ದೇವಸ್ಥಾನದಲ್ಲಿ ತೆಯ್ಯಂಕೆಟ್ಟು ಮಹೋತ್ಸವ ನಡೆಯುತ್ತಿತ್ತು. ಉತ್ಸವದ ವೇಳೆ ಪಟಾಕಿ ಸಿಡಿಸುವಾಗ, ಅಲ್ಲೇ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ತಗುಲಿದೆ.

ಪಟಾಕಿಗಳು ಬಾಂಬ್​ ರೀತಿ ಸಿಡಿದಿವೆ. ಉತ್ಸವದಲ್ಲಿ ಸೇರಿದ್ದ ಜನರ ಮೇಲೆ ಪಟಾಕಿ ಕಿಡಿ ಸಿಡಿದಿದೆ. ಕೆಲವರ ಮೈಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 150ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.

ಗಾಯಗೊಂಡವರನ್ನು ನೀಲೇಶ್ವರಂ, ಕಾಞಂಗಾಡು ಮತ್ತು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟದ ತೀವ್ರತೆಯಿಂದ ಗೋದಾಮಿನ ಗೋಡೆಗಳು ಛಿದ್ರಗೊಂಡವೆ.

Previous Post

ಬ್ರಹ್ಮಾವರ :ಭಾರತ ಕಮ್ಯುನಿಸ್ಟ್ ಪಕ್ಷ(ಮಾಕ್ಸ್ ವಾದಿ) ಸಿಪಿಐಎಂ 24 ನೇ ಉಡುಪಿ ವಲಯ ಸಮ್ಮೇಳನ..!!

Next Post

ನಾಳೆ ಶ್ರೀ ಕೃಷ್ಣಮಠ ದಲ್ಲಿ ಅಂತಾರಾಷ್ಟ್ರೀಯ ಸಂಗೀತ ಬಾಲಪ್ರತಿಭೆ ರಾಹುಲ್‌ ವೆಲ್ಲಾಲ್‌ ತಂಡದವರಿಂದ ಸಂಗೀತ ಸಂಜೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ ಶ್ರೀ ಕೃಷ್ಣಮಠ ದಲ್ಲಿ ಅಂತಾರಾಷ್ಟ್ರೀಯ ಸಂಗೀತ ಬಾಲಪ್ರತಿಭೆ ರಾಹುಲ್‌ ವೆಲ್ಲಾಲ್‌ ತಂಡದವರಿಂದ ಸಂಗೀತ ಸಂಜೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026

Recent News

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved