Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಕ್ ನಲ್ಲಿ ಜಿಂಕೆ ಮಾಂಸ ಸಾಗಾಟ :ಓರ್ವ ವ್ಯಕ್ತಿಯ ಬಂಧನ..!!

Dhrishya News by Dhrishya News
31/10/2024
in ಸುದ್ದಿಗಳು
0
0
SHARES
58
VIEWS
Share on FacebookShare on Twitter

ಕುಂದಾಪುರ : ಅಕ್ಟೋಬರ್ 31:ಬೈಕ್ ನಲ್ಲಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿದ್ದಾಪುರ ವನ್ಯಜೀವಿ ವಲಯ ದ ಸಿಬ್ಬಂದಿಗಳು ಬಂಧಿಸಿದ್ದು ಇಬ್ಬರು ಪರಾರಿಯಾಗಿದ್ದಾರೆ.

ಬಂಧಿತ ವ್ಯಕ್ತಿ ಕೊಡ್ಲಾಡಿ ಗ್ರಾಮದ ಜಗದೀಶ್ ಮೇಸ್ತ(49) ನನ್ನು ನವೆಂಬರ್ 8 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ವ್ಯಕ್ತಿಯಿಂದ 23kg ಜಿಂಕೆ ಮಾಂಸ, ಬೈಕ್, ಚೂರಿ, ಗನ್ ಪೌಡರ್ ವಶಪಡಿಸಿ ಕೊಳ್ಳಲಾಗಿದೆ.

ಪ್ರಕರಣವನ್ನು ಕುಂದಾಪುರ ಪ್ರಾದೇಶಿಕ ವಲಯಕ್ಕೆಒಪ್ಪಿಸಲಾಗಿದ್ದು ತನಿಖೆ ಮುಂದುವರೆದಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ನಿಂಗಪ್ಪ ವಾಲಿ, ಗುರುರಾಜ್ ಎಸ್ ನಾಯ್ಕ್, ವಿನಯ್, ಸುನಿಲ್ ಗಸ್ತು ಅರಣ್ಯ ಪಾಲಕರಾದ ಸುನಿಲ್, ರಂಜಿತ್, ಗಂಗಾಧರ್, ಕಳ್ಳ ಬೇಟೆ ತಡೆ ಶಿಬಿರದ ಅರಣ್ಯ ವೀಕ್ಷರಾದ ಪ್ರಶಾಂತ್, ಗಿರೀಶ್, ರವೀಶ್, ವಾಹನ ಚಾಲಕರಾದ ಉದಯ್, ಗಣೇಶ್, ಅಶೋಕ್ ಭಾಗವಹಿಸಿದ್ದರು.

 

Previous Post

ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಚೇರಿ ಇಂದಿರಾ ಗಾಂಧಿ ಪುಣ್ಯಸ್ಮರಣೆ..!!

Next Post

ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026

Recent News

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026