Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ :ಭಾರತ ಕಮ್ಯುನಿಸ್ಟ್ ಪಕ್ಷ(ಮಾಕ್ಸ್ ವಾದಿ) ಸಿಪಿಐಎಂ 24 ನೇ ಉಡುಪಿ ವಲಯ ಸಮ್ಮೇಳನ..!!

Dhrishya News by Dhrishya News
29/10/2024
in ಸುದ್ದಿಗಳು
0
0
SHARES
4
VIEWS
Share on FacebookShare on Twitter

ಬ್ರಹ್ಮಾವರ :ಅಕ್ಟೋಬರ್ 29:ಭಾರತ ಕಮ್ಯುನಿಸ್ಟ್ ಪಕ್ಷ(ಮಾಕ್ಸ್ ವಾದಿ) ಸಿಪಿಐಎಂ 24 ನೇ ಉಡುಪಿ ವಲಯ ಸಮ್ಮೇಳನವು ಕಾಂ.ರಾಜು ಪೂಜಾರಿ ವೇದಿಕೆ, ಕಾಂ.ಟಿ.ಅಂಗರ ಸಭಾಂಗಣ, ತುಂಗಾ ನಾರಾಯಣ ಸಂಕೀರ್ಣ, ಬ್ರಹ್ಮವರ ದಲ್ಲಿ ನಡೆಯಿತು ಧ್ವಜಾರೋಹಣ ವನ್ನು ಸಿಪಿಐಎಂ ಪಕ್ಷದ ಹಿರಿಯ ಮುಖಂಡರಾದ ಪಿ.ವಿಶ್ವನಾಥ ರೈ ಯವರು ನೇರವೆರಿಸಿದರು.ನಂತರ ಎಲ್ಲಾ ಮುಖಂಡರು, ಸದಸ್ಯರು ಅಗಲಿದ ಸಂಗಾತಿಗಳಿಗೆ ಹುತಾತ್ಮ ಸ್ಮಾರಕ ಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಸಮ್ಮೇಳನವನ್ನು ಪಕ್ಷದ ಉಡುಪಿ ಜಿಲ್ಲಾ ಕಾರ್ಯದರ್ಶಿ ಕಾಂ ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಾಂ.ಎಚ್.ನರಸಿಂಹ, ವೆಂಕಟೇಶ್ ಕೋಣಿ,ಹಾಗೂ ಪಕ್ಷದ ಹಿರಿಯ ಮುಖಂಡರಾದ ಬರಹಗಾರ, ಚಿಂತಕರು ಆದ ಅದಮಾರು ಶ್ರೀ ಪತಿ ಆಚಾರ್ಯ ಭಾಗವಹಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಕಾಂ.ಕೆ.ವಿಶ್ವನಾಥ ವಹಿಸಿದ್ದರು.3ವರ್ಷದ ವರದಿಯನ್ನು ಪಕ್ಷದ ಉಡುಪಿ ವಲಯ ಕಾರ್ಯದರ್ಶಿ ಶಶಿಧರ ಗೋಲ್ಲ ಮಾಡಿದರು.ಶ್ರಾದ್ದಾಂಜಲಿ ಯನ್ನು ಕಾಂ. ಸರೋಜ ರವರು ಓದಿ ಹೇಳಿದರು. ಸ್ವಾಗತವನ್ನು ಕಾಂ.ಕವಿರಾಜ್. ಎಸ್ ಹಾಗೂ ವಂದನಾರ್ಪಣೆಯನ್ನು ಶಶಿಧರ ಗೋಲ್ಲ ಮಾಡಿದರು.

ಠರಾವುಮಂಡನೆ

ಬೀಡಿ ಕಾರ್ಮಿಕರ ಸಮಸ್ಯೆ, ರಾಷ್ಟ್ರೀಯ ಹೆದ್ದಾರಿ, ಮೆಲ್ಸೇತುವೆ ,ಅವೈಜ್ಞಾನಿಕ ರಸ್ತೆ ಗಳ ಸಮಸ್ಯೆ ಕಟ್ಟಡ ಕಾರ್ಮಿಕರ ಮರಳು,ಸಿಮೆಂಟ್, ಕಬ್ಬಿಣದ ಬೇಲೆಎರಿಕೆ ಕುರಿತು ಬ್ರಹ್ಮವರ ಸಮುದಾಯದ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಒತ್ತಾಯಿಸಿ ಬಡಜನರ ರೇಶನ್ ಕಾರ್ಡ್ ರದ್ದತಿ ಕುರಿತು ಒಟ್ಟು 5 ನಿರ್ಣಯವನ್ನು ಪಕ್ಷದ 24 ಸಮ್ಮೇಳನದಲ್ಲಿ ಮಂಡಿಸಲಾಯಿತು.

ಪಕ್ಷದ ನೂತನ ಸಮಿತಿ ಸಿಪಿಐಎಂ ಪಕ್ಷದ ಉಡುಪಿ ವಲಯ ಸಮಿತಿ ಮುಂದಿನ 3ವರ್ಷಕ್ಕೆ 9 ಜನರ ನೂತನ ಸಮಿತಿ ಆಯ್ಕೆ ಮಾಡಲಾಯಿತು

 

ಪ್ರಧಾನ ಕಾರ್ಯದರ್ಶಿ-ಶಶಿಧರ ಗೋಲ್ಲ ಸಮಿತಿ ಸದಸ್ಯರು ಕೆ.ವಿಶ್ವನಾಥ ಕವಿರಾಜ್. ಎಸ್.ಕಾಂಚನ್ ಉಮೇಶ್ ಕುಂದರ್ ರಾಮ ಕಾರ್ಕಡ ಸರೋಜ.ಎಸ್ ನಳಿನಿ.ಎಸ್ ಸೈಯದ್ ಅಲಿ,ರಮೇಶ್, ಉಡುಪಿ ಉಪಸ್ಥಿತರಿದ್ದರು 

Previous Post

ಉಡುಪಿ :ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಖಂಡಿಸಿ ಬೃಹತ್ ಪ್ರತಿಭಟನೆ ….!

Next Post

ಕೇರಳದ ಕಾಸರಗೋಡಿನಲ್ಲಿ ಪಟಾಕಿ ಅವಘಡ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೇರಳದ ಕಾಸರಗೋಡಿನಲ್ಲಿ ಪಟಾಕಿ ಅವಘಡ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026