Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ :ಭಾರತ ಕಮ್ಯುನಿಸ್ಟ್ ಪಕ್ಷ(ಮಾಕ್ಸ್ ವಾದಿ) ಸಿಪಿಐಎಂ 24 ನೇ ಉಡುಪಿ ವಲಯ ಸಮ್ಮೇಳನ..!!

Dhrishya News by Dhrishya News
29/10/2024
in ಸುದ್ದಿಗಳು
0
ಬ್ರಹ್ಮಾವರ :ಭಾರತ ಕಮ್ಯುನಿಸ್ಟ್ ಪಕ್ಷ(ಮಾಕ್ಸ್ ವಾದಿ) ಸಿಪಿಐಎಂ 24 ನೇ ಉಡುಪಿ ವಲಯ ಸಮ್ಮೇಳನ..!!
0
SHARES
4
VIEWS
Share on FacebookShare on Twitter

ಬ್ರಹ್ಮಾವರ :ಅಕ್ಟೋಬರ್ 29:ಭಾರತ ಕಮ್ಯುನಿಸ್ಟ್ ಪಕ್ಷ(ಮಾಕ್ಸ್ ವಾದಿ) ಸಿಪಿಐಎಂ 24 ನೇ ಉಡುಪಿ ವಲಯ ಸಮ್ಮೇಳನವು ಕಾಂ.ರಾಜು ಪೂಜಾರಿ ವೇದಿಕೆ, ಕಾಂ.ಟಿ.ಅಂಗರ ಸಭಾಂಗಣ, ತುಂಗಾ ನಾರಾಯಣ ಸಂಕೀರ್ಣ, ಬ್ರಹ್ಮವರ ದಲ್ಲಿ ನಡೆಯಿತು ಧ್ವಜಾರೋಹಣ ವನ್ನು ಸಿಪಿಐಎಂ ಪಕ್ಷದ ಹಿರಿಯ ಮುಖಂಡರಾದ ಪಿ.ವಿಶ್ವನಾಥ ರೈ ಯವರು ನೇರವೆರಿಸಿದರು.ನಂತರ ಎಲ್ಲಾ ಮುಖಂಡರು, ಸದಸ್ಯರು ಅಗಲಿದ ಸಂಗಾತಿಗಳಿಗೆ ಹುತಾತ್ಮ ಸ್ಮಾರಕ ಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಸಮ್ಮೇಳನವನ್ನು ಪಕ್ಷದ ಉಡುಪಿ ಜಿಲ್ಲಾ ಕಾರ್ಯದರ್ಶಿ ಕಾಂ ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಾಂ.ಎಚ್.ನರಸಿಂಹ, ವೆಂಕಟೇಶ್ ಕೋಣಿ,ಹಾಗೂ ಪಕ್ಷದ ಹಿರಿಯ ಮುಖಂಡರಾದ ಬರಹಗಾರ, ಚಿಂತಕರು ಆದ ಅದಮಾರು ಶ್ರೀ ಪತಿ ಆಚಾರ್ಯ ಭಾಗವಹಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಕಾಂ.ಕೆ.ವಿಶ್ವನಾಥ ವಹಿಸಿದ್ದರು.3ವರ್ಷದ ವರದಿಯನ್ನು ಪಕ್ಷದ ಉಡುಪಿ ವಲಯ ಕಾರ್ಯದರ್ಶಿ ಶಶಿಧರ ಗೋಲ್ಲ ಮಾಡಿದರು.ಶ್ರಾದ್ದಾಂಜಲಿ ಯನ್ನು ಕಾಂ. ಸರೋಜ ರವರು ಓದಿ ಹೇಳಿದರು. ಸ್ವಾಗತವನ್ನು ಕಾಂ.ಕವಿರಾಜ್. ಎಸ್ ಹಾಗೂ ವಂದನಾರ್ಪಣೆಯನ್ನು ಶಶಿಧರ ಗೋಲ್ಲ ಮಾಡಿದರು.

ಠರಾವುಮಂಡನೆ

ಬೀಡಿ ಕಾರ್ಮಿಕರ ಸಮಸ್ಯೆ, ರಾಷ್ಟ್ರೀಯ ಹೆದ್ದಾರಿ, ಮೆಲ್ಸೇತುವೆ ,ಅವೈಜ್ಞಾನಿಕ ರಸ್ತೆ ಗಳ ಸಮಸ್ಯೆ ಕಟ್ಟಡ ಕಾರ್ಮಿಕರ ಮರಳು,ಸಿಮೆಂಟ್, ಕಬ್ಬಿಣದ ಬೇಲೆಎರಿಕೆ ಕುರಿತು ಬ್ರಹ್ಮವರ ಸಮುದಾಯದ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಒತ್ತಾಯಿಸಿ ಬಡಜನರ ರೇಶನ್ ಕಾರ್ಡ್ ರದ್ದತಿ ಕುರಿತು ಒಟ್ಟು 5 ನಿರ್ಣಯವನ್ನು ಪಕ್ಷದ 24 ಸಮ್ಮೇಳನದಲ್ಲಿ ಮಂಡಿಸಲಾಯಿತು.

ಪಕ್ಷದ ನೂತನ ಸಮಿತಿ ಸಿಪಿಐಎಂ ಪಕ್ಷದ ಉಡುಪಿ ವಲಯ ಸಮಿತಿ ಮುಂದಿನ 3ವರ್ಷಕ್ಕೆ 9 ಜನರ ನೂತನ ಸಮಿತಿ ಆಯ್ಕೆ ಮಾಡಲಾಯಿತು

 

ಪ್ರಧಾನ ಕಾರ್ಯದರ್ಶಿ-ಶಶಿಧರ ಗೋಲ್ಲ ಸಮಿತಿ ಸದಸ್ಯರು ಕೆ.ವಿಶ್ವನಾಥ ಕವಿರಾಜ್. ಎಸ್.ಕಾಂಚನ್ ಉಮೇಶ್ ಕುಂದರ್ ರಾಮ ಕಾರ್ಕಡ ಸರೋಜ.ಎಸ್ ನಳಿನಿ.ಎಸ್ ಸೈಯದ್ ಅಲಿ,ರಮೇಶ್, ಉಡುಪಿ ಉಪಸ್ಥಿತರಿದ್ದರು 

Previous Post

ಉಡುಪಿ :ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಖಂಡಿಸಿ ಬೃಹತ್ ಪ್ರತಿಭಟನೆ ….!

Next Post

ಕೇರಳದ ಕಾಸರಗೋಡಿನಲ್ಲಿ ಪಟಾಕಿ ಅವಘಡ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೇರಳದ ಕಾಸರಗೋಡಿನಲ್ಲಿ ಪಟಾಕಿ ಅವಘಡ..!!

ಕೇರಳದ ಕಾಸರಗೋಡಿನಲ್ಲಿ ಪಟಾಕಿ ಅವಘಡ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved